Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇತರರಿಗೆ ಕೆಡುಕು ಬಯಸದೆ ಬದುಕುವುದು...

ಇತರರಿಗೆ ಕೆಡುಕು ಬಯಸದೆ ಬದುಕುವುದು ಧರ್ಮ: ಗಿರಿಜಾಶಂಕರ್ ಜೋಷಿ

ವಾರ್ತಾಭಾರತಿವಾರ್ತಾಭಾರತಿ10 Dec 2017 11:25 PM IST
share
ಇತರರಿಗೆ ಕೆಡುಕು ಬಯಸದೆ ಬದುಕುವುದು ಧರ್ಮ: ಗಿರಿಜಾಶಂಕರ್ ಜೋಷಿ

ಕಳಸ, ಡಿ.10: ಬೇರೆಯವರಿಗೆ ಕೆಡಕನ್ನು ಬಯಸದೆ ಇರುವುದೇ ಧರ್ಮ. ಧಾರ್ಮಿಕ ಕೇಂದ್ರಗಳಿಗೆ ಹೆಚ್ಚಾಗಿ ಬೇಟಿ ಕೊಟ್ಟಾಗ ನಮ್ಮಲ್ಲಿ ಒಳ್ಳೆತನವನ್ನು ರೂಢಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೊರನಾಡಿನ ಗಿರಿಜಾಶಂಕರ್ ಜೋಷಿ ಹೇಳಿದ್ದಾರೆ.

ಅವರು ರವಿವಾರ ಪಟ್ಟಣದ ರಹ್‌ಮಾನಿಯ ಜುಮ್ಮಾ ಮಸೀದಿ, ಸಂಸೆಯಲ್ಲಿ ಮೀಲಾದ್ ದಿನಾಚರಣೆಯ ಅಂಗವಾಗಿ ಆಯೋಜಿದ್ದ ಸೌಹಾರ್ದ ಸಮ್ಮೇಳನದಲ್ಲಿ ಮಾತನಾಡಿ, ದೇವರಿದ್ದಾನೆ ಅನ್ನುವುದು ನಂಬಿಕೆಯ ತಳಹದಿಯ ಮೇಲೆ ನಿಂತಿದೆ. ಆಯಾಯ ಧರ್ಮದ ಮಹಾತ್ಮರು ಆಯಾಯ ಧರ್ಮ ಅನುಸಾರವಾಗಿ ಆಚಾರ, ವಿಚಾರಗಳನ್ನು ರೂಪಿಸಿದ್ದಾರೆ ಎಂದರು.

ಆದರೆ ಇತ್ತೀಚಿನ ದಿನಗಳಲ್ಲಿ ತನ್ನ ಸ್ವಾರ್ಥಕ್ಕಾಗಿ ಧರ್ಮವನ್ನು ಬೆರೆಸಿ ಧರ್ಮದ ಹೆಸರಿನಲ್ಲಿ ಸೌಹಾರ್ದತೆಗೆ ಧಕ್ಕೆ ಬರುವಂತಹ ಕೆಲಸಗಳು ನಡೆಯುತ್ತಿದೆ. ಅದಕ್ಕಾಗಿ ಇಂತಹ ಧಾರ್ಮಿಕ ಕ್ಷೇತ್ರಗಳಲ್ಲಿ ಹೆಚ್ಚಾಗಿ ಸೌಹಾರ್ದ ಕಾರ್ಯಕ್ರಮ ನಡೆದು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆದರೆ ಪರಸ್ಪರ ಸೌಹಾರ್ದತೆಯ ಬೆಳವಣಿಗೆ ಹೆಚ್ಚಾಗುತ್ತದೆ ಎಂದು ಹೇಳಿದರು.

ಎಂ.ಜೆ.ಎಂ. ಕೂಳೂರು ಇಲ್ಲಿಯ ಖತೀಬ ಕೆ.ಎ. ಬಶೀರ್ ಮದನಿ ಅಲ್ ಕಾಮಿಲ್ ಮಾತನಾಡಿ, ಕೋಮುವಾದ, ಭಯೋತ್ಪಾದನೆಗೆ ಇಳಿದು ಯಾರು ಸಮಾಜದಲ್ಲಿ ಸಂಘರ್ಷವನ್ನು ಉಂಟು ಮಾಡುತ್ತಾನೋ ಅವನು ಖಂಡಿತಾ ಮುಸ್ಲಿಂ ಆಗಲಾರ. ಇಸ್ಲಾಂ ಧರ್ಮ ಯಾರನ್ನೂ ದ್ವೇಶಿಸಲು ಹೇಳೋದಿಲ್ಲ. ಎಲ್ಲರನ್ನೂ ಪ್ರೀತಿ, ವಿಶ್ವಾಸ, ಸ್ನೇಹದಿಂದ ನೋಡಿಕೊಂಡು ಮಾನವೀಯ ವೌಲ್ಯದೊಂದಿಗೆ ಬದುಕಲು ತಿಳಿಸುತ್ತದೆ. ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸಿ ನಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವ ಬದಲು ಭವ್ಯ ಭಾರತ ಕಟ್ಟಲು ಎಲ್ಲರೂ ಶ್ರಮಿಸೋಣ ಎಂದು ಹೇಳಿದರು.

ಬಿಜಪಿ ಹೋಬಳಿ ಅಧ್ಯಕ್ಷ ಗಿರೀಶ್ ಹೆಮ್ಮಕ್ಕಿ ಮಾತನಾಡಿ, ಧರ್ಮದಲ್ಲಿ ಸಮಸ್ಯೆಗಳಿಲ್ಲ. ಆದರೆ ರಾಜಕೀಯದಲ್ಲಿ ಜಾತಿ, ಧರ್ಮವನ್ನು ಬೆರೆಸುತ್ತಿರುವುದರಿಂದ ಸೌಹಾರ್ದತೆಗೆ ತೊಂದರೆಯಾಗುತ್ತಿದೆ. ದೇವರು ಎಲ್ಲರಿಗೂ ಒಂದೇ. ಆದರೆ ಆಚಾರ, ವಿಚಾರಗಳು ಬೇರೆ ಬೇರೆ. ನಾವು ಧರ್ಮದ ವಿರೋಧಿಗಳಾಗಬಾರದು. ಬದಲಾಗಿ ನಮ್ಮ ಧರ್ಮವನ್ನು ಪ್ರೀತಿಸಿ ಇನ್ನೊಂದು ಧರ್ಮವನ್ನು ಗೌರವಿಸುವಂತರಾದರೆ ಮಾತ್ರ ನಮ್ಮ ದೇಶವನ್ನು ಸೌಹಾರ್ದತೆಯಿಂದ ಕಾಣಲು ಸಾಧ್ಯವಾಗುತ್ತದೆ ಎಂದರು.

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಡಿ. ಜ್ವಾಲನಯ್ಯ ಮಾತನಾಡಿ, ಅಣ್ಣ-ತಮ್ಮಂದಿರಂತೆ ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿರುವ ಈ ಭಾಗದ ಜನರು ರಾಷ್ಟ್ರ ಮಟ್ಟಕ್ಕೆ ಒಂದು ಪಾಠವಾಗಬೇಕಾಗಿದೆ. ಇಂತಹ ಹಳ್ಳಿಯ ಸೌಹಾರ್ದತೆ ಪ್ರತಿಯೊಂದು ಭಾಗದ ಜನರು ಅಳವಡಿಕೊಂಡರೆ ಜಾತಿ, ಕೋಮು ಸಂಘರ್ಷ ನಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಅಸ್ಸಯ್ಯದ್ ಝ್ಯನುಲ್ ಆಬಿದಿನ್ ಜಮಾಲುಲ್ಲೈಲಿ ತಂಙಲ್ ಕಾಜೂರು ಇವರು ದುಆ ಮತ್ತು ಆಶಿರ್ವಚನ ನೀಡಿದರು. ಕಾರ್ಯಕ್ರಮದ ಮುಂಚಿತವಾಗಿ ಮೀಲಾದ್ ರ್ಯಾಲಿ ನಡೆಯಿತು.

ರಹ್‌ಮಾನಿಯ ಜುಮ್ಮಾ ಮಸೀದಿ ಸಂಸೆಯ ಆಡಳಿತ ಸಮಿತಿಯ ಅಧ್ಯಕ್ಷ ಬದ್ರುದ್ದೀನ್, ಖತೀಬ ಕೆ.ಎ. ಶಂಸುದ್ದೀನ್ ಹಿಮಾಮಿ, ಸಿವಿಲ್ ಇಂಜಿನಿಯರ್ ಜಾನ್ ಪೀಟರ್, ಸಂಸೆ ಗ್ರಾಪಂ ಸದಸ್ಯರಾದ ಮೋಹನ್, ಕೆ.ಜೆ. ಧರಣೇಂದ್ರ, ಪದ್ಮಪ್ರಭಾ ಜೈನ್, ಬಾಳೆಹೊಳೆ ಖತೀಬ ಹಸನ್ ಮುಅಲ್ಲಿಂ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X