Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮತೋಲನ ಆಹಾರದಿಂದ ಉತ್ತಮ ಆರೋಗ್ಯ: ಡಾ....

ಸಮತೋಲನ ಆಹಾರದಿಂದ ಉತ್ತಮ ಆರೋಗ್ಯ: ಡಾ. ನಿರ್ಮಲಾ

‘ಆರೋಗ್ಯದೆಡೆಗೆ ನಮ್ಮ ಅಡುಗೆ ಸ್ಪರ್ಧೆ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Dec 2017 10:40 PM IST
share
ಸಮತೋಲನ ಆಹಾರದಿಂದ ಉತ್ತಮ ಆರೋಗ್ಯ: ಡಾ. ನಿರ್ಮಲಾ

ಬಣಕಲ್, ಡಿ.10: ನೈಸರ್ಗಿಕವಾಗಿ ದೊರೆಯುವ ಪೌಷ್ಟಿಕ ಆಹಾರಗಳನ್ನು ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ ಎಂದು ಕೊಟ್ಟಿಗೆಹಾರ ಅನ್ನಪೂರ್ಣೆಶ್ವರಿ ಕ್ಲಿನಿಕ್‌ನ ವೈದ್ಯೆ ಡಾ. ನಿರ್ಮಲ ಹೇಳಿದ್ದಾರೆ.

  ಅವರು ವಿದ್ಯಾಭಾರತಿ ಶಾಲೆಯಲ್ಲಿ ನಡೆದ ಪೋಷಕರಿಗಾಗಿ ಏರ್ಪಡಿಸಿದ್ದ ‘ಆರೋಗ್ಯದೆಡೆಗೆ ನಮ್ಮ ಅಡುಗೆ ಸ್ಪರ್ಧೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಊಟ ಬಲ್ಲವನಿಗೆ ರೋಗವಿಲ್ಲ ಎಂಬಂತೆ ಲವಣ ಮತ್ತು ಖನಿಜಾಂಶಗಳು ಹೆಚ್ಚಾಗಿರುವ ಸೊಪ್ಪು, ತರಕಾರಿಗಳು, ಮೊಳಕೆಕಾಳುಗಳನ್ನು ದಿನನಿತ್ಯದ ಆಹಾರದಲ್ಲಿ ಬಳಸಬೇಕು. ಸಾವಯವ ವಿಧಾನದಲ್ಲಿ ಬೆಳೆದ ತಾಜಾ ತರಕಾರಿ, ಹಣ್ಣುಗಳನ್ನು ಹೆಚ್ಚಾಗಿ ನಮ್ಮ ದಿನನಿತ್ಯದ ಆಹಾರದಲ್ಲಿ ಬಳಸಿ ಎಂದು ಅವರು, ನಾವು ಸೇವಿಸುವ ಆಹಾರ ದೇಹ ಮತ್ತು ಮಿದುಳಿನ ಚಟುವಟಿಕೆಯ ಮೇಲೆ ಪರಿಣಾಮ ಬೀರುವುದರಿಂದ ಪೌಷ್ಟಿಕಾಂಶಯುಕ್ತ ಆಹಾರ ಸೇವನೆಗೆ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಮುಖ್ಯ ಶಿಕ್ಷಕಿ ಮಾಲತಿ ಮಾತನಾಡಿ, ದೈಹಿಕವಾಗಿ ಹಾಗೂ ಮಾನಸೀಕವಾಗಿ ಆರೋಗ್ಯದಿಂದಿರಲು ಪೌಷ್ಟಿಕಾಂಶಯುಕ್ತ, ಸಾವಯವ ತರಕಾರಿಗಳ ಬಳಕೆ ಯಿಂದ ಉತ್ತಮ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.

ಸ್ಪರ್ಧೆಯಲ್ಲಿ ಪೋಷಕರು ಪರಿಸರದಲ್ಲಿ ದೊರಕುವ ಪದಾರ್ಥಗಳನ್ನು ಬಳಸಿ ಕೆಸುವಿನ ಪಲ್ಯ, ಕೊಸಂಬರಿ, ದಾಸವಾಳ ಎಲೆಯ ದೋಸೆ, ಒಂದೆಲಗ ಸೊಪ್ಪಿನ ಚಟ್ನಿ ಸೇರಿದಂತೆ ವಿಧವಿಧವಾದ ಅಡುಗೆ ಮಾಡಿದ್ದರು. 20 ಕ್ಕೂ ಹೆಚ್ಚು ಪೋಷಕರು ಅಡುಗೆ ಸ್ಪರ್ಧೆೆಯಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯ ತೀರ್ಪುಗಾರರಾಗಿ ವೈದ್ಯರಾದ ಡಾ.ಉಷಾ ಶೆಟ್ಟಿ ಬಣಕಲ್, ಡಾ.ಸುಶ್ಮಿತಾ ವೇಣೂರು, ಡಾ.ಶಿಲ್ಪ ಉಜಿರೆ, ಹಾಗೂ ಡಾ.ನಿರ್ಮಲ ಕೊಟ್ಟಿಗೆಹಾರ ಭಾಗವಹಿಸಿದ್ದರು.

  ಅಡುಗೆ ಸ್ಪರ್ಧೆಯಲ್ಲಿ ಸುಜನಾ ನಂದೀಶ್(ಪ್ರಥಮ), ಗೀತಾ ಮತ್ತು ಶಿಲ್ಪಾ (ದ್ವಿತೀಯ), ದೀಪಾ(ತೃತೀಯ), ಪ್ರತೀತಿ, ಶಕುಂತಲ ಮತ್ತು ವೀಣಾ(ಸಮಾಧಾನಕರ) ಸ್ಥಾನ ಪಡೆದರು. ಕಾರ್ಯಕ್ರಮದಲ್ಲಿ ಶಾಲಾಸಮಿತಿ ಅಧ್ಯಕ್ಷ ಶಿವರಾಮಶೆಟ್ಟಿ, ಉಪಾಧ್ಯಕ್ಷ ಸುಬ್ಬರಾಯಗೌಡ, ನಿರ್ದೇಶಕ ಬಿ.ಬಿ.ಮಂಜುನಾಥ್, ಖಜಾಂಚಿ ರಾಮ ಚಂದ್ರಹೊಳ್ಳ, ಕಾರ್ಯದರ್ಶಿ ಲಿಂಗಪ್ಪ, ಮುಖ್ಯಶಿಕ್ಷಕ ನಾಗರಾಜ್, ಶಿಕ್ಷಕರಾದ ಮನ ಮೋಹನ್, ವಸಂತ್, ಭಕ್ತೇಶ್, ಶೇಖರಪ್ಪ, ಲಿಂಗರಾಜು, ಆಶಾಸಂತೋಷ್, ಆತ್ಮಿಕ, ಸುನೀತ, ಕುಸುಮ ಶೆಟ್ಟಿ, ಕಮಲಮ್ಮ, ಗೀತ, ಹಾಗೂ ನಾಗೇಶ್, ಸುಧಾ ಪೋಷಕರಾದ ಪುಷ್ಪ, ಶಿಲ್ಪ, ಶಕುಂತಲಾ, ದೀಪಾ, ಕುಸುಮ, ಸುರೇಖಾ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X