Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡಿ. 11: ಮೈಸೂರಿನಲ್ಲಿ ಸಅದಿಯ ಶಿಕ್ಷಣ...

ಡಿ. 11: ಮೈಸೂರಿನಲ್ಲಿ ಸಅದಿಯ ಶಿಕ್ಷಣ ಸಂಸ್ಥೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Dec 2017 7:19 PM IST
share
ಡಿ. 11: ಮೈಸೂರಿನಲ್ಲಿ ಸಅದಿಯ ಶಿಕ್ಷಣ ಸಂಸ್ಥೆ ಉದ್ಘಾಟನೆ

ಮೈಸೂರು, ಡಿ. 11: ಬೆಂಗಳೂರು ಸಅದಿಯ ಫೌಂಡೇಷನ್ ಇದರ ಅಧೀನದ ಮೈಸೂರು ನಗರದ ಟಿಪ್ಪು ಟೌನ್ ನಲ್ಲಿ ಪ್ರಾರಂಭವಾಗಲಿರುವ ದಾರುಲ್ ಉಲೂಮ್ ಗರೀಬ್ ನವಾಝ್ ಸಅದಿಯ ಸ್ಕೂಲ್ ಆಫ್ ಇಸ್ಲಾಮಿಕ್ ಸೈನ್ಸ್ ಸಂಸ್ಥೆಯನ್ನು ಸೈಯದ್ ಕೆ ಎಸ್  ಆಟಕೋಯ್ ತಂಙಲ್ ಕುಂಬೋಲ್ ಅವರು ಡಿ. 11ರಂದು ಉದ್ಘಾಟಿಸಲಿದ್ದಾರೆ.

ಕಳೆದ ಹದಿನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ಸಮುದಾಯದ ಬಡ ನಿರ್ಗತಿಗ ಹಾಗೂ ಸ್ಲಮ್ ನಿವಾಸಿ ಮಕ್ಕಳ ಶ್ಯಕ್ಷಣಿಕ ಅಭಿವೃದ್ಧಿಗೆ ಒತ್ತುಕೊಟ್ಟು ಶೈಕ್ಷಣಿಕ ಕ್ರಾಂತಿಯೊಂದಿಗೆ ತನ್ನ ಕೃಸ್ಟಲ್ ಜುಬಿಲೀ ಆಚರಿಸುತ್ತಿರುವ ಸಂಸ್ಥೆಯ ನೂತನ ಯೋಜನೆ ಮೈಸೂರಿನ ಬಡ ವಿದ್ಯಾರ್ಥಿಗಳಿಗೆ ವರದಾನವಾಗಲಿದೆ. 

ಕಟ್ಟಡದ ಮುಖ್ಯ ದ್ವಾರವನ್ನು ಶಿಕ್ಷಣ ಸಚಿವ  ತನ್ವೀರ್ ಸೇಠ್  ಉದ್ಘಾಟಿಸಲಿದ್ದಾರೆ, ಕಂಪ್ಯೂಟರ್  ತರಬೇತಿ ಕೇಂದ್ರವನ್ನು ಫಿಝಾ ಗ್ರೂಪ್ ಮಾಲಕ  ಬಿ ಎಂ ಫಾರೂಕ್  ಉದ್ಘಾಟಿಸುವರು. ಮೈಸೂರ್ ಸರ್ ಕಾಝಿ ಮೌಲಾನಾ ಮುಫ್ತಿ ಉಸ್ಮಾನ್ ಶರೀಫ್ ಸಾಹಿಬ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ ಎಸ್ ಎಫ್  ರಾಜ್ಯಾಧ್ಯಕ್ಷ  ಇಸ್ಮಾಯಿಲ್ ಕೊಂಡಂಗೆರಿ, ಭಾವೇಕ್ಯ ಪೀಠಾಧಿಪತಿ ಶ್ರೀ ಬಸವಲಿಂಗ ಮೂರ್ತಿ ಶರಣರು ಭಾಷಣ ಮಾಡಲಿದ್ದಾರೆ.

ಮೈಸೂರ್ ಎಸ್ ಎಸ್ ಎಫ್ ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ, ಮೌಲಾನಾ ಸೂಫಿ ಮುಕ್ತಿಯರ್ ಅಹ್ಮದ್  ನೂರಿ, ಸ್ಥಳೀಯ ಶಾಸಕ ಜಿ ಟಿ ದೇವೇಗೌಡ, ವಾಸು ಎಂಎಲ್ ಎ, ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನನವರ್, ಡಾ ಅನ್ವರ್ ಶರೀಫ್, ಅಬ್ದುಲ್ಲಾ ಮೈಸೂರ್ ಬಾವ, ಡಾ. ಎಸ್ ಎಸ್ ಎ ಖಾದರ್, ಟಿಪ್ಪು ಸುಲ್ತಾನ್ ಟ್ರಸ್ಟ್ ವೈಸ್ ಚೈರ್ಮನ್  ಅಬ್ದುಲ್ ಅಝೀಝ್, ಟಿಪ್ಪು ಸುಲ್ತಾನ್ ಟ್ರಸ್ಟ್ ನ  ಝಹಿದುಲ್ಲಾ ಖಾನ್, ಕೊಡಗು ಜಿಲ್ಲಾ ಪಂಚಾಯತ್ ಸದಸ್ಯ  ಅಬ್ದುಲ್ ಲತೀಫ್ ಸುಂಟಿಕೊಪ್ಪ, ಶ್ರೀರಂಗ ಪಟ್ಟಣ ಟಿಪ್ಪು ವಕ್ಫ್ ಉಪಾಧ್ಯಕ್ಷ  ಯೂನುಸ್ ಸಾಹೇಬ್, ಮೈಸೂರು  ಜಿಲ್ಲಾ  ವಕ್ಫ್ ಮಾಜಿ ಅಧ್ಯಕ್ಷ  ಉರೂಝ್ ಅಹ್ಮದ್ ಹಾಗು ಇತರರು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಸಾರಥಿ ಮೌಲಾನಾ ಎನ್ ಕೆ ಎಂ ಶಾಫಿ ಸಅದಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X