Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ನಿಷೇಧ,ಜಿಎಸ್‌ಟಿ ಆಘಾತ ಇನ್ನೂ ಎರಡು...

ನೋಟು ನಿಷೇಧ,ಜಿಎಸ್‌ಟಿ ಆಘಾತ ಇನ್ನೂ ಎರಡು ವರ್ಷ ಇರಲಿದೆ

ಆರ್‌ಬಿಐ ಮಾಜಿ ಗವರ್ನರ್ ವೈ.ವಿ.ರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ10 Dec 2017 7:13 PM IST
share
ನೋಟು ನಿಷೇಧ,ಜಿಎಸ್‌ಟಿ ಆಘಾತ ಇನ್ನೂ ಎರಡು ವರ್ಷ ಇರಲಿದೆ

ಮುಂಬೈ,ಡಿ.10: ಜಿಎಸ್‌ಟಿ, ನೋಟು ನಿಷೇಧ ಮತ್ತು ಹೆಚ್ಚುತ್ತಿರುವ ಕೆಟ್ಟ ಸಾಲಗಳ ಮೊತ್ತದಂತಹ ಆಘಾತಗಳ ಹಿನ್ನೆಲೆಯಲ್ಲಿ ಸದ್ಯೋಭವಿಷ್ಯದಲ್ಲಿ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಊಹಿಸಲು ನಿರಾಕರಿಸಿರುವ ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ವೈ.ವಿ.ರೆಡ್ಡಿ ಅವರು, ಆರ್ಥಿಕತೆಯು ಬಲಗೊಳ್ಳಲು ಮತ್ತು ಹೆಚ್ಚು ಬೆಳವಣಿಗೆ ಮಟ್ಟಕ್ಕೆ ಮರಳಲು ಇನ್ನೂ ಎರಡು ವರ್ಷಗಳ ಕಾಲಾವಕಾಶ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

  ವಾರಾಂತ್ಯದಲ್ಲಿ ಆಯ್ದ ಸುದ್ದಿಗಾರರ ಗುಂಪಿನೊಂದಿಗೆ ಮಾತನಾಡುತ್ತಿದ್ದ ಅವರು, ಆರ್ಥಿಕ ಬೆಳವಣಿಗೆಯನ್ನು ಅಂದಾಜಿಸುವುದು ಅಥವಾ ಆರ್ಥಿಕತೆಯ ಬೆಳವಣಿಗೆಯು ಶೇ.7.5-8ರ ದರಕ್ಕೆ ಯಾವಾಗ ಮರಳುತ್ತದೆ ಎಂದು ಹೇಳುವುದು ಸದ್ಯಕ್ಕೆ ಕಠಿಣವಾಗಿದೆ. ಮುಂದಿನ 24 ತಿಂಗಳುಗಳಲ್ಲಿ ಆರ್ಥಿಕತೆಯು ತನ್ನ ಹಿಂದಿನ ಮಟ್ಟಕ್ಕೆ ಮರಳುವ ಸಾಧ್ಯತೆಗಳು ಕಂಡು ಬರುತ್ತಿಲ್ಲ ಎಂದು ಹೇಳಿದರು.

 ಸರಕಾರದ ಕ್ರಮಗಳಲ್ಲಿ ನಕಾರಾತ್ಮಕ ಅಂಶಗಳೇ ಮುಂಚೂಣಿಯಲ್ಲಿರುವುದು ಆಘಾತವನ್ನುಂಟು ಮಾಡಿದೆ. ಕೆಲ ಪರಿಷ್ಕರಣೆಗಳಾಗಬಹುದು ಮತ್ತು ಕೆಲವು ಪ್ರಮಾಣದಲ್ಲಿ ಲಾಭಗಳೂ ಇರಬಹುದು. ಆದರೆ ಲಾಭಗಳು ನಂತರ ದೊರೆಯಲಿವೆ, ಈಗಂತೂ ನೋವು ಇದ್ದೇ ಇದೆ. ಎಷ್ಟರ ಮಟ್ಟಿಗೆ ಮತ್ತು ಯಾವಾಗ ಲಾಭವಾಗಬಹುದು ಎನ್ನುವುದು ಪ್ರಮುಖವಾಗಿದೆ ಎಂದ ಅವರು, ಆಘಾತಕಾರಿ ಅಂಶಗಳು ಕಡಿಮೆಯಾ ಗುತ್ತಿವೆ, ಆದರೆ ಧನಾತ್ಮಕ ಮಗ್ಗಲನ್ನು ಇನ್ನಷ್ಟೇ ಕಾಣಬೇಕಿದೆ ಮತ್ತು ಆ ಕಾಲ ಬರುತ್ತದೆ ಎಂದು ತಾನು ಆಶಿಸಿದ್ದೇನೆ ಎಂದರು.

ಜಾಗತಿಕ ಕಚ್ಚಾ ತೈಲಬೆಲೆಗಳಲ್ಲಿ ಭಾರೀ ಕುಸಿತವು ಸುಮಾರು ಮೂರು ವರ್ಷಗಳ ಕಾಲ ಆರ್ಥಿಕತೆಯು ಬಲಗೊಳ್ಳಲು ನೆರವಾಗಿತ್ತು. ಆದರೆ ಇತ್ತೀಚಿನ ನಕಾರಾತ್ಮಕ ಅಂಶಗಳು ಆರ್ಥಿಕತೆಯ ಬೆಳವಣಿಗೆ ದರಕ್ಕೆ ಪೆಟ್ಟು ನೀಡಿವೆ ಎಂದ ಅವರು, ಹಿಂದಿನ ಸರಕಾರದ ಆಡಳಿತದಲ್ಲಿ ಬೇಕಾಬಿಟ್ಟಿ ಸಾಲ ನೀಡಿಕೆ ಮತ್ತು ಭ್ರಷ್ಟಾಚಾರದ ಆರೋಪಗಳಿಂದಾಗಿ ದೂರಸಂಪರ್ಕ, ವಿದ್ಯುತ್ ಹಾಗೂ ಕಲ್ಲಿದ್ದಲು ಕ್ಷೇತ್ರಗಳಲ್ಲಿಯ ಕೆಲವು ಬೆಳವಣಿಗೆಗಳು ಕಾರ್ಪೊರೇಟ್ ಜಗತ್ತಿನ ಮೇಲೆ ಭಾರೀ ಒತ್ತಡವನ್ನುಂಟು ಮಾಡಿದ್ದವು. ಪರಿಣಾಮವಾಗಿ ವ್ಯವಸ್ಥೆಯಲ್ಲಿನ ಕೆಟ್ಟ ಸಾಲಗಳ ಮೊತ್ತ ಶೇ.15ರಷ್ಟು ಏರಿಕೆಯಾಗಿ ಸೆಪ್ಟೆಂಬರ್ ತ್ರೈಮಾಸಿಕಕ್ಕೆ ಸುಮಾರು 10 ಲ.ಕೋ.ರೂ.ಗೆ ತಲುಪಿದೆ ಎಂದರು.

   ಆರ್ಥಿಕತೆಯ ಕುಸಿತಕ್ಕೆ ಅಂತಾರರಾಷ್ಟ್ರೀಯ ಮತ್ತು ತಾನು ಹೇಳಿದ ನಕಾರಾತ್ಮಕ ಆಘಾತಗಳಂತಹ ಆಂತರಿಕ ಅಂಶಗಳು ಕಾರಣವಾಗಿವೆ ಎಂದ ಅವರು, ಈ ನಕಾರಾತ್ಮಕ ಆಘಾತಗಳನ್ನು ಹೇಗೆ ನೋಡಬೇಕು ಎನ್ನುವುದರಲ್ಲಿ ಅಭಿಪ್ರಾಯ ಭೇದಗಳಿವೆ. ವಿದೇಶಿಯರು ಇವನ್ನು ಸಾಂಸ್ಥಿಕ ಬದಲಾವಣೆಗಳು ಎಂದು ಪರಿಗಣಿಸಿದ್ದಾರೆ. ಕೆಲವು ವಿಶ್ಲೇಷಕರು ಆರ್ಥಿಕ ಬೆಳವಣಿಗೆಯ ಮೇಲೆ ಶಾಶ್ವತ ಪರಿಣಾಮವನ್ನುಂಟು ಮಾಡಿವೆ ಎಂದು ಹೇಳಿದರೆ,ಇನ್ನು ಕೆಲವರು ಇದು ತಾತ್ಕಾಲಿಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X