Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಹಾಯಧನ ಅರ್ಜಿ ಸ್ವೀಕರಿಸಲು ನಿರ್ಲಕ್ಷ:...

ಸಹಾಯಧನ ಅರ್ಜಿ ಸ್ವೀಕರಿಸಲು ನಿರ್ಲಕ್ಷ: ಆಟೊ ಚಾಲಕರ ಆರೋಪ

ವಾರ್ತಾಭಾರತಿವಾರ್ತಾಭಾರತಿ13 Dec 2017 10:51 PM IST
share

ಬೆಂಗಳೂರು, ಡಿ.13: ಸಾರಿಗೆ ಇಲಾಖೆಯಿಂದ ಆಟೊ ರಿಕ್ಷಾ ಚಾಲಕರಿಗೆ ಅನ್ಯಾಯವಾಗುತ್ತಿದ್ದು, ಸಹಾಯಧನಕ್ಕಾಗಿ ಲಾನುಭವಿಗಳು ಅರ್ಜಿ ಸಲ್ಲಿಸಿದರೆ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಆಟೊ ರಿಕ್ಷಾ ಡ್ರೈವರ್ಸ್‌ ಯೂನಿಯನ್ ಸಿಐಟಿಯು ಆರೋಪಿಸಿದೆ.

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೂನಿಯನ್ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ನಗರದಲ್ಲಿ 2 ಸ್ಟ್ರೋಕ್ ಆಟೊ ರಿಕ್ಷಾ ರದ್ದುಗೊಳಿಸಿದ್ದ ಸರಕಾರ 2 ಸ್ಟ್ರೋಕ್ ರಹದಾರಿಯಲ್ಲಿ ವಾಹನ ಬದಲಾಯಿಸಿ 4 ಸ್ಟ್ರೋಕ್ ವಾಹನ ಕೊಂಡರೆ ಸಾರಿಗೆ ಇಲಾಖೆ ಸಂಗ್ರಹಿಸುವ ಹಸಿರು ತೆರಿಗೆ ಮೂಲಕ 30 ಸಾವಿರ ರೂ. ಸಹಾಯ ಧನ ನೀಡುವುದಾಗಿ ಹೇಳಿತ್ತು. ಆದರೆ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಹೋದರೆ ಯಾರೊಬ್ಬರೂ ಸ್ವೀಕರಿಸುತ್ತಿಲ್ಲ ಎಂದು ದೂರಿದರು.

ಮೋಟಾರು ವಾಹನ ಕಾಯಿದೆಯಲ್ಲಿ ಯಾವುದೇ ನೋಂದಣಿಯಾಗಿರುವ ವಾಹನವನ್ನು ರದ್ದು ಮಾಡಲು ಅವಕಾಶ ಇರುವುದಿಲ್ಲ. ಆದಾಗಿಯೂ ಇದನ್ನು ದುರುಪಯೋಗ ಪಡಿಸಿಕೊಂಡ ಸಾರಿಗೆ ಇಲಾಖೆ ಹಳೇ ರಹದಾರಿಗೆ 4 ಸ್ಟ್ರೋಕ್ ಆಟೊ ಖರೀದಿ ಮಾಡುವವರು 2 ಸ್ಟ್ರೋಕ್ ಆಟೊವನ್ನು ಸ್ಕ್ರಾಪ್ ಮಾಡಲು ಘಟಕಗಳನ್ನು ಸ್ಥಾಪಿಸಿದೆ. ಇದರಿಂದ ಆಟೊ ಚಾಲಕರಿಗೆ ಆರ್ಥಿಗವಾಗಿ ನಷ್ಟವಾಗಲಿದ್ದು, ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ ಎಂದ ಅವರು, ಸಾಲದೆಂದು ಆಟೊ ರಿಕ್ಷಾ ಪರ್ಮಿಟ್ ಕುರಿತು ಸಾರಿಗೆ ಪ್ರಾಧಿಕಾರದೊಂದಿಗೆ ಚರ್ಚಿಸದೆ ಇ-ಪರ್ಮಿಟ್ ಜಾರಿಗೆ ಇಲಾಖೆ ಮುಂದಾಗಿದೆ. ಒಟ್ಟಾರೆ ಇಲಾಖೆ ಯಾವುದೇ ಕ್ರಮ ಕೈಗೊಂಡರೂ ಆಟೊ ಚಾಲಕರಿಗೆ ಸಮಸ್ಯೆ ಆಗುವ ರೀತಿಯಲ್ಲಿರುತ್ತೆ ಎಂದು ಆತಂಕ ವ್ಯಕ್ತಪಡಿಸಿದರು.

2 ಸ್ಟ್ರೋಕ್ ಆಟೊ ರಿಕ್ಷಾದಿಂದ 4 ಸ್ಟ್ರೋಕ್‌ಗೆ ಬದಲಾಯಿಸಿಕೊಂಡಿರುವವರಿಗೆ ತಕ್ಷಣವೇ 30 ಸಾವಿರ ರೂ. ಸಹಾಯಧನ ನೀಡಬೇಕು. ಇನ್ನು ಮುಂದೆ ಬದಲಾಯಿಸಿಕೊಳ್ಳುವವರಿಗೆ ಸಬ್ಸಿಡಿ ಹಣ 30ರಿಂದ 50 ಸಾವಿರಕ್ಕೆ ಏರಿಕೆ ಮಾಡಬೇಕು. ಈಗಾಗಲೇ ನೋಂದಣಿಯಾಗಿರುವ 2 ಸ್ಟ್ರೋಕ್ ಆಟೊಗಳನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದು. ಓಲಾ ಊಬರ್‌ಗಳನ್ನು ನಿಯಂತ್ರಿಸಿ, ಸರಕಾರ ನಿಗದಿ ಮಾಡಿರುವ ದರಗಳಲ್ಲಿ ಫೇರ್ ಮೀಟರ್ ಮೂಲಕ ಪ್ರಯಾಣಿಕರಿಂದ ಹಣ ಪಡೆಯುವಂತೆ ನಿಯಮ ರೂಪಿಸಬೇಕು. ಪರ್ಮಿಟ್ ಆಧಾರ್ ಲಿಂಕ್ ಮತ್ತು ಥಂಬ್ ಇಂಪ್ರೆಷನ್ ವ್ಯವಸ್ಥೆ ಜಾರಿಗೊಳಿಸಿವುದು ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X