Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಎಸ್‌ಎಫ್ ಪ್ರಯತ್ನ: ಸೌದಿ ಅರೇಬಿಯಾದಲ್ಲಿ...

ಐಎಸ್‌ಎಫ್ ಪ್ರಯತ್ನ: ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿದ್ದ ಯುವಕರು ಊರಿಗೆ

ವಾರ್ತಾಭಾರತಿವಾರ್ತಾಭಾರತಿ9 Dec 2017 11:12 PM IST
share
ಐಎಸ್‌ಎಫ್ ಪ್ರಯತ್ನ: ಸೌದಿ ಅರೇಬಿಯಾದಲ್ಲಿ ಸಂಕಷ್ಟದಲ್ಲಿದ್ದ ಯುವಕರು ಊರಿಗೆ

ಬೆಳ್ತಂಗಡಿ, ಡಿ. 9: ಸೌದಿ ಅರೇಬಿಯಾದಲ್ಲಿ ಕೆಲಸಕ್ಕೆಂದು ತೆರಳಿ ಉದ್ಯೋಗ ವಂಚಿತರಾಗಿ ಸಂಕಷ್ಟಕ್ಕೆ ಒಳಗಾಗಿದ್ದ ಜಿಲ್ಲೆಯ ಮೂವರು ಯುವಕರನ್ನು ಇಂಡಿಯನ್ ಸೋಷಿಯಲ್ ಫಾರಂ (ಐಎಸ್‌ಎಫ್) ನವರು ಮುಂದೆ ನಿಂತು ವಿಮಾನ ಟಿಕೇಟು ಕೊಡಿಸಿ ಶನಿವಾರ ಬೆಳಗ್ಗೆ ಊರಿಗೆ ಕರೆತಂದಿದ್ದಾರೆ.

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಕುತ್ಲೂರು ನಿವಾಸಿ ಸಂತೋಷ್‌ ಕುಮಾರ್, ಕಾಪು ನಿವಾಸಿ ಸಚಿನ್ ಕುಮಾರ್ ಹಾಗೂ ಸುಳ್ಯದ ನಿವಾಸಿ ಅಬ್ದುಲ್ ರಶೀದ್ ಎಂಬವರೇ ವಂಚನೆಗೊಳಗಾಗಿ ಇದೀಗ ಸ್ವ ದೇಶಕ್ಕೆ ಹಿಂತಿರುಗಿರುವ ಯುವಕರಾಗಿದ್ದಾರೆ. 

ಇವರು ಉದ್ಯೋಗ ಅರಸುತ್ತಾ ಏಜೆಂಟರುಗಳ ಮೂಲಕವಾಗಿ ಎಂಟು ತಿಂಗಳ ಹಿಂದೆ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಮೂರು ತಿಂಗಳು ಕಂಪೆನಿಯೊಂದರಲ್ಲಿ ಕೆಲಸ ಮಾಡಿದ್ದರೂ ಅವರಿಗೆ ಕಂಪೆನಿಯವರು ವೇತನವನ್ನೇ ನೀಡದೇ ಸತಾಯಿಸುತ್ತಿದ್ದರು, ಇಂತಹ ಸಂದರ್ಭ ಈ ಯುವಕರು ಸ್ಥಳೀಯವಾಗಿ ಪರಿಚಯವಿದ್ದ ಐಎಸ್‌ಎಫ್ ಸಂಘಟನೆಯವರ ನೆರವನ್ನು ಕೋರಿದ್ದಾರೆ, ಅವರು ಕಂಪೆನಿಯವರೊಂದಿಗೆ ಮಾತುಕತೆ ನಡೆಸಿ ವೇತನ ನೀಡುವಂತೆ ಮಾಡಿದ್ದಾರೆ. ಆದರೆ ಬಳಿಕ ಕೆಲಸವೂ ಇಲ್ಲದೆ ತಮ್ಮ ದಾಖಲೆಗಳೂ ಕೈಯಲ್ಲಿಲ್ಲದೆ ಇವರು ಕೆಲ ತಿಂಗಳುಗಳ ಕಾಲ ಸಂಕಷ್ಟದಲ್ಲಿ ಬದುಕನ್ನು ನಡೆಸಬೇಕಾಗಿ ಬಂದಿತ್ತು. ಈ ಸಂದರ್ಭ ನೌಷಾದ್ ಹಾಗೂ ಅವರ ಗೆಳೆಯರು ಇವರ ನೆರವಿಗೆ ಬಂದಿದ್ದರು, ಅಗತ್ಯವಿರುವ ಎಲ್ಲ ಸಹಾಯಗಳನ್ನೂ ಒದಗಿಸಿದರು.

ದ. ಕ ಜಿಲ್ಲೆಯ ಎಸ್‌ಡಿಪಿಐ ಮುಖಂಡರುಗಳು ಅಗತ್ಯ ದಾಖಲೆ ಪತ್ರಗಳನ್ನು ಒದಗಿಸುವಲ್ಲಿ ನೆರವಾಗಿದ್ದರು. ಕೊನೆಗೂ ಐಎಸ್‌ಎಪ್ ನವರೇ ಇವರಿಗೆ ಮೂವರಿಗೂ ವಿಮಾನದ ಟಿಕೇಟನ್ನೂ ಒದಗಿಸಿ ಭಾರತಕ್ಕೆ ಹಿಂತಿರುಗಲು ಅವಕಾಶ ಒದಗಿಸಿದ್ದಾರೆ.

ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಈ ಮೂವರನ್ನೂ ದ.ಕ ಜಿಲ್ಲೆಯ ಎಸ್‌ಡಿಪಿಐ ಮುಖಂಡರುಗಳು ಸ್ವಾಗತಿಸಿ, ಮನೆಗೆ ತಲುಪಿಸುವ ಕಾರ್ಯ ಮಾಡಿದರು. ಬೆಳ್ತಂಗಡಿಯ ಎಸ್‌ಡಿಪಿಐ ಮುಖಂಡರುಗಳು ನಾರಾವಿಯ ಸಂತೋಷ್‌ಕುಮಾರ್ ಅವರ ಮನೆಗೆ ತೆರಳಿ ಮನೆಯವರಿಗೆ ದೈರ್ಯ ತುಂಬಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X