Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ತವ್ಯ ಪಾಲನೆಯಿಂದ ಉತ್ತಮ ಸಮಾಜ...

ಕರ್ತವ್ಯ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ: ಆರ್.ರಾಮಚಂದ್ರನ್

ವಾರ್ತಾಭಾರತಿವಾರ್ತಾಭಾರತಿ10 Dec 2017 11:49 PM IST
share
ಕರ್ತವ್ಯ ಪಾಲನೆಯಿಂದ ಉತ್ತಮ ಸಮಾಜ ನಿರ್ಮಾಣ: ಆರ್.ರಾಮಚಂದ್ರನ್

ಬೆಳಗಾವಿ, ಡಿ.10: ಉತ್ತಮ ಸಮಾಜ ನಿರ್ಮಾಣ ವಾಗಬೇಕಾದರೆ ನಾವೆಲ್ಲರೂ ಮೂಲಭೂತ ಹಕ್ಕುಗಳ ಜೊತೆಗೆ, ನಮ್ಮ ಕರ್ತವ್ಯಗಳನ್ನು ಕುರಿತು ಅರಿತುಕೊಳ್ಳಬೇಕು ಎಂದು ಜಿ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಆರ್.ರಾಮಚಂದ್ರನ್ ತಿಳಿಸಿದ್ದಾರೆ.

ರವಿವಾರ ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಸಂಸ್ಕತಿ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾವು ಮಾಡುವ ಕೆಲಸ, ಕಾರ್ಯಗಳಿಂದ ಮತ್ತೊಬ್ಬರಿಗೆ ತೊಂದರೆ ಅಥವಾ ಹಕ್ಕು ಚ್ಯುತಿಯಾಗಂತೆ ಸಮಾಜದಲ್ಲಿ ಬದುಕಬೇಕು. ಆಗ ಮಾತ್ರ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಮಹತ್ವ ಬರುತ್ತದೆ ಎಂದು ಹೇಳಿದರು.

ಕೆಲವು ಕುಟುಂಬಗಳಲ್ಲಿ ಇಂದಿಗೂ ಮೂಢನಂಬಿಕೆ ಪ್ರಭಾವದಿಂದಾಗಿ ಬಯಲು ಶೌಚಾಲಯ ಪದ್ಧತಿ ಮುಂದುವರಿಸಿಕೊಂಡು ಬರುತ್ತಿದ್ದಾರೆ. ಇದರಿಂದ ಮಕ್ಕಳ ಮತ್ತು ಮಹಿಳೆಯರ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಪಾಲಕರಿಗೆ ತಮ್ಮ ತಮ್ಮ ಮನೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಿಸುವಂತೆ ಒತ್ತಾಯಿಸಬೇಕು. ಬಯಲು ಶೌಚಾಲಯದಿಂದ ಮಕ್ಕಳ ಬೆಳವಣಿಗೆಯಲ್ಲಿ ಕುಂಟಿತಗೊಳ್ಳುತ್ತಿದ್ದು, ವಯಸ್ಸಿಗೆ ತಕ್ಕಂತೆ ಎತ್ತರ ಮತ್ತು ತೂಕ ಬೆಳೆಯುತ್ತಿಲ್ಲ. ಆರೋಗ್ಯವಂತ ಸಮಾಜಕ್ಕಾಗಿ ಶೌಚಾಲಯ ನಿರ್ಮಾಣ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಮಾತನಾಡಿ, ಬಸವೇಶ್ವರ, ಅಲ್ಲಮಪ್ರಭು ಹಾಗೂ ಅಕ್ಕಮಹಾದೇವಿ ಸೇರಿದಂತೆ ಹಲವು ಮಹನೀಯರು 12ನೆ ಶತಮಾನದಲ್ಲಿ ಬಸವೇಶ್ವರ ಅವರ ಅನುಭವ ಮಂಟಪದಲ್ಲಿ ಮಾನವ ಹಕ್ಕುಗಳ ಕುರಿತು ಹಲವು ಚಿಂತನೆಗಳನ್ನು ನಡೆಸಿ ಸಮಾಜದಲ್ಲಿ ಎಲ್ಲರೂ ಸಮಾನರು ಎಂದು ಹೇಳಿದ್ದಾರೆ. ಅಂತಹ ಶ್ರೇಷ್ಠ ಮಹನೀಯರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕು ಎಂದು ಹೇಳಿದರು.

ನಾವೆಲ್ಲರೂ ಇಂದು ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಮಹತ್ವ ನೀಡುತ್ತಾ, ಸ್ವಾತಂತ್ರದ ಅರಿವನ್ನು ಕಳೆದುಕೊಂಡಿದ್ದೇವೆ. ಮಹಿಳೆಯರಿಗೆ ಎಲ್ಲಿಯವರೆಗೆ ಗೌರವ ನೀಡುವುದಿಲ್ಲವೋ ಅಲ್ಲಿಯವರೆಗೆ ಸಮಾಜ ಸುಧಾರಿಸಲು ಸಾಧ್ಯವಿಲ್ಲ. ಮುಂಬರುವ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ನಡೆಯದಂತೆ ಮತ್ತು ಇತರರ ಹಕ್ಕು ಚ್ಯುತಿಯಾಗಂತೆ ಕಾಪಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಫಿರೋಝ್ ಶೇಠ್, ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಹಾಗೂ ಭರತೇಶ ಸೇರಿ ಹಲವು ಗಣ್ಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X