Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ10 Dec 2017 7:53 PM IST
share
ರಸ್ತೆ ಕಾಮಗಾರಿಗೆ ಶಿಲಾನ್ಯಾಸ

ಸೊರಬ, ಡಿ. 10: ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ದಂಡಾವತಿ ನೀರಾವರಿ ನೀರಾವರಿ ಯೋಜನೆಗೆ ಶಂಕುಸ್ಥಾನೆ ನೆರವೇರಿಸಿದ್ದರು. ಆದರೆ ತಾವು ಹಾಗೂ ಹೋರಾಟಗಾರರ ಪ್ರಯತ್ನದಿಂದಾಗಿ ನೀರಾವರಿ ಯೋಜನೆ ಆಗಲು ಬಿಡಲಿಲ್ಲ ಎಂದು ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದರು. ತಾಲೂಕಿನ ಉಳವಿ ಹೋಬಳಿ ಕುಪ್ಪೆ ಗ್ರಾಮದಲ್ಲಿ ನಮ್ಮ ಗ್ರಾಮ-ನಮ್ಮರಸ್ತೆಯ ಹಂತ-4ರ ಯೋಜನೆಯಡಿಯಲ್ಲಿ ಕುಪ್ಪೆಯಿಂದ ಸೊರಬ-ಉಳವಿ ಮುಖ್ಯ ರಸ್ತೆವರೆಗಿನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

ದಂಡಾವತಿ ನೀರಾವರಿ ಯೋಜನೆ ಒಂದು ದುಂಡಾವರ್ತನೆಯ ದಂಡದ ಯೋಜನೆ ಆಗಿದ್ದು,  ಯಾವ ಕಾರಣಕ್ಕೂ ಕಾಮಗಾರಿ ನಡೆಯಲು ಬಿಡುವುದಿಲ್ಲ.  ಈ ಹಿಂದೆ ನಮ್ಮ ಪಕ್ಷದಲ್ಲಿಯೇ ಇದ್ದುಕೊಂಡು ದಂಡಾವತಿ ಯೋಜನೆ ಮಾಡುವುದಿಲ್ಲ ಎಂದು ಮತ ಪಡೆದು ತಮ್ಮ ಪತ್ನಿಗೆ ತಾಲ್ಲೂಕು ಪಂಚಾಯ್ತಿ ಅದ್ಯಕ್ಷಗಿರಿಯನ್ನು ಗಿಟ್ಟಿಸಿಕೊಂಡವರು ಈಗ ಬಿಜೆಪಿ ಸೇರಿ ದಂಡಾವತಿ ಯೋಜನೆ ಪರವಾಗಿ ಮಾತನಾಡುತ್ತಿದ್ದರೆ ಎಂದು ನಿಸರಾಣಿ ಶ್ರೀಪಾದ ಹೆಗಡೆಯವರನ್ನು ಟೀಕಿಸಿದರು.

ಕುಮಾರ್‍ಬಂಗಾರಪ್ಪ ಜತೆ ಸೇರಿದ ಇಅವರು ದಂಡಾವತಿ ಯೋಜನೆಯನ್ನು ಮಾಡುತ್ತೇನೆ ಎಂದು ನೈತಿಕತೆ ಮತ್ತು ಬದ್ದತೆಯ ರಾಜಕಾರಣ ಇಲ್ಲದೆ ಮಾತನಾಡುತ್ತಿದ್ದಾರೆ ಎಂದರು. ನಾನು ಹಿಂದೆ ಈ ಭಾಗದಲ್ಲಿ ಕಾರ್ಯಕ್ರಮಗಳಿದ್ದಾಗ ಅದನ್ನು ಮುಗಿಸಿ ಹೆಗಡೆಯವರ ಮನೆಯಲ್ಲಿ ವಾಸ್ತವ್ಯ ಮಾಡುತ್ತಿದ್ದೆ. ಆ ಸಂದರ್ಭದಲ್ಲಿ ಸಾರ್ವಜನಿಕರು ನಾನಿರುವುದಕ್ಕಾಗಿ ಸಮಸ್ಯೆಗಳನ್ನು ಹೇಳಿಕೊಳ್ಳಲು ಅಲ್ಲಿಗೆ ಬರುತ್ತಿದ್ದರು. ನಾನು ಇದ್ದರೂ ಕೂಡ ಸಾರ್ವಜನಿಕರಿಗೆ ಇಲ್ಲ ಎಂದು ಹೇಳಿ ಕಳುಹಿಸಿ, ಸಾರ್ವಜನಿಕರಿಂದ ನನ್ನನ್ನು ದೂರ ಮಾಡಲು ಪ್ರಯತ್ನಿಸುತ್ತಿದ್ದದನ್ನು ಮನಗಂಡ ನಾನು ಅವರಿಂದ ಕ್ರಮೇಣ ದೂರವಾದೆ. ರೈತರನ್ನು ಮುಳುಗಿಸುವ ಇವರು ಗ್ರಾಮಕ್ಕೆ ಬಂದರೆ ಜನರು ಸರಿಯಾದ ಉತ್ತರ ನೀಡಬೇಕು. ನಾನು ಶಾಸಕನಾದ ಮೇಲೆ ಪಕ್ಷಾತೀತವಾಗಿ ಸಾಮಾಜಿಕ ನ್ಯಾಯವನ್ನು ಜನರಿಗೆ ಒದಗಿಸಿದ್ದೇನೆ ಎಂಬ ತೃಪ್ತಿ ತಮಗಿದೆ. ಜನಸಂಖ್ಯೆ ಮತ್ತು ಮತಗಳನ್ನು ನೋಡಿ ಕಾಮಗಾರಿಯನ್ನು ಹಾಕಿಸಿಲ್ಲ. ಎಲ್ಲಿ ಅವಶ್ಯವಿದೆಯೋ ಅಲ್ಲಿ ಕಾಮಗಾರಿಯನ್ನು ಹಾಕಿದ್ದೇವೆ. ಇನ್ನೂ ನೂರಾರು ಕಾಮಗಾರಿಗಳು ಬಾಕಿ ಇದ್ದು ಅವುಗಳನ್ನು ಹಂತಹಂತವಾಗಿ ಪೂರ್ಣಗೊಳಿಸಲಿದ್ದೇವೆ ಎಂದರು.

ಹೆಗ್ಗೋಡು ಗ್ರಾಪಂ ಸದಸ್ಯ ಜಗದೀಶ ಕುಪ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೆಗ್ಗೋಡು ಗ್ರಾಪಂ ಸದಸ್ಯ ಜಗದೀಶ ಕುಪ್ಪೆ, ಜಿಪಂ ಸದಸ್ಯೆ ತಾರಾ ಶಿವಾನಂದ, ತಾಪಂ ಸದಸ್ಯ ನಾಗರಾಜ ಎನ್.ಜಿ, ಎಪಿಎಂಸಿ ಸದಸ್ಯ ಕೆ. ಅಜ್ಜಪ್ಪ, ಪ್ರಕಾಶ್, ಪಿಎಲ್‍ಡಿ ಬ್ಯಾಂಕ್ ನಿರ್ದೇಶಕಿ ಕವಿತಾ ಶಿವಕುಮಾರ್, ಗ್ರಾಮ ಸಮಿತಿ ಅದ್ಯಕ್ಷ ನಾಗರಾಜ್, ಮೋಹನ್, ಹೆಚ್. ಗಣಪತಿ, ಎಂ.ಡಿ ಶೇಖರ್, ಶಿಗ್ಗಾ ಗ್ರಾಪಂ ಉಪಾಧ್ಯಕ್ಷ ಪ್ರಭು, ಹೆಗ್ಗೋಡು ಗ್ರಾಪಂ ಉಪಾಧ್ಯಕ್ಷೆ ಮಮತಾ, ಸದಸ್ಯೆ ಸುವರ್ಣ, ರವಿ, ಕೃಷ್ಣಪ್ಪ ಓಟೂರು, ಸಂದೀಪ, ಜಯಶೀಲಗೌಡ, ಮಾವಲಿ ಗ್ರಾಪಂ ಅಧ್ಯಕ್ಷ ಶಿವಕುಮಾರ, ಜಯಶೀಲಗೌಡ್ರು ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X