Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲ್ವೇ ನೇಮಕಾತಿ ಸಂದರ್ಭ ನಿಯಮ ಪಾಲನೆಗೆ...

ರೈಲ್ವೇ ನೇಮಕಾತಿ ಸಂದರ್ಭ ನಿಯಮ ಪಾಲನೆಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ10 Dec 2017 7:51 PM IST
share
ರೈಲ್ವೇ ನೇಮಕಾತಿ ಸಂದರ್ಭ ನಿಯಮ ಪಾಲನೆಗೆ ಸೂಚನೆ

ಹೊಸದಿಲ್ಲಿ, ಡಿ.10: ಭಾರತೀಯ ರೈಲ್ವೇಯ ಸುಮಾರು ಶೇ.25ರಷ್ಟು ಉದ್ಯೋಗಿಗಳನ್ನು ನೇಮಕಾತಿ ನಿಯಮದ ಪ್ರಕಾರ ಆಯ್ಕೆ ಮಾಡಿಕೊಂಡಿಲ್ಲ ಎಂಬ ವರದಿಯ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ನೇಮಕಾತಿ ಸಂದರ್ಭ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೈಲ್ವೇ ವಲಯಗಳಿಗೆ ಸೂಚನೆ ನೀಡಲಾಗಿದೆ.

ರೈಲ್ವೇ ಇಲಾಖೆ ನಿಗದಿಪಡಿಸಿದ ಅರ್ಹತೆಯ ಮಾನದಂಡವನ್ನು ಪಾಲಿಸದೆ, ರೈಲ್ವೇಯ ಮೂಲ ಕಾರ್ಯನಿರ್ವಹಣಾ ತಂಡವಾಗಿರುವ ರೈಲು ಚಾಲಕರು, ಸಹಾಯಕ ಚಾಲಕರು, ಗಾರ್ಡ್‌ಗಳನ್ನು ನೇಮಕ ಮಾಡಿಕೊಂಡಿರುವುದು ಕಂಡು ಬಂದಿದೆ. ಆದ್ದರಿಂದ ರೈಲ್ವೇ ವಲಯಗಳು ಸಿಬ್ಬಂದಿಗಳನ್ನು ರೈಲ್ವೇ ಇಲಾಖೆಯ ಸಿಬ್ಬಂದಿ ನಿರ್ವಹಣಾ ವ್ಯವಸ್ಥೆ(ಸಿಎಂಎಸ್)ಯಿಂದಲೇ ಆಯ್ಕೆ ಮಾಡಿಕೊಳ್ಳಬೇಕು ಮತ್ತು ಅವರ ಸ್ಥಾನಮಾನದ ಬಗ್ಗೆ ಮಾಹಿತಿ ನೀಡಬೇಕು ಎಂದು ಇಲಾಖೆ ಸೂಚನೆ ನೀಡಿದೆ.

    ಸಿಎಂಎಸ್ ವ್ಯವಸ್ಥೆ ಸಿಬ್ಬಂದಿಗಳನ್ನು ಆಯ್ಕೆ ಮಾಡಿಕೊಳ್ಳಲು ‘ನಿಯಮದ ಅನ್ವಯ’ ಹಾಗೂ ‘ಎಲ್ಲರೂ’ ಎಂಬ ಎರಡು ಆಯ್ಕೆಗಳನ್ನು ನೀಡುತ್ತದೆ. ನಿಯಮದ ಅನ್ವಯ ವಿಭಾಗದಲ್ಲಿ ಕೆಲವೊಂದು ಅರ್ಹತಾ ಮಾನದಂಡ ವಿಧಿಸಲಾಗಿದೆ. ಆದರೆ ‘ಎಲ್ಲರೂ’ ವಿಭಾಗದಲ್ಲಿ - ಉತ್ತಮ ಆರೋಗ್ಯ ಹೊಂದಿರಬೇಕು ಹಾಗೂ ‘ಸಾರಿಗೆ ಪುನಶ್ಚೇತನ’ ಅಧ್ಯಯನವನ್ನು ಪೂರೈಸಿರಬೇಕು ಎಂಬ ಕೇವಲ ಎರಡು ಮಾನದಂಡ ವಿಧಿಸಲಾಗುತ್ತದೆ.

  ದಕ್ಷಿಣ ಪೂರ್ವ ರೈಲ್ವೇ ವಲಯವು ‘ನಿಯಮದ ಅನ್ವಯ’ ಆಯ್ಕೆಯಡಿ ಕೇವಲ ಶೇ.56ರಷ್ಟು ಸಿಬ್ಬಂದಿಗಳನ್ನು ಆಯ್ಕೆ ಮಾಡಿದ್ದರೆ, ಕೇಂದ್ರ ವಲಯ ಶೇ.66 , ‘ಈಸ್ಟ್ ಕೋಸ್ಟ್ ರೈಲ್ವೇ’ ವಲಯ ಶೇ.61ರಷ್ಟು ಸಿಬ್ಬಂದಿಗಳನ್ನು ಆಯ್ಕೆ ಮಾಡಿದೆ. ಇದು ತೃಪ್ತಿದಾಯಕವಲ್ಲ ಎಂದು ರೈಲ್ವೇ ಮಂಡಳಿ ವಿಶ್ಲೇಷಿಸಿದೆ.

   2016ರ ಜನವರಿ 1ರಿಂದ 2016ರ ಜೂನ್ 30ರವರೆಗಿನ ಅವಧಿಯಲ್ಲಿ ದಕ್ಷಿಣ ಪೂರ್ವ ರೈಲ್ವೇ ವಲಯವು ಕೇವಲ ಶೇ.4.49ರಷ್ಟು ಸಿಬ್ಬಂದಿಗಳನ್ನು ನಿಯಮದ ಪ್ರಕಾರ ನೇಮಕ ಮಾಡಿಕೊಂಡಿದೆ. ಪೂರ್ವ ರೈಲ್ವೇ ವಲಯವು ಕೇವಲ ಶೇ.5.25ರಷ್ಟು, ದಕ್ಷಿಣ ರೈಲ್ವೇ ವಲಯವು ಕೇವಲ ಶೇ.7.45ರಷ್ಟು ಸಿಬ್ಬಂದಿಗಳನ್ನು ನಿಯಮದ ಪ್ರಕಾರ ಆಯ್ಕೆ ಮಾಡಿಕೊಳ್ಳುತ್ತಿದೆ. ಸಿಎಂಎಸ್ ನಿಯಮದ ಪ್ರಕಾರವೇ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ರೈಲ್ವೇ ವಲಯಗಳು ಗರಿಷ್ಟ ಪ್ರಯತ್ನ ಮಾಡಬೇಕು ಎಂದು ರೈಲ್ವೇ ಮಂಡಳಿಯ ಪತ್ರದಲ್ಲಿ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X