Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: ನಾಳೆಯಿಂದ ಸಹಜ ಸ್ಥಿತಿಗೆ:...

ಹೊನ್ನಾವರ: ನಾಳೆಯಿಂದ ಸಹಜ ಸ್ಥಿತಿಗೆ: ಡಿಸಿ ನಕುಲ್

ವಾರ್ತಾಭಾರತಿವಾರ್ತಾಭಾರತಿ10 Dec 2017 10:56 PM IST
share

ಕಾರವಾರ, ಡಿ.10: ಕಳೆದ ನಾಲ್ಕು ದಿನಗಳಿಂದ ಸ್ತಬ್ದವಾಗಿದ್ದ ಗಲಭೆಗ್ರಸ್ತ ಹೊನ್ನಾವರ ಸೋಮವಾರದಿಂದ ಸಹಜ ಸ್ಥಿತಿಗೆ ಮರಳಲಿದೆ ಎಂದು ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ತಿಳಿಸಿದ್ದಾರೆ.

ರವಿವಾರ ಜಿಲ್ಲಾ ಪೊಲೀಸ್ ಅಧೀಕ್ಷಕರು, ತಹಶೀಲ್ದಾರ್ ಸಮ್ಮುಖದಲ್ಲಿ ಹೊನ್ನಾವರದ ವಿವಿಧ ಸಂಘ ಸಂಸ್ಥೆಗಳ ಸುಮಾರು 50ಕ್ಕೂ ಹೆಚ್ಚು ಮುಖಂಡರೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್, ಸೋಮವಾರದಿಂದ ಪಟ್ಟಣ ಸಹಜ ಸ್ಥಿತಿಗೆ ಮರಳಲಿದೆ. ಎಲ್ಲ ಅಂಗಡಿ ಮುಂಗಟ್ಟುಗಳು ಹಾಗೂ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ಮುಂಜಾಗೃತಾ ಕ್ರಮವಾಗಿ ಪಟ್ಟಣಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚಿಸಿಸಲಾಗಿದೆ ಎಂದರು.

ವಿವಾದಿತ ಜಾಗದ ಬಗ್ಗೆ ಸರ್ವೇ ನಡೆಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿ, ಊಹಾಪೋಹಗಳಿಗೆ ಆಸ್ಪದ ನೀಡದೆ ಸಹಕರಿಸುವಂತೆ ಸಭೆಯಲ್ಲಿದ್ದ ಮುಖಂಡರಲ್ಲಿ ಮನವಿ ಮಾಡಿದರು. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಣಿಪಾಲ ಆಸ್ಪತ್ರೆ ಹಾಗೂ ಇನ್ನಿತರ ಮೂಲಗಳಿಂದ ಮಾಹಿತಿ ಕಲೆಹಾಕಲಾಗುತ್ತಿದೆ. ಅಲ್ಲದೆ, ಘಟನೆ ಬಗ್ಗೆ ತನಿಖೆ ತೀವ್ರಗತಿಯಲ್ಲಿ ಸಾಗಿದೆ ಎಂದೂ ಅವರು ತಿಳಿಸಿದರು.

ಸಾಮಾಜಿಕ ಜಾಲ ತಾಣಗಳಲ್ಲಿ ವಿನಾಕಾರಣ ಪ್ರಚೋದನಾಕಾರಿ ಮಾಹಿತಿ ರವಾನಿಸುವವರ ವಿರುದ್ಧ ಈಗಾಗಲೇ ತೀವ್ರ ನಿಗಾವಹಿಸಲಾಗಿದೆ. ಈಗಾಗಲೇ ಅಂತಹ ಮಾಹಿತಿ ರವಾನೆ ಮಾಡಿದವರ ಮಾಹಿತಿ ಸಂಗ್ರಹಿಸಲಾಗಿದೆ ಹಾಗೂ ಮಾಹಿತಿಗಳ ಸ್ಕ್ರೀನ್‌ಶಾಟ್‌ಗಳನ್ನೂ ಸಂಗ್ರಹಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಐಪಿಸಿ ಹಾಗೂ ಐಟಿ ಕಾಯ್ದೆಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಫೇಸ್‌ಬುಕ್, ಟ್ವಿಟ್ಟರ್ ಹಾಗೂ ವಾಟ್ಸ್‌ಆ್ಯಪ್ ಗುಂಪುಗಳಲ್ಲಿ ಪ್ರಚೋದನಾಕಾರಿ ಮಾಹಿತಿ, ಪೋಸ್ಟ್ ಕಂಡು ಬಂದಲ್ಲಿ ಅಂತಹ ಮಾಹಿತಿಯನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸ್ ಇಲಾಖೆಯ ಕಂಟ್ರೋಲ್ ರೂಮ್ ಮೊಬೈಲ್ ಸಂಖ್ಯೆ 94808052010 ಹಾಗೂ ಜಿಲ್ಲಾಧಿಕಾರಿ ಕಚೇರಿ ವಾಟ್ಸ್‌ಆ್ಯಪ್ ಕಂಪ್ಲೈಂಟ್ ಮೊಬೈಲ್ ಸಂಖ್ಯೆ 9483511015ಗೆ ಕಳುಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪಿಎಸೈ ಆನಂದ್ ಮೂರ್ತಿಗೆ ಸಾರ್ವಜನಿಕರ ಶಹಬಾಸ್‌ಗಿರಿ

ಹೊನ್ನಾವರ ಘಟನೆ ನಿಭಾಯಿಸುವಲ್ಲಿ ಸ್ಥಳೀಯ ಪಿಎಸೈ ಆನಂದಮೂರ್ತಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಸಭೆಯಲ್ಲಿದ್ದ ಮುಖಂಡರು ಶ್ಲಾಘಿಸಿದರು. ಕಳೆದ ನಾಲ್ಕು ದಿನಗಳಿಂದ ಪಟ್ಟಣದಲ್ಲಿ ಶಾಂತಿ ನೆಲೆಸುವಂತೆ ನಾಗರಿಕರೊಂದಿಗೆ ಅವರು ಮಾಡಿಕೊಂಡ ಮನವಿ ಮತ್ತು ಕೈಗೊಂಡ ಕ್ರಮಗಳು, ಕರ್ತವ್ಯ ನಿರ್ವಹಣೆ ನಿಜಕ್ಕೂ ಅಭಿನಂದನೀಯ ಎಂದು ಸಭೆಯಲ್ಲಿ ಪೊಲೀಸ್ ಅಧಿಕಾರಿಯ ಕರ್ತವ್ಯದ ಬಗ್ಗೆ ನಾಗರಿಕರು ಹಾಗೂ ಮುಖಂಡರು ಶ್ಲಾಘಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X