Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಳ್ಳೇಗಾಲ : ತ್ರೈಮಾಸಿಕ ಪ್ರಗತಿ,...

ಕೊಳ್ಳೇಗಾಲ : ತ್ರೈಮಾಸಿಕ ಪ್ರಗತಿ, ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ16 Dec 2017 5:44 PM IST
share
ಕೊಳ್ಳೇಗಾಲ : ತ್ರೈಮಾಸಿಕ ಪ್ರಗತಿ, ಪರಿಶೀಲನಾ ಸಭೆ

ಕೊಳ್ಳೇಗಾಲ,ಡಿ.16: ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ, ಪರಿಶೀಲನಾ ಸಭೆಯು ತಾ.ಪಂ ಅಧ್ಯಕ್ಷ ರಾಜು ಅಧ್ಯಕ್ಷತೆಯಲ್ಲಿ ನಡೆಯಿತು.

ನಂತರ ಮಾತನಾಡಿದ ಅವರು, ಸಭೆಗೆ ಹಲವು ಅಧಿಕಾರಿಗಳು ಗೈರು ಹಾಜರಾಗಿದ್ದಾರೆ ಇದಕ್ಕೆ ಕಾರಣ ಕೇಳಿ ಅವರಿಗೆ ನೋಟಿಸ್ ನೀಡಲಾಗುವುದು ಎಂದ ಅವರು ಅಧಿಕಾರಿಗಳು ಸಭೆಗಳಿಗೆ ಹಾಜರಾಗದೆ ಕೇಳ ಹಂತದ ಅಧಿಕಾರಿಗಳನ್ನು ಕಳುಹಿಸುತ್ತಿದ್ದಾರೆ. ಇದು ಸರಿಯಲ್ಲ ಮುಂದಿನ ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು ಎಂದು ತಾಕೀತು ಮಾಡಿದರು.

 ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಜವಾದ್ ಮಾತನಾಡಿ, ಅಂಗನವಾಡಿಯ ಮಾತೃಪೂರ್ಣ ಯೋಜನೆ ಸರಿಯಾದ ರೀತಿಯಲ್ಲಿ ನಡೆಯುತಿಲ್ಲ ಮತ್ತು ಅಂಗನವಾಡಿಯಲ್ಲಿ ಮಕ್ಕಳನ್ನು ಆಶಾ ಕಾರ್ಯಕರ್ತರು ಸರಿಯಾದ ರೀತಿ ನೋಡಿಕೊಳ್ಳುತ್ತಿಲ್ಲ. ಇವರ ಬಗ್ಗೆಯು ಗಮನಹರಿಸಿ. ಅಧಿಕಾರಿಗಳು ಅಂಗನವಾಡಿಗಳಿಗೆ ಬೇಟಿ ನೀಡಿ ಪರೀಶಿಲನೆ ನಡೆಸಬೇಕು. ಅಂಗನವಾಡಿ ಆಶಾಕಾರ್ಯಕರ್ತರನ್ನು ಪ್ರತಿ 3 ತಿಂಗಳಿಗೂಮ್ಮೆ ಅವರನ್ನು ಕರೆದು ಅಂಗನವಾಡಿಯ ಕುಂದು ಕೂರತೆಯನ್ನು ತಿಳಿದುಕೊಳ್ಳಬೇಕು ಎಂದರು.

ಆಹಾರ ಇಲಾಖೆ ಅವರು ಜನರಿಗೆ ಸರಿಯಾದ ರೀತಿಯಲ್ಲಿ ಅಕ್ಕಿ, ಹಾಗೂ ಬೇಳೆಕಾಳು ಅನ್ನು ನೀಡುತಿಲ್ಲ. ತಿಂಗಳಿಗೆ 3 ದಿನ ಮಾತ್ರ ಅಂಗಡಿ ತೆಗೆಯುತ್ತಿದ್ದಿರಾ. ಜನರಿಗೆ ನೀವು ತಿಂಗಳ ಪೂರ್ತಿ ಅಂಗಡಿಯನ್ನು ತೆಗೆದು ಅಕ್ಕಿ ನೀಡಬೇಕು ಹಾಗೂ ನೀವು ಅವರಿಂದ ಹಣ ವಸೂಲಿ ಮಾಡುತ್ತಿದ್ದಿರಾ ಎಂದು ಆರೋಪ ಕೇಳಿಬರುತ್ತಿದೆ ಕೂಡಲೇ ನೀವು ಎಚ್ಚೆತ್ತುಕೊಳ್ಳಿ ಎಂದರು. 

ತಾ.ಪಂ ಅಧ್ಯಕ್ಷ ರಾಜು ಮಾತನಾಡಿ, ಆಹಾರ ಇಲಾಖೆಯ ಅಧಿಕಾರಿ ಬಿಸಿಲಯ್ಯ ಮಾತನಾಡಿ ತಾಲ್ಲೂಕಿನಲ್ಲಿ ಸುಮಾರು 13,419 ಪಡಿತರ ಚೀಟಿಗೆ ಹೂಸದಾಗಿ ಅರ್ಜಿಯನ್ನು ಹಾಕಿದ್ದರು ಅದರಲ್ಲಿ ಸುಮಾರು 8980 ಪಡಿತರ ಚೀಟಿಯನ್ನು ನೀಡಿದ್ದೆವೆ ಹಾಗೂ 7828 ಅನಿಲ ಭಾಗ್ಯ ಯೋಜನೆಗೆ ಅರ್ಜಿಯನ್ನು ಹಾಕಿದ್ದಾರೆ. ಪಾಲಾನುಭಾವಿಗಳನ್ನು ಗುರುತಿಸಿ ಮುಖ್ಯಮಂತ್ರಿಗಳ ಕೈಯಲ್ಲಿ ಹಸ್ತಾಂತರ ನೀಡುತ್ತೇವೆ ಎಂದರು. 

ಸಭೆಯಲ್ಲಿ ತಾ.ಪಂ. ಉಪಾಧ್ಯಕ್ಷೆ ಲತಾರಾಜಣ್ಣ, ಇಒ ಡಾ.ಪ್ರಕಾಶ್ ಹಾಗೂ ಅಧಿಕಾರಿಗಳಾದ ಗಂಗಾಧರ್, ನಾಗೇಶ್, ಲಿಂಗರಾಜು, ಸಿದ್ದಪ್ಪಜಿಗೌಡ, ಶಿವಲಿಂಗಯ್ಯ, ಗುರುಸ್ವಾಮಿ, ಪ್ರತಾಪ್, ಹನುಮಮ್‍ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X