Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಮಾಜ ಅನ್ನದಾತರನ್ನು ಮರೆಯುತ್ತಿದೆ:...

ಸಮಾಜ ಅನ್ನದಾತರನ್ನು ಮರೆಯುತ್ತಿದೆ: ಸಂತೋಷ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ13 Dec 2017 8:07 PM IST
share
ಸಮಾಜ ಅನ್ನದಾತರನ್ನು ಮರೆಯುತ್ತಿದೆ: ಸಂತೋಷ್ ಹೆಗ್ಡೆ

ಬೆಂಗಳೂರು, ಡಿ.13: ಸಮಾಜ ಅನ್ನದಾತರನ್ನು ಮರೆಯುತ್ತಿದೆ. ರೈತರಿಗೆ ಸಿಗಬೇಕಾದ ಗೌರವ ಹಾಗೂ ಸ್ಥಾನಮಾನ ಸಿಗುತ್ತಿಲ್ಲ ಎಂದು ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ವಿ ರೆಸ್ಪೆಕ್ಟ್ ಫಾರ್ಮರ್ಸ್‌ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ರೈತಸ್ನೇಹಿ ಯೋಜನೆಯ ಲೋಗೋ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶ್ರೀಮಂತಿಕೆ ಮತ್ತು ಅಧಿಕಾರವನ್ನು ಪೂಜಿಸುತ್ತಿರುವ ಇಂದಿನ ನಮ್ಮ ಸಮಾಜದಲ್ಲಿ ರೈತರನ್ನು ಮರೆಯುತ್ತಿದ್ದೇವೆ. ಆದರೆ, ದಿನದಲ್ಲಿ ಮೊದಲು ಅನ್ನದಾತರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.
ರೈತರು ಮಧ್ಯವರ್ತಿಗಳ ವಂಚನೆಗೆ ಬಲಿಯಾಗುತ್ತಿದ್ದಾರೆ. ಅವರಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಸರಕಾರದಿಂದ ರೈತರಿಗೆ ಸಿಗಬೇಕಾದ ಸೌಲಭ್ಯ ಸಿಗುತ್ತಿಲ್ಲ. ಇದರಿಂದಾಗಿ ರೈತರು ಕಂಗಾಲಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ರೈತರನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರಿಗೆ ಬೆಳೆ ವಿವೆು ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ದಿನಗಳಲ್ಲಿ ದುಬಾರಿ ಮದುವೆ ಮಾಡುವುದು ನಮ್ಮ ಗೌರವ, ಘನತೆ ಎತ್ತಿ ತೋರಿಸುತ್ತದೆ ಎಂದು ನಂಬಿದ್ದಾರೆ ಎಂದ ಅವರು, ರೈತರು ತಮ್ಮ ಆರ್ಥಿಕ ಪರಿಸ್ಥಿತಿಗೆ ತಕ್ಕಂತೆ ಮದುವೆ ಮಾಡಿಕೊಳ್ಳಬೇಕು. ನೀವು ಪಡೆದ ಸಾಲವನ್ನು ಕೃಷಿ ಚಟುವಟಿಕೆಗೆ ಮಾತ್ರ ಬಳಸಬೇಕು. ಆಡಂಬರ ಜೀವನ ನಡೆಸುವುದರ ಬದಲಿಗೆ, ನೆಮ್ಮದಿಯ ಜೀವನ ನಡೆಬೇಕು ಎಂದು ಮನವಿ ಮಾಡಿದರು.

ನಟ ಕಿಚ್ಚ ಸುದೀಪ್ ಮಾತನಾಡಿ, ರೈತರ ಕಷ್ಟ ಏನೆಂದು ನನಗೆ ಅರ್ಥ ಮಾಡಿಕೊಳ್ಳುವ ಶಕ್ತಿಯಿಲ್ಲ. ಅವರ ಕಷ್ಟ ಅವರಿಗಷ್ಟೇ ಅರ್ಥವಾಗುತ್ತದೆ. ಆದರೆ, ರೈತನ ಬೆಲೆ ಏನು ಎಂಬುದು ನನಗೆ ಗೊತ್ತಿದೆ. ಹೀಗಾಗಿ, ಟ್ರಸ್ಟ್ ಮೂಲಕ ದುರುಪಯೋಗವಾವುದು ಬೇಡ ಎಂದು ನುಡಿದರು.

ಐಶಾರಾಮಿ ಜೀವನ ಸಲ್ಲ: ರೈತರು ನಾನು ಕಷ್ಟದಲ್ಲಿದ್ದೇನೆ ಸಹಾಯ ಮಾಡಿ ಎಂದು ಕಷ್ಟ ಸುಖ ಹೇಳಿಕೊಳ್ಳುತ್ತಾನೆ ಹೊರತು, ಬದುಕೋಕೆ ಆಗುವುದಿಲ್ಲ ಎಂದು ಹೇಳುವುದಿಲ್ಲ. ಹೀಗಾಗಿ, ರೈತರ ಹೆಸರಿನಲ್ಲಿ ಅನ್ಯಾಯ ಮಾಡುವುದು ಬೇಡ ಹಾಗೂ ಐಶಾರಾಮಿ ಜೀವನ ನಡೆಸುವುದು ಎಷ್ಟು ಸರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ, ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಕೆ.ನಾರಾಯಣಗೌಡ, ಸಾಹಿತಿ ದೊಡ್ಡರಂಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನು ಚಿತ್ರರಂಗಕ್ಕೆ ಬಂದು ಹತ್ತು ವರ್ಷವಾಗಿದೆ. ಈ ಅವಧಿಯಲ್ಲಿ ನಾನೇನು ಹೆಚ್ಚು ಸಂಪಾದನೆ ಮಾಡಿಲ್ಲ. ಇನ್ನೂ ದುಡಿಯಲು ಸಮಯವಿದೆ. ಆದರೆ, ಈ ಅವಧಿಯಲ್ಲಿ 3-4 ಕಾರು ಖರೀದಿ ಮಾಡಿದ್ದೇನೆ. ಅದರಲ್ಲಿ ಒಂದನ್ನು ಮಾರಾಟ ಮಾಡಿ, ರೈತರಿಗಾಗಿ ಟ್ರಸ್ಟ್‌ಗೆ ನೀಡುತ್ತೇನೆ.
- ಕಿಚ್ಚ ಸುದೀಪ್, ನಟ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X