Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಫೆ.1ರಿಂದ ಜಿಎಸ್‌ಟಿಯ ಇ-ವೇ ಬಿಲ್ ಜಾರಿ :...

ಫೆ.1ರಿಂದ ಜಿಎಸ್‌ಟಿಯ ಇ-ವೇ ಬಿಲ್ ಜಾರಿ : ಸುಶೀಲ್‌ ಕುಮಾರ್ ಮೋದಿ

ವಾರ್ತಾಭಾರತಿವಾರ್ತಾಭಾರತಿ16 Dec 2017 7:57 PM IST
share
ಫೆ.1ರಿಂದ ಜಿಎಸ್‌ಟಿಯ ಇ-ವೇ ಬಿಲ್ ಜಾರಿ : ಸುಶೀಲ್‌ ಕುಮಾರ್ ಮೋದಿ

ಬೆಂಗಳೂರು, ಡಿ.16: ಸರಕುಗಳನ್ನು ರಾಜ್ಯದ ಒಳಗೆ ಮತ್ತು ರಾಜ್ಯದಿಂದ ರಾಜ್ಯಕ್ಕೆ ಸಾಗಿಸುವುದರ ಮೇಲೆ ನಿಗಾ ಇರಿಸಲು ಇ-ವೇ ಬಿಲ್‌ಗಳನ್ನು ಮುಂದಿನ ಫೆಬ್ರವರಿ 1ರಿಂದ ಜಾರಿಗೆ ತರಲಾಗುವುದು ಎಂದು ಬಿಹಾರದ ಉಪ ಮುಖ್ಯಮಂತ್ರಿ ಹಾಗೂ ಜಿಎಸ್‌ಟಿ ಮಂಡಳಿಯ ಅಧ್ಯಕ್ಷ ಸುಶೀಲ್‌ಕುಮಾರ್ ಮೋದಿ ತಿಳಿಸಿದರು.

ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜ.15 ರಿಂದ ಪರೀಕ್ಷಾರ್ಥ ಪ್ರಯೋಗ ಆರಂಭಗೊಳ್ಳಲಿದೆ. ಮಾಹಿತಿ ತಂತ್ರಜ್ಞಾನ ಜಾಲವು ಜಿಎಸ್‌ಟಿಯ ಬೆನ್ನೆಲುಬು ಆಗಿದೆ. ಕೇಂದ್ರ ವಿತ್ತ ಸಚಿವರು ಇಂದು ವಿಡಿಯೋ ಕಾನ್ಫ್‌ರೆನ್ಸ್ ಮೂಲಕ ಎಲ್ಲ ರಾಜ್ಯಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದರು.

ಸರಕು ಸಾಗಿಸುವ ಮುಂಚೆಯೆ ಆನ್‌ಲೈನ್‌ನಲ್ಲಿ ನೋಂದಣಿ ಮಾಡಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಜಿಎಸ್‌ಟಿ ಪದ್ಧತಿ ಇದೇ ವರ್ಷದ ಜುಲೈಯಿಂದ ಜಾರಿಗೆ ಬಂದಿದ್ದು, ಇದರ ಅಂಗವಾದ ಇ-ವೇ ಬಿಲ್ ಪದ್ಧತಿಯಿಂದ ತೆರಿಗೆ ನೋಂದಣಿ, ಆನ್‌ಲೈನ್ ತೆರಿಗೆ ವಹಿವಾಟು ಹಾಗೂ ಇತರ ವಾಣಿಜ್ಯ ವ್ಯವಹಾರಗಳಿಗೆ ಬಹಳ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

 ಜಿಎಸ್‌ಟಿ ಪ್ರಾರಂಭವಾದಾಗಿನಿಂದಲೇ ಈ ಇ-ವೇ ಬಿಲ್‌ನನ್ನು ಜಾರಿಗೊಳಿಸಲು ಪ್ರಯತ್ನ ನಡೆಯಿತಾದರೂ ಅದು ಸಾಧ್ಯವಾಗಿರಲಿಲ್ಲ. ಕರ್ನಾಟಕದಲ್ಲಿ ಇ-ವೇ ಬಿಲ್ ಸುವಿಧಾ ಬಿಲ್ ಮುಂತಾದ ಹೆಸರಿನಲ್ಲಿ ಈಗಾಗಲೇ ಚಾಲ್ತಿಯಲ್ಲಿದೆ ಎಂದು ಸುಶೀಲ್‌ಕುಮಾರ್ ಮೋದಿ ಹೇಳಿದರು.

ಇದರ ತಂತ್ರಾಂಶವನ್ನು ಅಭಿವೃದ್ದಿಪಡಿಸಲು ಸರಕಾರಿ ಸಾಮ್ಯದ ಎನ್‌ಐಸಿ(ನ್ಯಾಷನಲ್ ಇನ್ಫರ್ಮೆಶನ್ ಸೆಂಟರ್)ಗೆ ಸೂಚಿಸಲಾಗಿದ್ದು, ಇದಕ್ಕಾಗಿ ಮುಂಗಡವಾಗಿ 40 ಕೋಟಿ ರೂ.ಗಳನ್ನು ಜಿಎಸ್‌ಟಿ ಕೌನ್ಸಿಲ್ ವತಿಯಿಂದ ಪಾವತಿಸಲಾಗಿದೆ. ಇಂದಿನ ಸಭೆಯಲ್ಲಿ ಎನ್‌ಐಸಿಯವರು ಅದರ ಪ್ರಾತ್ಯಕ್ಷಿಕೆಯನ್ನು ನೀಡಿದ್ದಾರೆ ಎಂದು ಅವರು ತಿಳಿಸಿದರು.

ಅಕ್ಟೋಬರ್‌ನಲ್ಲಿ 9-10 ಸಾವಿರ ಕೋಟಿ ರೂ.ಆದಾಯ ಕೊರತೆಯಾಗಿದೆ. ಜಿಎಸ್‌ಟಿ ಬಂದ ಬಳಿಕ ಚೆಕ್‌ಪೋಸ್ಟ್‌ಗಳು ಇಲ್ಲದೆ ಇದ್ದರಿಂದ ಅಕ್ರಮವಾಗಿ ಸರಕುಗಳ ಸಾಗಾಟ ನಡೆದಿದೆ. ಆದಾಯ ಸೋರಿಕೆಯನ್ನು ತಡೆಗಟ್ಟಲು ಇಂದಿನ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ಇ-ವೇ ಬಿಲ್ ಕೆಲವು ರಾಜ್ಯಗಳಲ್ಲಿ ಮಾತ್ರ ಜಾರಿಯಲ್ಲಿದೆ. ಇದರಿಂದಾಗಿ, ಅಕ್ರಮ ವಹಿವಾಟು ನಡೆಯುತ್ತಿವೆ. ಇದನ್ನೆಲ್ಲ ತಡೆಗಟ್ಟಲು ಇ-ವೇ ಬಿಲ್ ಸಹಕಾರಿಯಾಗಲಿದೆ. ಇನ್ಫೋಸಿಸ್ ಜೊತೆ ಈ ಸಂಬಂಧ ಒಡಂಬಡಿಕೆ ಮಾಡಿಕೊಂಡಿದ್ದು, ವ್ಯಾಪಾರ ವಹಿವಾಟು ಹಿಂದಿಗಿಂತ ಸುಲಭವಾಗಲಿದೆ ಎಂದು ಸುಶೀಲ್‌ಕುಮಾರ್ ಮೋದಿ ತಿಳಿಸಿದರು.

ತೆರಿಗೆ ಪಾವತಿದಾರರಿಗೆ ಇ-ವೇ ಪದ್ಧತಿ ಸಹಾಯಕವಾಗಿದೆ. ಇದರಿಂದ ರಫ್ತು ವ್ಯವಹಾರ ನವೆಂಬರ್‌ನಿಂದ ಶೇ 30.6ರಷ್ಟು ಹೆಚ್ಚಿದೆ. ಜಿಎಸ್‌ಟಿ ಪದ್ಧತಿ ಜಾರಿಗೊಂಡಾಗಿನಿಂದ 37 ತೆರಿಗೆಗಳು ರದ್ದಾಗಿ ಏಕರೂಪದ ತೆರಿಗೆ ಜಾರಿಗೊಂಡಿದೆ ಎಂದು ಸುಶೀಲ್‌ಕುಮಾರ್ ಮೋದಿ ತಿಳಿಸಿದರು.

ಇನ್‌ಫೋಸಿಸ್ ಮತ್ತು ಜಿಎಸ್‌ಟಿ ನೆಟ್‌ವರ್ಕ್ ಕಾರ್ಯವೈಖರಿ ತೃಪ್ತಿ ತಂದಿದೆ. ಶೇ.80 ರಷ್ಟು ದೂರುಗಳು ಕಡಿಮೆಯಾಗಿವೆ. ಜಿಎಸ್‌ಟಿಎನ್ ಅಡಿ 65 ಕೋಟಿ ಇನ್‌ವಾಯ್ಸಿ ಪ್ರೊಸೆಸ್ ಆಗಿದ್ದುಮ, 3.25 ಕೋಟಿ ರಿಟರ್ನ್ ಸಲ್ಲಿಕೆಯಾಗಿದೆ. ಈವರೆಗೆ 1.40 ಕೋಟಿ ‘ನಂಬರ್ ಆ್ ಪೇಮೆಂಟ್ ಟ್ರಾನ್ಸಾಕ್ಷನ್’ ಆಗಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಎಸ್‌ಟಿ ನೆಟ್‌ವರ್ಕ್ ಅಧ್ಯಕ್ಷ ಎ.ಬಿ.ಪಾಂಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X