Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರ ‘ಜನಮರುಳು’ ಬಜೆಟ್...

ಕೇಂದ್ರ ಸರಕಾರ ‘ಜನಮರುಳು’ ಬಜೆಟ್ ಮಂಡಿಸದು: ರಥಿನ್ ರಾಯ್

ವಾರ್ತಾಭಾರತಿವಾರ್ತಾಭಾರತಿ10 Dec 2017 7:21 PM IST
share
ಕೇಂದ್ರ ಸರಕಾರ ‘ಜನಮರುಳು’ ಬಜೆಟ್ ಮಂಡಿಸದು: ರಥಿನ್ ರಾಯ್

ಹೊಸದಿಲ್ಲಿ, ಡಿ.10: ಮುಂಬರುವ ಬಜೆಟ್ ಜನರನ್ನು ಓಲೈಸುವ ಉದ್ದೇಶದ ‘ಜನಮರುಳು’ ಬಜೆಟ್ ಆಗಿರದು ಎಂದು ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯ ಸದಸ್ಯ ರಥಿನ್ ರಾಯ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  ಕೇಂದ್ರ ಸರಕಾರ ಫೆ.1ರಂದು ಮತ್ತೊಂದು ಶ್ರೇಷ್ಟ ಬಜೆಟ್ ಬಜೆಟ್ ಮಂಡಿಸುವ ನಿರೀಕ್ಷೆಯಿದ್ದು , ವೆಚ್ಚದ ಗುಣಮಟ್ಟ ಸುಧಾರಿಸುವ ಸರಕಾರದ ಬದ್ಧತೆಯನ್ನು ಇದು ಪ್ರತಿಬಿಂಬಿಸಲಿದೆ . ಯಾವುದೇ ಜನಮರಳು ಅಥವಾ ಜನಪ್ರಿಯ ಘೋಷಣೆ ಇರದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಸರಕಾರ ಹೊಣೆಗಾರಿಕೆಯ ಬಜೆಟ್ ಮಂಡಿಸಲಿದೆ ಎಂದು ನನ್ನ ಭಾವನೆ. ಜನರನ್ನು ಸಂತುಷ್ಟಿಪಡಿಸಲು ಸರಕಾರ ಬಜೆಟನ್ನು ಬಳಸಿಕೊಳ್ಳದು. ವೆಚ್ಚದ ಗುಣಮಟ್ಟ ಸುಧಾರಿಸುವ ಬದ್ಧತೆಯನ್ನು ಬಜೆಟ್ ಪ್ರತಿಫಲಿಸಲಿದೆ ಎಂದು ರಾಯ್ ಹೇಳಿದರು. ಮುಂದಿನ ಒಂದೂವರೆ ವರ್ಷಗಳಲ್ಲಿ ಕೇಂದ್ರ ಸರಕಾರದ ಸುಧಾರಣಾ ಕಾರ್ಯಸೂಚಿ ಏನಿರಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಮೂರು ವರ್ಷಗಳಲ್ಲಿ ಕೈಗೊಂಡಿರುವ ಸುಧಾರಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವತ್ತ ಸರಕಾರ ಗಮನ ಹರಿಸಬೇಕಿದೆ ಎಂದರು.

 ಹಲವಾರು ಶ್ರೇಷ್ಟ ಸುಧಾರಣಾ ಪ್ರಕ್ರಿಯೆಗಳು ಆರಂಭಗೊಂಡಿದ್ದು, ಅವು ಪೂರ್ಣಗೊಳ್ಳಲು ಸಮಯ ಹಿಡಿಯುತ್ತದೆ. ಆದ್ದರಿಂದ ಮತ್ತಷ್ಟು ಸುಧಾರಣಾ ಕಾರ್ಯಸೂಚಿಯ ಬದಲು, ಈಗಾಗಲೇ ಚಾಲನೆ ನೀಡಿರುವ ಸುಧಾರಣಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದಕ್ಕೆ ಸರಕಾರ ಆದ್ಯತೆ ನೀಡಲಿದೆ ಎಂದು ತಿಳಿಸಿದರು. ಆರ್‌ಬಿಐ ರೆಪೊ ದರವನ್ನು ಯಥಾಪ್ರಕಾರ ಉಳಿಸಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಆರ್ಥಿಕ ಕಾರ್ಯಸೂಚಿ ಸಮಿತಿಯ ನಿರ್ಧಾರವಾಗಿದೆ. ಬಡ್ಡಿದರ ಮತ್ತಷ್ಟು ಕಡಿತಗೊಳ್ಳುವುದು ಉತ್ತಮವೇ ಆಗಿದ್ದರೂ, ಉಳಿತಾಯದ ಬಗ್ಗೆಯೂ ನಾವು ಗಮನಹರಿಸಬೇಕಿದೆ ಎಂದು ಆರ್ಥಿಕ ಸಲಹಾ ಮಂಡಳಿ ಎನ್‌ಐಪಿಎಫ್‌ಪಿಯ ನಿರ್ದೇಶಕರೂ ಆಗಿರುವ ರಾಯ್ ತಿಳಿಸಿದ್ದಾರೆ. ಶೇ.8ರಷ್ಟು ಅಭಿವೃದ್ಧಿ ದರವನ್ನು ಸಾಧಿಸಬೇಕಾದರೆ ಭಾರತವು ಸುಧಾರಣಾ ಪ್ರಕ್ರಿಯೆಯಲ್ಲಿ ಇನ್ನೂ ಬಹಳಷ್ಟು ದೂರ ಸಾಗಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸುಮಾರು ಶೇ.7ರಷ್ಟು ಅಭಿವೃದ್ಧಿ ದರವನ್ನು ಸಾಧಿಸಿದ್ದು ಹಣದುಬ್ಬರ ಕಡಿಮೆಯಾಗಿದೆ. ಸಿಎಡಿ(ಕರೆಂಟ್ ಅಕೌಂಟ್ ಡಿಪಾಸಿಟ್) ಕೂಡಾ ಶೇ.6.3ಕ್ಕೂ ಕಡಿಮೆಯಿದ್ದು ನಿಯಂತ್ರಣದಲ್ಲಿದೆ. ವಿನಿಮಯ ದರ ಕಾರ್ಯನೀತಿ, ಆರ್ಥಿಕ ಕಾರ್ಯನೀತಿ, ಅಭಿವೃದ್ಧಿ ದರ ಎಲ್ಲವೂ ಉತ್ತಮ ರೀತಿಯಲ್ಲಿದೆ ಎಂದ ಅವರು, ಮುಂದಿನ ಹತ್ತು ವರ್ಷಗಳಲ್ಲಿ ಭಾರತವು ತನ್ನ ಬೇಡಿಕೆಯನ್ನು ಸ್ವಯಂ ಪೂರೈಸುವಷ್ಟರ ಮಟ್ಟಿಗೆ ಅಭಿವೃದ್ಧಿ ಸಾಧಿಸುವಂತಾಗಬೇಕು. ಇದುವೇ ಸರಕಾರ ಕಾರ್ಯಸೂಚಿ ಆಗಿರಲಿದೆ ಎಂದರು.

ಉದ್ಯೋಗ ಸಮಸ್ಯೆಯ ಬಗ್ಗೆ ವಿವರಿಸಿದ ರಾಯ್, ಕೇವಲ ಉದ್ಯೋಗಕ್ಕೆ ಮಾತ್ರ ಗಮನ ನೀಡುವುದರಿಂದ ಈ ಸಮಸ್ಯೆ ಬಗೆಹರಿಸಲಾಗದು. ಉದ್ಯೋಗಿಗಳನ್ನು, ಅಂದರೆ ಉತ್ಪಾದನಾ ಕ್ಷೇತ್ರದಲ್ಲಿರುವವರನ್ನು ಒಳಗೊಂಡು ಒಂದು ಕಾರ್ಯನೀತಿ ರೂಪಿಸಬೇಕು ಎಂದು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X