Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಂಗ್ರೆಸ್‌ನ ಸಾಧನೆಗಳೇ ಮುಂದಿನ...

ಕಾಂಗ್ರೆಸ್‌ನ ಸಾಧನೆಗಳೇ ಮುಂದಿನ ಚುನಾವಣೆಗೆ ಶ್ರೀರಕ್ಷೆ: ಮೀನಾಕ್ಷಿ

ತಾಲೂಕು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಸಭೆ

ವಾರ್ತಾಭಾರತಿವಾರ್ತಾಭಾರತಿ10 Dec 2017 10:51 PM IST
share
  • ಕಾಂಗ್ರೆಸ್‌ನ ಸಾಧನೆಗಳೇ ಮುಂದಿನ ಚುನಾವಣೆಗೆ ಶ್ರೀರಕ್ಷೆ: ಮೀನಾಕ್ಷಿ
  • ಕಾಂಗ್ರೆಸ್‌ನ ಸಾಧನೆಗಳೇ ಮುಂದಿನ ಚುನಾವಣೆಗೆ ಶ್ರೀರಕ್ಷೆ: ಮೀನಾಕ್ಷಿ
  • ಕಾಂಗ್ರೆಸ್‌ನ ಸಾಧನೆಗಳೇ ಮುಂದಿನ ಚುನಾವಣೆಗೆ ಶ್ರೀರಕ್ಷೆ: ಮೀನಾಕ್ಷಿ

ಚಳ್ಳಕೆರೆ, ಡಿ.10: ಜಿಲ್ಲೆಯ 6ವಿಧಾನಸಭೆ ಕ್ಷೇತ್ರಗಳಲ್ಲಿ ಚಳ್ಳಕೆರೆ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಗೆಲವು ಸಾಧಿಸಲು ಕೆಲವೇ ಅಂತರವಿದ್ದು ಎಲ್ಲಾ ಮಹಿಳಾ ಕಾರ್ಯಕರ್ತರು ಶ್ರಮಪಟ್ಟರೆ ಗೆಲವು ಸುಲಭವಾಗಲಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೀನಾಕ್ಷಿ ಅಭಿಪ್ರಾಯಪಟ್ಟಿದ್ದಾರೆ.

ನಗರದ ಬೆಂಗಳೂರು ರಸ್ತೆಯಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ತಾಲೂಕು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸುಮಾರು 60 ವರ್ಷಗಳು ಕಾಣದ ಅಭಿವೃದ್ಧಿ ಕೆಲಸಗಳು ಚಳ್ಳಕೆರೆ ನಗರದಲ್ಲಿ ಸಾರಿಗೆ ಬಸ್ ನಿಲ್ದಾಣ, ಸರಕಾರಿ ಇಂಜಿನಿಯರಿಂಗ್, ಕಾಲೇಜ್ ಮಹಿಳಾ,ಮಕ್ಕಳಆಸ್ಪತ್ರೆ, ಮುಖ್ಯರಸ್ತೆಗಳ ಅಗಲೀಕರಣ ಎಲ್ಲಾ ಸಮುದಾಯದವರಿಗೆ ಸಮುದಾಯಭವನ, ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಭಿವೃದ್ಧ್ದಿಕಾರ್ಯ ಮಾಡಿರುವುದರಿಂದ ಮುಂದಿನ ಚುನಾವಣೆಯಲ್ಲಿ ಗೆಲವು ಖಚಿತ ಕಾಂಗ್ರೆಸ್ ಸರಕಾರ ಮತ್ತೆ ಅಧಿಕಾರಿಕ್ಕೆ ಬಂದರೆ ಶಾಸಕ ಟಿ.ರಘುಮೂರ್ತಿ ಯವರು ಸಚಿವರಾಗುವುದು ಖಚಿತ ಎಂದರು.

 ತಾಲೂಕಿನ ತಳಕು ಹಾಗೂ ನಾಯಕನಹಟ್ಟಿ ಹೋಬಳಿಗಳು ಚಳ್ಳಕೆರೆ ತಾಲೂಕಿಗೆ ಸೇರಿದ್ದರೂ ಮೊಳಕಾಲ್ಮೂರು ವಿಧಾನಸಭೆ ಕ್ಷೇತ್ರಕ್ಕೆ ಸೇರಿದ ಕಾರಣ ಎರಡು ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗದೇ ಈ ಭಾಗಕ್ಕೆ ಶಾಸಕರು ಇಲ್ಲ ಎಂಬ ಭಾವನೆ ಇದ್ದು ಅಭಿವೃದ್ಧಿಯಲ್ಲಿ ಕುಂಠಿತಗೊಂಡಿದೆ ಎಂದ ಅವರು, ಚಳ್ಳಕರೆ ವಿಧಾನಸಭಾ ಕ್ಷೇತ್ರದ ಎಲ್ಲಾ ಮಹಿಳಾ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಟಿ.ರಘುಮೂರ್ತಿಯವರ ಅಭಿವೃದ್ಧಿ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವಲ್ಲಿ ಮುಂದಾಗಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಭಾಗ್ಯಮ್ಮ ಮಾತನಾಡಿ ಮಹಿಳೆಯರು ಕೇವಲ ಅಡುಗೆ ಮನೆಗೆ ಸೀಮಿತವಾಗದೆ ರಾಜಕೀಯ ಹಾಗೂ ಸರಕಾರಿ ಸೌಲಭ್ಯಗಳನ್ನು ಪಡೆಯಬೇಕಾದರೆ ಹೋರಾಟ,ಮನೋಬಾವನೆಯನ್ನು ಬೆಳೆಸಿಕೊಂಡಾಗ ಮಾತ್ರ ಮಹಿಳೆಯರು ಮುಂದೆ ಬರಲು ಸಾಧ್ಯ ಎಂದರು.

 ಈ ಸಂದರ್ಭದಲ್ಲಿ ನಗರಸಭೆ ಸದಸ್ಯೆ ಲಕ್ಷ್ಮೀದೇವಿ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ಸದಸ್ಯೆ ಗೀತಾಬಾಯಿ, ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಭಾಗ್ಯಲಕ್ಷ್ಮೀ, ಜಯಲಕ್ಷ್ಮೀ, ಚಂದ್ರಮ್ಮ, ಆಶ್ರಯ ಸಮಿತಿ ಮಂಜುಳಮ್ಮ, ಮಾತನಾಡಿದರು. ಸಭೆಯಲ್ಲಿ ಒಭಮ್ಮ, ರಾಜಲಕ್ಷ್ಮೀ, ಜಮಾರಾವುನ್ನೀಸ, ನಾಗಲಕ್ಷ್ಮೀ, ಲೀಲಾವತಿ, ಜಿಲ್ಲಾ ಒಬಿಸಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಆರ್.ಪ್ರಸನ್ನ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪರೀದ್‌ಖಾನ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X