Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುಜಿಡಿ ಕಾಮಗಾರಿ: ವಾಹನ ಸಂಚಾರ ಮಾರ್ಪಾಡು

ಯುಜಿಡಿ ಕಾಮಗಾರಿ: ವಾಹನ ಸಂಚಾರ ಮಾರ್ಪಾಡು

ವಾರ್ತಾಭಾರತಿವಾರ್ತಾಭಾರತಿ15 Dec 2017 10:49 PM IST
share

ಮಂಗಳೂರು, ಡಿ.15: ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿ ಒಳಚರಂಡಿ ಕಾಮಗಾರಿ ನಡೆಯಲಿರುವುದರಿಂದ ಜ.7ರವರೆಗೆ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶಿಸಿದ್ದಾರೆ.

ಕೆ.ಬಿ ಕಟ್ಟೆಯಿಂದ ಗಣಪತಿ ಹೈಸ್ಕೂಲ್ ಮಾರ್ಗವಾಗಿ ಸಂಚರಿಸುವ ಲಘು ವಾಹನಗಳು ಕೆಬಿ ಕಟ್ಟೆಯಿಂದ ಹಂಪನಕಟ್ಟೆ ಮೂಲಕ ಕೆ.ಎಸ್.ರಾವ್ ರಸ್ತೆಯಾಗಿ ಸಂಚರಿ ಸುವುದು, ಸ್ಟೇಟ್‌ಬ್ಯಾಂಕ್ ಕಡೆಯಿಂದ ಕೆ.ಬಿ ಕಟ್ಟೆ ಮುಖಾಂತರ ಗಣಪತಿ ಹೈಸ್ಕೂಲ್ ರಸ್ತೆಯಾಗಿ ಸಾಗುವ ಘನ ವಾಹನಗಳು ಬೆಳಗ್ಗೆ 10 ಗಂಟೆಯ ನಂತರ ಸ್ಟೇಟ್‌ ಬ್ಯಾಂಕ್‌ನಿಂದ ಹೊರಟು ಲೇಡಿಗೋಶನ್ ರಸ್ತೆಯಾಗಿ ಸೆಂಟ್ರಲ್ ಮಾರ್ಕೆಟ್ ಮುಖಾಂತರ ಭವಂತಿ ಸ್ಟ್ರೀಟ್ ರಸ್ತೆಯಲ್ಲಿ ಅಥವಾ ಸ್ಟೇಟ್ ಬ್ಯಾಂಕ್‌ನಿಂದ ಕೆ.ಎಸ್.ರಾವ್ ರಸ್ತೆಯಾಗಿ ಡೊಂಗರಕೇರಿ ಮುಖಾಂತರ ಅಳಕೆ ಜಂಕ್ಷನ್ ಮೂಲಕ ಸಂಚರಿಸಬೇಕು. ಬಾಲಾಜಿ ಜಂಕ್ಷನ್‌ನಿಂದ ಗಣಪತಿ ರಸ್ತೆಯಾಗಿ ಸ್ಟೇಟ್‌ಬ್ಯಾಂಕ್ ಕಡೆಗೆ ಸಂಚರಿಸುವ ಘನ ವಾಹನಗಳು ಬಾಲಾಜಿ ಜಂಕ್ಷನ್‌ನಿಂದ ಅಜೀಜುದ್ದೀನ್ ರಸ್ತೆಯಾಗಿ ಸ್ಟೇಟ್‌ಬ್ಯಾಂಕ್ ಕಡೆಗೆ ಸಂಚರಿಸಬೇಕು.

 ಬಾಲಾಜಿ ಜಂಕ್ಷನ್‌ನಿಂದ ಗಣಪತಿ ಹೈಸ್ಕೂಲ್ ರಸ್ತೆಯಾಗಿ ಸ್ಟೇಟ್‌ಬ್ಯಾಂಕ್ ಕಡೆಗೆ ಸಂಚರಿಸುವ ಲಘು ವಾಹನಗಳು ಕಾರ್‌ಸ್ಟ್ರೀಟ್ ಕಡೆಯಿಂದ ಓಮ್ ಮಹಲ್ ಜಂಕ್ಷನ್ ಆಗಿ ಸೆಂಟ್ರಲ್ ಮಾರ್ಕೆಟ್ ಕಡೆಯಿಂದ ಸಂಚರಿಸುವುದು. ಕೆ.ಎಸ್.ರಾವ್ ರಸ್ತೆ ಕಡೆಯಿಂದ ಕೆಬಿ ಕಟ್ಟೆಗೆ ಸಾಗುವ ವಾಹನಗಳಿಗೆ ಕೆ. ಎಸ್. ರಾವ್ ಕಡೆಯಿಂದ ಶರವು ದೇವಸ್ಥಾನ ರಸ್ತೆಯ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಕೆ.ಎಸ್.ರಾವ್ ರಸ್ತೆಯಿಂದ ಹಂಪನಕಟ್ಟೆ ಕಡೆಗೆ ಚಲಿಸಿ ಕೆ.ಬಿ. ಕಟ್ಟೆ ಮಾರ್ಗವಾಗಿ ಸಂಚರಿಸುವುದು. ಈ ನಿರ್ಬಂಧನೆಗಳು ಪೊಲೀಸ್ ವಾಹನಗಳು ಹಾಗೂ ತುರ್ತು ಸೇವೆಯ ವಾಹನಗಳಿಗೆ ಅನ್ವುಸುವುದಿಲ್ಲ ಎಂದು ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X