Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಡಿ.15ರಂದು ದುಬೈಯಲ್ಲಿ ಮೆಹಫಿಲೇ ರಸೂಲ್...

ಡಿ.15ರಂದು ದುಬೈಯಲ್ಲಿ ಮೆಹಫಿಲೇ ರಸೂಲ್ ದಾರುನ್ನೂರ್ ಮಿಲಾದ್ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 Dec 2017 10:06 PM IST
share
ಡಿ.15ರಂದು ದುಬೈಯಲ್ಲಿ ಮೆಹಫಿಲೇ ರಸೂಲ್ ದಾರುನ್ನೂರ್ ಮಿಲಾದ್ ಸಮಾರಂಭ

ದುಬೈ, ಡಿ. 10: ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ಣ ಮೂಡುಬಿದಿರೆ ಇದರ ಯು ಎ ಇ ಕಲ್ಚರಲ್ ಸೆಂಟರ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಡಿ. 15ರಂದು ದೇರಾ ದುಬೈಯಲ್ಲಿರುವ ಪರ್ಲ್ ಕ್ರೀಕ್ ಹೋಟೆಲ್ ಅಡಿಟೋರಿಯಮ್ ನಲ್ಲಿ ಮೆಹಫಿಲೇ ರಸೂಲ್ ಮೀಲಾದ್ ಸಮಾರಂಭ ನಡೆಯಲಿದೆ.

ಡಿ. 15ರಂದು ಸಂಜೆ 6 ಗಂಟೆಗೆ  ಉಸ್ತಾದ್ ಶರೀಫ್ ಅಶ್ರಫಿ ಮಡಂತ್ಯಾರ್ ನೇತೃತ್ವದಲ್ಲಿ  ಮೌಲಿದ್ ಪಾರಾಯಣ, ಬಳಿಕ ಸಫ್ವಾನ್ ತಂಡದಿಂದ ಬುರ್ದಾ ಮಜ್ಲಿಸ್, ಬಳಿಕ ಸಜ್ಜಾದ್ ಮೂಡಬಿದ್ರಿ ತಂಡದಿಂದ ನಾಥೇ ಶರೀಫ್, ಪರ್ಲಡ್ಕ ತಂಡದಿಂದ ದಫ್ ಪ್ರದರ್ಶನದೊಂದಿಗೆ ಸಭಾ ಕಾರ್ಯಕ್ರಮ , ಉಸ್ತಾದ್ ಸಲ್ಮಾನ್ ಅಝ್ ಹರಿಯವರಿಂದ ಮೀಲಾದ್ ಸಂದೇಶ ನಡೆಯಲಿದೆ.

ಈ ಸಂದರ್ಭ ಮೀಲಾದ್ ಸಮಿತಿಯ ಕೋ ಚೆಯಮ್ಯಾನ್ ಅಶ್ರಫ್ ಪರ್ಲಡ್ಕ, ಸೆಕ್ರೇಟರಿ  ಶಾಹುಲ್ ಬಿ.ಸಿ ರೋಡ್, ಕೋಶಾಧಿಕಾರಿ ಅಬ್ದುಲ್ ರಝಾಕ್ ಸೋಂಪಾಡಿ, ಕನ್ವೀನರ್ ಗಳಾದ  ಸಲೀಂ ಅಲ್ತಾಫ್ ಫರಂಗಿಪೇಟೆ , ಬದ್ರುದ್ದೀನ್ ಹೆಂತಾರ್,   ಅಬ್ದುಲ್ ಸಲಾಂ ಬಪ್ಪಳಿಗೆ,   ಮಹಮ್ಮದ್ ರಫೀಕ್ ಸುರತ್ಕಲ್ ,  ಸಮೀರ್ ಇಬ್ರಾಹಿಂ ಕಲ್ಲರೆ,  ಸಂಶುದ್ದೀನ್ ಸೂರಲ್ಪಾಡಿ,   ಮಹಮ್ಮದ್ ಹನೀಫ್ ಕೆ.ಪಿ ಮೂಡಬಿದ್ರಿ,  ನವಾಝ್ ಬಿ.ಸಿ ರೋಡ್, ನಾಸಿರ್ ಬಪ್ಪಳಿಗೆ,  ಅಬ್ದುಲ್ ರಹ್ಮಾನ್ ಬಾಳಿಯೂರ್,  ಉಸ್ಮಾನ್ ಕೆಮ್ಮಿಂಜೆ,  ಅನ್ಸಾಫ್ ಪಾತೂರ್,  ನೂರ್ ಮುಹಮ್ಮದ್ ನೀರ್ಕಜೆ, ಸಾಜಿದ್ ಬಜ್ಪೆ ಮೊದಲಾ ದವರು ಉಪಸ್ಥಿತರಿರುವರು ಎಂದ ಮಿಲಾದ್ ಸಮಿತಿಯ ಚೆಯರ್ ಮ್ಯಾನ್  ಮುಹಮ್ಮದ್ ರಫೀಕ್ ಆತೂರ್  ಪ್ರಕಟನೆಯಲ್ಲಿ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X