Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೇರಳದ ವಿರುದ್ಧ ವಿದರ್ಭಕ್ಕೆ 412 ರನ್‌ಗಳ...

ಕೇರಳದ ವಿರುದ್ಧ ವಿದರ್ಭಕ್ಕೆ 412 ರನ್‌ಗಳ ಜಯ

ರಣಜಿ ಟ್ರೋಫಿ

ವಾರ್ತಾಭಾರತಿವಾರ್ತಾಭಾರತಿ11 Dec 2017 11:38 PM IST
share
ಕೇರಳದ ವಿರುದ್ಧ ವಿದರ್ಭಕ್ಕೆ 412 ರನ್‌ಗಳ ಜಯ

ಸೂರತ್, ಡಿ.11: ರಣಜಿಯಲ್ಲಿ ಇದೇ ಮೊದಲ ಬಾರಿ ಕ್ವಾರ್ಟರ್ ಫೈನಲ್ ಪ್ರ್ರವೇಶಿಸಿದ್ದ ಕೇರಳ ವಿರುದ್ಧ ವಿದರ್ಭ ತಂಡ 412 ರನ್‌ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ನಲ್ಲಿ ಅವಕಾಶ ದೃಢಪಡಿಸಿದೆ.

ವಿದರ್ಭ ಇದೇ ಮೊದಲ ಬಾರಿ ಸೆಮಿಫೈನಲ್ ಪ್ರವೇಶಿಸಿದ್ದು, ಸೆಮಿಫೈನಲ್‌ನಲ್ಲಿ ಕರ್ನಾಟಕ ತಂಡದವನ್ನು ಎದುರಿಸಲಿದೆ. ಕರ್ನಾಟಕ ತಂಡ ಕ್ವಾರ್ಟರ್ ಫೈನಲ್‌ನಲ್ಲಿ ರವಿವಾರ ಮುಂಬೈ ತಂಡವನ್ನು ಮಣಿಸಿ ಸೆಮಿಫೈನಲ್ ತಲುಪಿತ್ತು.

 ಗೆಲುವಿಗೆ 578 ರನ್‌ಗಳ ಸವಾಲನ್ನು ಪಡೆದ ಕೇರಳ ತಂಡ ಎರಡನೇ ಇನಿಂಗ್ಸ್‌ನಲ್ಲಿ ವಿದರ್ಭ ತಂಡದ ಆದಿತ್ಯ ಸಾರ್ವಟೆ(41ಕ್ಕೆ 6) ದಾಳಿಗೆ ತತ್ತರಿಸಿ 52.2 ಓವರ್‌ಗಳಲ್ಲ್ಲಿ 165 ರನ್‌ಗಳಿಗೆ ಆಲೌಟಾಗಿದೆ. ಕೇರಳದ ಸಲ್ಮಾನ್ ನಿಝಾರ್ ಮಾತ್ರ ಅರ್ಧಶತಕ(64) ಕೊಡುಗೆ ನೀಡಿದರು. ಮೊದಲ ಇನಿಂಗ್ಸ್‌ನಲ್ಲಿ ವಿದರ್ಭ 246 ರನ್ ಮತ್ತು ಕೇರಳ 176 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್‌ನಲ್ಲಿ ವಿದರ್ಭ 9 ವಿಕೆಟ್ ನಷ್ಟದಲ್ಲಿ 507 ರನ್ ಗಳಿಸಿತ್ತು. ಫೈಝ್ ಫಝಲ್ (119) ಮತ್ತು ಅಪೂರ್ವ್ ವಾಂಖೇಡೆ (107) ಶತಕಗಳ ನೆರವಿನಲ್ಲಿ ವಿದರ್ಭ ತಂಡ ಕೇರಳಕ್ಕೆ ಕಠಿಣ ಸವಾಲು ವಿಧಿಸಿತ್ತು. ಆದರೆ ಕೇರಳಕ್ಕೆ ಗೆಲುವಿನ ಸವಾಲನ್ನು ಬೆನ್ನಟ್ಟಲು ಸಾಧ್ಯವಾಗದೆ ಬೇಗನೇ ಗಂಟು ಮೂಟೆ ಕಟ್ಟಿತು. ಮೊದಲ ಬಾರಿ ಸೆಮಿಫೈನಲ್ ತಲುಪುವ ಅವಕಾಶವನ್ನು ವಿದರ್ಭ ತಂಡಕ್ಕೆ ಬಿಟ್ಟುಕೊಟ್ಟಿತು.

ಸಂಕ್ಷಿಪ್ತ ಸ್ಕೋರ್ ವಿವರ

►ವಿದರ್ಭ ಪ್ರಥಮ ಇನಿಂಗ್ಸ್ 246, ಕೇರಳ ಪ್ರಥಮ ಇನಿಂಗ್ಸ್ 176,

►ವಿದರ್ಭ ದ್ವಿತೀಯ ಇನಿಂಗ್ಸ್ 507/9 ಡಿಕ್ಲೇರ್,

►ಕೇರಳ ದ್ವಿತೀಯ ಇನಿಂಗ್ಸ್ 165(ಸಲ್ಮಾನ್ ನಿಝಾರ್ 64; ಆದಿತ್ಯ 41ಕ್ಕೆ 6).

ಗುಜರಾತ್‌ನ್ನು ಹೊರದಬ್ಬಿದ ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ ಮತ್ತು ಗುಜರಾತ್ ತಂಡಗಳ ನಡುವಿನ ರಣಜಿ ಟ್ರೋಫಿ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ.ಬಂಗಾಳ ತಂಡ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ ಅಂತಿಮ ನಾಲ್ಕರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.

 ಮೊದಲ ಇನಿಂಗ್ಸ್‌ನಲ್ಲಿ ಬಂಗಾಳ 324 ರನ್ ಗಳಿಸಿತ್ತು. ಗುಜರಾತ್ 224 ರನ್ ಗಳಿಸುವುದರೊಂದಿಗೆ 120 ರನ್‌ಗಳ ಹಿನ್ನಡೆ ಅನುಭವಿಸಿತ್ತು. ಎರಡನೇ ಇನಿಂಗ್ಸ್‌ನಲ್ಲಿ ರಿತಿಕ್ ಚಟರ್ಜಿ (226) ದ್ವಿಶತಕ ಮತ್ತು ಅನುಸ್ತಪ್ ಮಜುಂದಾರ್ (ಔಟಾಗದೆ 136) ಮತ್ತು ಅಭಿಮನ್ಯು ಈಶ್ವರನ್(114) ಶತಕಗಳ ನೆರವಿನಲ್ಲಿ ಬಂಗಾಳ 6 ವಿಕೆಟ್ ನಷ್ಟದಲ್ಲಿ 695 ರನ್ ಗಳಿಸಿತ್ತು. ಮೊದಲ ಇನಿಂಗ್ಸ್ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ಬಂಗಾಳ ಸೆಮಿಫೈನಲ್‌ಗೆ ತೇರ್ಗಡೆಯಾಗಿದೆ.

ಸಂಕ್ಷಿಪ್ತ ಸ್ಕೋರ್

►ಬಂಗಾಳ ಮೊದಲ ಇನಿಂಗ್ಸ್ 354, ಗುಜರಾತ್ ಮೊದಲ ಇನಿಂಗ್ಸ್ 224, ಬಂಗಾಳ ದ್ವಿತೀಯ ಇನಿಂಗ್ಸ್ 231 ಓವರ್‌ಗಳಲ್ಲಿ 695/6

(ಚಟರ್ಜಿ 226, ಮಜುಂದಾರ್ ಔಟಾಗದೆ 136, ಈಶ್ವರನ್ 114; ಈಶ್ವರ ಚೌಧರಿ 95ಕ್ಕೆ 2) .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X