Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗಾಲ್ಯಾಂಡ್‌ ಜನರಿಗೆ 10 ರೂ. ನಾಣ್ಯ...

ನಾಗಾಲ್ಯಾಂಡ್‌ ಜನರಿಗೆ 10 ರೂ. ನಾಣ್ಯ ಕೂಡ ‘ಅಮಾನ್ಯ’

ನೋಟ್ ಬ್ಯಾನ್ ಪರಿಣಾಮ

ವಾರ್ತಾಭಾರತಿವಾರ್ತಾಭಾರತಿ13 Dec 2017 10:20 PM IST
share
ನಾಗಾಲ್ಯಾಂಡ್‌ ಜನರಿಗೆ 10 ರೂ. ನಾಣ್ಯ ಕೂಡ ‘ಅಮಾನ್ಯ’

ಕೋಹಿಮಾ, ಡಿ. 13: ಹತ್ತು ರೂ. ನಾಣ್ಯವನ್ನು ನಿಷೇಧಿಸಿಲ್ಲ ಎಂದು ಆರ್‌ಬಿಐ ನಿಯಮಿತವಾಗಿ ಸ್ಪಷ್ಟನೆ ನೀಡುತ್ತಿದ್ದರೂ ನಾಗಾಲ್ಯಾಂಡ್‌ನ ಜನರು, ಮುಖ್ಯವಾಗಿ ಸಣ್ಣ ವ್ಯಾಪಾರಿಗಳು 10 ರೂ. ನಾಣ್ಯಗಳನ್ನು ನಿರಾಕರಿಸುತ್ತಿದ್ದಾರೆ.

 10 ರೂ. ನಾಣ್ಯ ಸ್ವೀಕರಿಸಲು ಬಯಸದ ಅಂಗಡಿಯವರೊಬ್ಬರು, ಗ್ರಾಹಕರು 10 ರೂ. ನಾಣ್ಯ ಸ್ವೀಕರಿಸುತ್ತಿಲ್ಲ ಎಂದಿದ್ದಾರೆ. 10 ರೂ. ನಾಣ್ಯ ಚಲಾವಣೆಯಲ್ಲಿ ಇದೆ ಎಂಬ ಅರಿವು ಹಲವರಿಗೆ ಇದೆ. ಆದರೆ, ಮಾರುಕಟ್ಟೆಯಲ್ಲಿ ಮುಖ್ಯವಾಗಿ ಸಣ್ಣ ವ್ಯಾಪಾರಸ್ಥರಿಗೆ ಈ ನಾಣ್ಯದ ಬಗ್ಗೆ ಸಂಶಯ ಇದೆ.

 ರಾಜ್ಯದ ವಾಣಿಜ್ಯ ರಾಜಧಾನಿಯಾಗಿರುವ ಧೀಮಾಪುರದ ಅಂಗಡಿ ವ್ಯಾಪಾರಿ ಟೆಮ್ಸುಟುಲಾ ಗ್ರಾಹಕನೋರ್ವ ನೀಡಿದ 10 ರೂ. ನಾಣ್ಯವನ್ನು ಹಿಂದಿರುಗಿಸಿ ‘ಇದು ಚಲಾವಣೆಯಲ್ಲಿ ಇಲ್ಲ’ ಎಂದು ಹೇಳಿದ್ದಾರೆ. ‘ಈ ನಾಣ್ಯ ಚಲಾವಣೆಯಲ್ಲಿದೆ’ ಎಂದು ಗ್ರಾಹಕ ತಿಳಿಸಿದಾಗ ಟೆಮ್ಸುಟುಲಾ, ‘ಗ್ರಾಹಕರು ಸ್ವೀಕರಿಸುತ್ತಿಲ್ಲ. ನಾನೇನು ಮಾಡಲಿ’ ಎಂದಿದ್ದಾರೆ. ಇನ್ನೋರ್ವ ಅಂಗಡಿ ವ್ಯಾಪಾರಿ ಸುಮಿತ್ ಪ್ರತಿಕ್ರಿಯಿಸಿ, ‘10 ರೂ. ನಾಣ್ಯವನ್ನು ಗ್ರಾಹಕರು ಸ್ವೀಕರಿಸುತ್ತಿಲ್ಲ. ಆದುದರಿಂದ ಅಂಗಡಿಯವರು ಸ್ವೀಕರಿಸುತ್ತಿಲ್ಲ’ ಎಂದು ಹೇಳಿದ್ದಾರೆ. 10 ರೂ. ನಾಣ್ಯವನ್ನು ನಿಷೇಧಿಸಿಲ್ಲ ಎಂದು ನಿಮಗೆ ಗೊತ್ತಿದೆಯೇ? ಎಂದು ಪ್ರಶ್ನಿಸಿದಾಗ, ಸುಮಿತ್ ‘ನನಗೆ ಗೊತ್ತು. ಆದರೆ, ಜನರಿಗೆ ಗೊತ್ತಾಗಬೇಕಲ್ಲ’ ಎಂದು ತಿಳಿಸಿದ್ದಾರೆ.

ನಾಗಾಲ್ಯಾಂಡ್‌ನ ಬ್ಯಾಂಕ್‌ನಲ್ಲಿ 10 ರೂ. ನಾಣ್ಯವನ್ನು ದೊಡ್ಡ ಪ್ರಮಾಣದಲ್ಲಿ ಸ್ವೀಕರಿಸುತ್ತಿಲ್ಲ. ಈ ಬಗ್ಗೆ ಪ್ರಶ್ನಿಸಿದಾಗ ಕಡಿಮೆ ವೌಲ್ಯದ ನಾಣ್ಯ ಹಾಗೂ ನೋಟುಗಳು ಬ್ಯಾಂಕ್‌ನಲ್ಲಿ ಠೇವಣಿಯಲ್ಲಿರುವುದಕ್ಕಿಂತ ಚಲಾವಣೆಯಲ್ಲಿ ಇರಬೇಕು ಎಂದು ಹೇಳಿದೆ. ‘ನನ್ನಲ್ಲಿ 3 ಸಾವಿರ ರೂಪಾಯಿಯ 10 ರೂ. ನಾಣ್ಯಗಳು ಇದ್ದುವು. ಬ್ಯಾಂಕ್‌ನಲ್ಲಿ ಠೇವಣಿ ಇರಿಸಲು ನಾನು ಕಳುಹಿಸಿದೆ’. ಆದರೆ, ‘ನಾಣ್ಯಗಳು ಚಲಾವಣೆಯಲ್ಲಿ ಇರಬೇಕು ’ ಎಂದು ಹೇಳಿ ಬ್ಯಾಂಕ್‌ನವರು ಹಿಂದೆ ಕಳುಹಿಸಿದರು ಎಂದು ಡಿಸ್ ಕೇಬಲ್ ನೆಟ್‌ವರ್ಕ್‌ನ ಮ್ಯಾನೇಜರ್ ಧಾರ್ ಹೇಳಿದ್ದಾರೆ.

 ಈ ನಡುವೆ ಕೆಲವು ರಾಜ್ಯಗಳಲ್ಲಿ ಲಾಂಛನ ಇಲ್ಲದ 10 ರೂ. ನಾಣ್ಯ ನಕಲಿ ಎಂಬ ವದಂತಿ ಹರಡಿದೆ. ನಾಗಾಲ್ಯಾಂಡ್‌ನಲ್ಲಿ ಲಾಂಛನ ಇರಲಿ, ಇಲ್ಲದೇ ಇರಲಿ 10 ರೂ. ನಾಣ್ಯವನ್ನು ಯಾರೂ ಸ್ವೀಕರಿಸುತ್ತಿಲ್ಲ. ಆದರೂ ಈ ಬಗ್ಗೆ ಸಂಬಂಧಿತರು ವದಂತಿ ನಿವಾರಿಸಲು ಪ್ರಯತ್ನಿಸುತ್ತಿಲ್ಲ.

ಲಾಂಛನ ಇದ್ದರೂ ಇರದಿದ್ದರೂ 10 ರೂ. ನಾಣ್ಯ ಕಾನೂನು ಬದ್ಧ ನಾಣ್ಯ ಎಂದು ಆರ್‌ಬಿಐ ಹೇಳುತ್ತಾ ಬಂದಿದೆ. ಕಾನೂನು ಬದ್ಧ ಯಾವುದೇ ನಾಣ್ಯವನ್ನು ನಿರಾಕರಿಸುವುದು ಕ್ರಿಮಿನಲ್ ಅಪರಾಧ. ಇದಕ್ಕೆ ಕಾನೂನಿನ ಕ್ರಮ ತೆಗೆದುಕೊಳ್ಳುವ ಅವಕಾಶ ಇದೆ ಎಂದು ಆರ್‌ಬಿಐ ಹೇಳಿದೆ. ಆದರೆ, ಈ ಮಾಹಿತಿ ಮಾತ್ರ ಜನರಿಗೆ ತಲುಪುತ್ತಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X