Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೆಟರ್‌ಹೆಡ್‌ನಲ್ಲಿ ದೀನದಯಾಳ್ ಉಪಾಧ್ಯಾಯ...

ಲೆಟರ್‌ಹೆಡ್‌ನಲ್ಲಿ ದೀನದಯಾಳ್ ಉಪಾಧ್ಯಾಯ ಫೋಟೊ ಕಡ್ಡಾಯಗೊಳಿಸಿದ ರಾಜಸ್ತಾನ ಸರಕಾರ

ವಾರ್ತಾಭಾರತಿವಾರ್ತಾಭಾರತಿ15 Dec 2017 7:22 PM IST
share
ಲೆಟರ್‌ಹೆಡ್‌ನಲ್ಲಿ ದೀನದಯಾಳ್ ಉಪಾಧ್ಯಾಯ ಫೋಟೊ ಕಡ್ಡಾಯಗೊಳಿಸಿದ ರಾಜಸ್ತಾನ ಸರಕಾರ

ಜೈಪುರ, ಡಿ.15: ಸರಕಾರದ ಲೆಟರ್‌ಹೆಡ್‌ನಲ್ಲಿ ಜನಸಂಘದ ಸಂಸ್ಥಾಪಕ ದೀನದಯಾಳ್ ಉಪಾಧ್ಯಾಯರ ಭಾವಚಿತ್ರವನ್ನು ರಾಷ್ಟ್ರಲಾಂಛನದ ಜೊತೆ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ರಾಜಸ್ತಾನ ಸರಕಾರ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ.

ಇದರೊಂದಿಗೆ ಜನಸಂಘದ ಸ್ಥಾಪಕರ ಭಾವಚಿತ್ರವನ್ನು ಸರಕಾರದ ಲೆಟರ್‌ಹೆಡ್‌ನಲ್ಲಿ ಅಳವಡಿಸಿಕೊಂಡ ಪ್ರಪ್ರಥಮ ರಾಜ್ಯವಾಗಿ ರಾಜಸ್ತಾನ ಸರಕಾರ ಗುರುತಿಸಿಕೊಂಡಿದೆ. ಎಲ್ಲಾ ಇಲಾಖೆಗಳು, ನಗರಪಾಲಿಕೆ, ನಿಗಮಮಂಡಳಿಗಳು ಹಾಗೂ ಸ್ವಾಯತ್ತ ಇಲಾಖೆಗಳು ದೀನದಯಾಳ್ ಉಪಾಧ್ಯಾಯರ ಭಾವಚಿತ್ರವನ್ನು ಒಳಗೊಂಡಿರುವ ಹೊಸ ಲೆಟರ್‌ಹೆಡ್ ಕಡ್ಡಾಯವಾಗಿ ಬಳಸಬೇಕು ಎಂದು 2017ರ ಡಿ.12ರಂದು ರಾಜಸ್ತಾನ ಸರಕಾರದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಗೋಯಲ್ ಸಹಿ ಹಾಕಿದ ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ ಹೊಸ ಲೆಟರ್‌ಹೆಡ್ ಮುದ್ರಣವಾಗಿ ಬರುವವರೆಗೆ ಈಗಿನ ಲೆಟರ್‌ಹೆಡ್‌ಗೆ ದೀನದಯಾಳ್ ಭಾವಚಿತ್ರದ ಸ್ಟಿಕ್ಕರ್ ಅಂಟಿಸಿ ಬಳಸುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ತೀವ್ರ ಆಕ್ಷೇಪ ಸೂಚಿಸಿರುವ ವಿಪಕ್ಷ ಕಾಂಗ್ರೆಸ್, ಹಿಂದುತ್ವದ ಸಿದ್ದಾಂತವನ್ನು ಪ್ರಸಾರಗೊಳಿಸುವ ಪ್ರಯತ್ನದ ಭಾಗ ಇದಾಗಿದೆ ಎಂದು ಟೀಕಿಸಿದೆ. ಸರಕಾರದ ಈ ನಿರ್ಧಾರವನ್ನು ಒಪ್ಪಲಾಗದು. ದೀನದಯಾಳ್ ಉಪಾಧ್ಯಾಯರು ಮಾಜಿ ಪ್ರಧಾನಿ ಅಥವಾ ಮಾಜಿ ರಾಷ್ಟ್ರಪತಿಗಳಲ್ಲ, ಕೇವಲ ಬಿಜೆಪಿ ಪಕ್ಷದ ಮುಖಂಡರು. ಅವರ ಭಾವಚಿತ್ರವನ್ನು ಸರಕಾರದ ಲೆಟರ್‌ಹೆಡ್‌ನಲ್ಲಿ ಬಳಸುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಸಚಿನ್ ಪೈಲಟ್ ಹೇಳಿದ್ದಾರೆ. ಈ ಹಿಂದೆ, ಸರಕಾರದ ಜಾಹೀರಾತುಗಳಲ್ಲಿ ದೀನದಯಾಳ್ ಉಪಾಧ್ಯಾಯರ ಲೋಗೋ ಬಳಸುವುದನ್ನು ರಾಜಸ್ತಾನ ಸರಕಾರ ಕಡ್ಡಾಯಗೊಳಿಸಿತ್ತು. ಜೊತೆಗೆ, ಎಲ್ಲಾ ಬಿಜೆಪಿ ಶಾಸಕರೂ ತಮ್ಮ ಅಧಿಕೃತ ಲೆಟರ್‌ಹೆಡ್‌ನಲ್ಲಿ ಉಪಾಧ್ಯಾಯರ ಲೋಗೋ ಬಳಸಬೇಕು ಎಂದು ಸರಕಾರ ಸೂಚಿಸಿತ್ತು. ಅಲ್ಲದೆ ಎಲ್ಲಾ ಸರಕಾರಿ ಶಾಲೆಗಳ ಲೈಬ್ರೆರಿಯಲ್ಲಿ ದೀನದಯಾಳ್ ಉಪಾಧ್ಯಾಯರ ಎಲ್ಲಾ ಕೃತಿಗಳು ಹಾಗೂ ಜೀವನಚರಿತ್ರೆಯ ಸಂಪುಟವನ್ನು ಖರೀದಿಸಬೇಕೆಂದು ಸರಕಾರ ಆದೇಶಿಸಿದೆ. ಈ ಕೃತಿಸಂಪುಟದ ಬೆಲೆ 6,000 ರೂ. ಆಗಿದ್ದು, ಈ ಮೊತ್ತ ಶಾಲೆಗಳಿಗೆ ನೀಡಿರುವ ವಾರ್ಷಿಕ ಅನುದಾನಕ್ಕಿಂತ ನಾಲ್ಕು ಪಟ್ಟು ಅಧಿಕವಾಗಿದೆ. ಈ ಬಗ್ಗೆಯೂ ತೀವ್ರ ಟೀಕೆ ಎದುರಾಗಿದ್ದು ಇದೊಂದು ಬಹುಕೋಟಿ ಮೊತ್ತದ ಹಗರಣ ಎಂದು ವಿಪಕ್ಷಗಳು ಟೀಕಿಸಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X