Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ್ಯಾನೋ ತಂತ್ರಜ್ಞಾನದ ಬಗ್ಗೆ ವಿಜ್ಞಾನ...

ನ್ಯಾನೋ ತಂತ್ರಜ್ಞಾನದ ಬಗ್ಗೆ ವಿಜ್ಞಾನ ವಿಭಾಗದಲ್ಲಿ ಅಧ್ಯಯನ: ಪ್ರೊ. ಶಿವಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ15 Dec 2017 10:44 PM IST
share

ಮಂಗಳೂರು, ಡಿ.15: ವಿಜ್ಞಾನ ವಿಭಾಗದಲ್ಲಿ ನ್ಯಾನೋ ತಂತ್ರಜ್ಞಾನದ ಕುರಿತು ಅಧ್ಯಯನ ನಡೆಯುತ್ತಿದೆ. ಇಂಜಿನಿಯರಿಂಗ್ ವಿದ್ಯಾಭ್ಯಾಸದಲ್ಲೂ ಇದನ್ನು ಕಲಿಸುವ ಬಗ್ಗೆ ಆಸಕ್ತಿ ತಾಳಬೇಕು ಎಂದು ಬೆಂಗಳೂರಿನ ಜವಾಹರಲಾಲ್ ನೆಹರೂ ಸೆಂಟರ್ ಫಾರ್ ಅಡ್ವಾನ್ಸ್‌ಡ್ ಸೈಂಟಿಫಿಕ್ ರಿಸರ್ಚ್‌ನ ವಿಜ್ಞಾನಿ ಪ್ರೊ. ಶಿವಪ್ರಸಾದ್ ಹೇಳಿದರು.

ನಗರದ ಸಂತ ಅಲೋಶಿಯಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದ ವತಿಯಿಂದ ಮಂಗಳೂರು ವಿವಿ ಭೌತಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದಲ್ಲಿ ಶುಕ್ರವಾರ ನಡೆದ ‘ನ್ಯಾನೋ, ಕ್ರಯೋಜನಿಕ್ಸ್ ಮತ್ತು ಬಾಹ್ಯಾಕಾಶ ಭೌತಶಾಸ್ತ್ರ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ‘ಎನ್‌ಸಿಎಸ್‌ಪಿ-2017’ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾನೋ ತಂತ್ರಜ್ಞಾನದಿಂದ ಅನೇಕ ಪ್ರಯೋಜನಗಳಿವೆ. ಈ ನಿಟ್ಟಿನಲ್ಲಿ ಮೇಲ್ಮಟ್ಟದ ಸಂಶೋಧನೆಗಳೂ ನಡೆಯಲಿವೆ. ಮುಂದಿನ ದಿನಗಳಲ್ಲಿ ಈ ಕುರಿತ ಉನ್ನತ ಸಂಶೋಧನೆಗಳು ನಡೆಸಲಾಗುವುದು. ಮನುಷ್ಯನಿಗೆ ಬರುವ ಕಾಯಿಲೆಗಳು, ಮುಪ್ಪು, ಸಾವು ಮುಂತಾದವುಗಳನ್ನು ತಡೆಯಲೂ ನ್ಯಾನೋ ತಂತ್ರಜ್ಞಾನ ಪ್ರಯೋಜನಕಾರಿಯಾಗಬಹುದು ಎಂದು ಪ್ರೊ. ಶಿವಪ್ರಸಾದ್ ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ, ನ್ಯಾನೋ ತಂತ್ರಜ್ಞಾನ ಮುಂದಿನ ದಿನಗಳಲ್ಲಿ ಹೆಚ್ಚು ಉಪಯುಕ್ತವಾಗಲಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಈಗಿಂದಲೇ ಇದರ ಬಗ್ಗೆ ಉತ್ಸುಕರಾಗಬೇಕು ಎಂದರು.

ಬೆಂಗಳೂರಿನ ಐಐಎಸ್‌ಸಿ ವಿಜ್ಞಾನಿ ಡಾ. ದುರ್ಗೇಶ್ ನಾಡಿಗ್, ಇಸ್ರೋ ವಿಜ್ಞಾನಿ ಬಿ.ಆರ್. ಗುರುಪ್ರಸಾದ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಡಯೊನೀಶಿಯಸ್ ವಾಸ್, ರಿಜಿಸ್ಟ್ರಾರ್ ಡಾ. ಎ.ಎಂ. ನರಹರಿ, ಕಾಲೇಜಿನ ಭೌತಶಾಸ್ತ್ರ ವಿಭಾಗ ಮುಖ್ಯಸ್ಥ ಲಾರೆನ್ಸ್ ಪಿಂಟೊ, ಸಂಚಾಲಕ ಡಾ. ಈಶ್ವರ್ ಭಟ್ ಎಸ್., ಡಿಬಿಟಿ ಸ್ಟಾರ್ ಕಾಲೇಜು ಸ್ಕೀಮ್‌ನ ಸಂಚಾಲಕ ಡಾ. ರೋನಾಲ್ಡ್ ನಝರತ್, ಫಿಸಿಕಲ್ ಸೈನ್ಸ್ ವಿಭಾಗದ ಡೀನ್ ಡಾ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ನೀಲಕಂಠನ್ ವಿ. ಕೆ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X