Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಒಡಿಯಾನ್ ಗಾಗಿ ಸ್ಲಿಮ್ ಆದ ಲಾಲೇಟನ್

ಒಡಿಯಾನ್ ಗಾಗಿ ಸ್ಲಿಮ್ ಆದ ಲಾಲೇಟನ್

ವಾರ್ತಾಭಾರತಿವಾರ್ತಾಭಾರತಿ15 Dec 2017 6:04 PM IST
share
ಒಡಿಯಾನ್ ಗಾಗಿ ಸ್ಲಿಮ್ ಆದ ಲಾಲೇಟನ್

ಭಾರೀ ದೊಡ್ಡ ಬಜೆಟ್‌ನೊಂದಿಗೆ ನಿರ್ಮಾಣಗೊಳ್ಳುತ್ತಿರುವ ಮಲಯಾಳಂ ಸಿನೆಮಾ ಒಡಿಯಾನ್‌ನಲ್ಲಿ, ಮೋಹನ್‌ಲಾಲ್ ತನ್ನ ಅಭಿಮಾನಿಗಳಿಗೊಂದು ಅಚ್ಚರಿ ನೀಡಲಿದ್ದಾರೆ. ಚಿತ್ರದ ಕಥಾನಾಯಕ ಒಡಿಯಾನ್ ಮಾಣಿಕ್ಯನ್ ಹದಿಹರೆ ಯದ ಯುವಕನಾಗಿರುವಾಗಿನ ದೃಶ್ಯಗಳಲ್ಲಿ ಅಭಿನಯಿಸುವುದಕ್ಕೋಸ್ಕರ ಅವರು ತಮ್ಮ ದೇಹತೂಕವನ್ನು ಇಳಿಸಿಕೊಂಡಿದ್ದಾರೆ.

ಎಲ್ಲಾ ರೀತಿಯ ಪಾತ್ರಗಳನ್ನು ಲೀಲಾಜಾಲವಾಗಿ ನಿರ್ವಹಿಸುವ 57 ವರ್ಷದ ಮೋಹನ್‌ಲಾಲ್, ಕೇವಲ ಒಂದೂವರೆ ತಿಂಗಳಲ್ಲಿ ತನ್ನ ದೇಹ ತೂಕ ಇಳಿಸಿಕೊಳ್ಳುವ ಮೂಲಕ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ.

ದಪ್ಪ ಮೈಕಟ್ಟಿನವರಾದ ಮೋಹನ್‌ಲಾಲ್ ದೈಹಿಕವಾಗಿ ಸ್ಲಿಮ್ ಆಗಿ ಕಾಣಿಸಿಕೊಂಡಿರುವ ಛಾಯಾಚಿತ್ರಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಅಭಿಮಾನಿಗಳನ್ನು ಪುಳಕಿತಗೊಳಿಸಿದೆ. ಸುಮಾರು 51 ದಿನಗಳ ಕಟ್ಟುನಿಟ್ಟಿನ ಪಥ್ಯಾಹಾರ ಹಾಗೂ ವ್ಯಾಯಾಮದ ಮೂಲಕ ಅವರು ಸುಮಾರು 18 ಕೆ.ಜಿ.ಯಷ್ಟು ದೇಹತೂಕ ಇಳಿಸಿಕೊಂಡಿದ್ದಾರೆ. ಫಿಟ್‌ನೆಸ್ ತಜ್ಞರು, ಯೋಗಶಿಕ್ಷಕರು ಹಾಗೂ ಫ್ರಾನ್ಸ್‌ನಿಂದ ಕರೆಸಿಕೊಳ್ಳಲಾದ ಚರ್ಮಶಾಸ್ತ್ರಜ್ಞರ ತಂಡದ ನೆರವಿನಿಂದ ಮೋಹನ್‌ಲಾಲ್‌ಗೆ ಇದು ಸಾಧ್ಯವಾಗಿದೆ.

ಈಗಾಗಲೇ ಮೋಹನ್‌ಲಾಲ್, ಈ ಚಿತ್ರದಲ್ಲಿ 65 ವರ್ಷದ ವೃದ್ಧನ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳ ಚಿತ್ರೀಕರಣ ಮುಗಿಸಿದೆ. ಮೋಹನ್‌ಲಾಲ್‌ರ ಈ ‘ರೂಪಾಂತರ’ಕ್ಕಾಗಿಯೇ ಚಿತ್ರತಂಡವು ಶೂಟಿಂಗ್‌ನಿಂದ ಸುಮಾರು ಎರಡು ತಿಂಗಳುಗಳ ಬ್ರೇಕ್ ತೆಗೆದುಕೊಂಡಿತ್ತು, ಇದೀಗ ಥೇಟ್ ಎಳೆಯ ವಯಸ್ಸಿನ ಯುವಕನಂತೆ ಕಾಣುವ ಮೋಹನ್‌ಲಾಲ್, ಒಡಿಯಾನ್‌ಗೆ ಮತ್ತೆ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ.

ಚಿತ್ರದ ನಿರ್ದೇಶಕ ಶ್ರೀಕುಮಾರ್, ಒಡಿಯಾನ್ ಪೂರ್ತಿಗೊಳಿಸಿದ ಬಳಿಕ, ಭಾರೀ ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿರುವ ‘ರಂಡಾಂ ಮೂಲಂ’ ಚಿತ್ರದ ಕೆಲಸ ಆರಂಭಿಸಲಿದ್ದಾರೆ. ಬರೋಬ್ಬರಿ 1 ಸಾವಿರ ಕೋಟಿ ರೂ.ಬಜೆಟ್‌ನಲ್ಲಿ ನಿರ್ಮಾಣಗೊಳ್ಳಲಿರುವ ಈ ಚಿತ್ರ ಮಹಾಭಾರತದ ಕಥೆಯನ್ನು ಆಧರಿಸಿದೆ. ಈ ಚಿತ್ರದಲ್ಲೂ ನಾಯಕನಾಗಿರುವ ಮೋಹನ್‌ಲಾಲ್ ಭೀಮನಾಗಿ ಕಾಣಿಸಿಕೊಳ್ಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X