ಉಡುಪಿ, ಡಿ.15: ಪೊಲೀಸ್ ಇಲಾಖೆಯ ತುರ್ತು ಬಂದೋಬಸ್ತ್ ಕರ್ತವ್ಯದ ಹಿನ್ನೆಲೆಯಲ್ಲಿ ಡಿ.16ರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸಂಜೀವ ಎಂ.ಪಾಟೀಲ್ ಅವರ ನೇರ ಫೋನ್ - ಇನ್ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ, ಡಿ.15: ಪೊಲೀಸ್ ಇಲಾಖೆಯ ತುರ್ತು ಬಂದೋಬಸ್ತ್ ಕರ್ತವ್ಯದ ಹಿನ್ನೆಲೆಯಲ್ಲಿ ಡಿ.16ರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸಂಜೀವ ಎಂ.ಪಾಟೀಲ್ ಅವರ ನೇರ ಫೋನ್ - ಇನ್ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.