Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಣಾಜೆ: ಅಂತರ್ ರಾಜ್ಯ ಕಳ್ಳತನ ಪ್ರಕರಣದ...

ಕೊಣಾಜೆ: ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿ ಸೆರೆ

ವಾರ್ತಾಭಾರತಿವಾರ್ತಾಭಾರತಿ16 Dec 2017 8:38 PM IST
share
ಕೊಣಾಜೆ: ಅಂತರ್ ರಾಜ್ಯ ಕಳ್ಳತನ ಪ್ರಕರಣದ ಆರೋಪಿ ಸೆರೆ

ಕೊಣಾಜೆ, ಡಿ. 16: ಕೇರಳ ರಾಜ್ಯ ಸೇರಿದಂತೆ ಜಿಲ್ಲೆಯ ಹಲೆವೆಡೆ ಕಳ್ಳತನ ನಡೆಸಿ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿ ಯೊಬ್ಬನನ್ನು ಕೊಣಾಜೆ ಪೊಲೀಸರು ಶನಿವಾರ ಮುಡಿಪುವಿನಲ್ಲಿ ಬಂಧಿಸಿದ್ದಾರೆ.

ವರ್ಕಾಡಿ ಪಾವೂರಿನ ಗೇರುಕಟ್ಟೆಯ ಅಬ್ದುಲ್ ಸಲೀಂ (40)  ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕೊಣಾಜೆ ಠಾಣಾ ವ್ಯಾಪ್ತಿಯ ಮುಡಿಪು ಬಳಿ ಪೊಲೀಸರು ಬೈಕ್‌ಗಳನ್ನು ತಡೆದು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗ ಈತ ನಂಬರ್ ಪ್ಲೇಟ್ ಬದಲಾಯಿಸಿ ಓಡಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ. ಬಳಿಕ ಈತನನ್ನು ವಿಚಾರಿಸಿದಾಗ ಈ ಬೈಕನ್ನು ಪುತ್ತೂರಿನಲ್ಲಿ ಕಳವು ಮಾಡಿ ಬಳಿಕ ನಂಬರ್ ಬದಲಾಯಿಸಿ ಓಡಾಡುತ್ತಿದ್ದು,  ಪೊಲೀಸರು ಈತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈತನ ಈ ಹಿಂದೆ  ಕಾಸರಗೋಡು, ಮಂಜೇಶ್ವರ, ಬೇಕಲ, ಬದಿಯಡ್ಕ ಮುಂತಾದ ಕಡೆಗಳಲ್ಲಿ ಸುಲಿಗೆ, ಕಳ್ಳತನ ನಡೆಸಿ ಬಂಧಿತನಾಗಿದ್ದು, ಅಲ್ಲದೆ ಇನ್ನೊಂದು ಪ್ರಕರಣದಲ್ಲಿ ವಾರೆಂಟ್ ಆಗಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಕೇರಳ ಮಾತ್ರವಲ್ಲದೆ ಕೊಣಾಜೆ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳತನ ನಡೆಸಿ ತಲೆಮರೆಸಿಕೊಂಡಿದ್ದ. ಆರೋಪಿ ಕಿನ್ಯಾ ಉಕ್ಕುಡ ಬಳಿ ರಸ್ತೆ ಬದಿಯಲ್ಲಿದ್ದ ಕಾರೊಂದನ್ನು ಕಳ್ಳತನ ನಡೆಸಿದ್ದ, ಜೊತೆಗೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಅಡಿಕೆ ಕಳ್ಳತನ, ಮಂಚಿಯಲ್ಲಿ ಅಡಿಕೆ ಕಳ್ಳತನ, ಪುತ್ತೂರಿನಲ್ಲಿ ಎರಡು ಬೈಕ್ ಕಳ್ಳತನ, ಮಂಜೇಶ್ವರ ಪಾತೂರು ಬಳಿ ಮಗುವಿನ ಕಾಲು ಚೈನ್ ಸುಲಿಗೆ, ಪಾತೂರಿನಲ್ಲಿ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ಗ ಮಗುವಿನ ಕೊರಳಿನಿಂದ ಚಿನ್ನದ ಸರ ಅಪಹರಿಸಿದ್ದ. ಹೀಗೆ ಹಲವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಸಲೀಂನನ್ನು ಪೊಲೀಸರು ಬಂಧಿಸಿ ಕಳವು ಮಾಡಿದ ಸುಮಾರು ಮೂರು ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಸುರೇಶ್ ಐಪಿಎಸ್, ಡಿಸಿಪಿ ಹನುಮಂತರಾಯ, ಡಿಸಿಪಿ ಉಮಾ ಪ್ರಶಾಂತ್, ಎಸಿಪಿ ದಕ್ಷಿಣ ಉಪವಿಭಾಗದ ರಾಮ ರಾವ್ ಅವರ ಮಾರ್ಗದರ್ಶನದಂತೆ ಕೊಣಾಜೆ ಪೊಲೀಸ್ ನಿರೀಕ್ಷಕರಾದ ಅಶೋಕ್, ಪಿಎಸ್‌ಐ ವೆಂಕಟೇಶ್ ಹಾಗೂ ಸಿಬ್ಬಂದಿ ಅಶೋಕ್, ಜಗನ್ನಾಥ, ನಾಗರಾಜ್, ವಿಜಯ್ ಪರಶುರಾಮ, ರಾಜು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X