Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೋಂದಣಿ ಕಡ್ಡಾಯ

ನೋಂದಣಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ16 Dec 2017 10:13 PM IST
share

ಉಡುಪಿ, ಡಿ.16: ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು (ಶೆಲ್ಟರ್ ಹೋಮ್), ತೆರೆದ ತಂಗುತಾಣಗಳು, ನಿರ್ಗತಿಕ ಮಕ್ಕಳ ಕುಟೀರ, ಬಾಲ ಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು ( ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತು ಪಡೆಸಿ) ಎಲ್ಲಾ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲ ನ್ಯಾಯ (ಪಾಲನಾ ಮತ್ತು ರಕ್ಷಣೆ) ಕಾಯ್ದೆ 2015, ಸೆಕ್ಷನ್ 41 (1)ರನ್ವಯ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

ಈ ಬಗ್ಗೆ ಈಗಾಗಲೇ ಪತ್ರಿಕಾ ಪ್ರಕಟಣೆಗಳನ್ನು ನೀಡಿದ್ದರೂ, ಈ ಕಾಯ್ದೆಯಡಿ ನೋಂದಣಿಯಾಗದೇ, ಮಕ್ಕಳಿಗಾಗಿ ಸಂಸ್ಥೆಗಳನ್ನು ನಡೆಸುತ್ತಿರುವುದು ಸರಕಾರದ ಗಮನಕ್ಕೆ ಬಂದಿದೆ. ಸರ್ವೋಚ್ಚ ನ್ಯಾಯಾಲಯವು ರಿಟ್ ಅರ್ಜಿ (ಕ್ರಿಮಿನಲ್) ಸಂಖ್ಯೆ:102,2007ಕ್ಕೆ ಸಂಬಂಧಪಟ್ಟಂತೆ ಈ ವರ್ಷದ ಮೇ 5ರಂದು ನೀಡಿರುವ ಆದೇಶದಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆ 2015 ರಡಿಯಲ್ಲಿ ಕಡ್ಡಾಯವಾಗಿ ಡಿ.31ರೊಳಗೆ ನೋಂದಣಿಗೊಳಿಸುವ ಕಾರ್ಯ ಮಾಡಬೇಕೆಂದು ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿಸಲಾಗಿದೆ.

ಬಾಲ ನ್ಯಾಯ ಕಾಯ್ದೆ 2015ರ ಅಡಿಯಲ್ಲಿ ಇದುವರೆಗೂ ನೋಂದಣಿ ಮಾಡಿಸಿಕೊಳ್ಳದಿರುವ ಸರಕಾರೇತರ ಸ್ವಯಂ ಸೇವಾಸಂಸ್ಥೆಗಳು ಈ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಬಾಲ ನ್ಯಾಯ ಕಾಯ್ದೆಯಡಿ ನೋಂದಣಿಯಾಗಿದ್ದ ಸಂಸ್ಥೆಗಳು ನೋಂದಣಿ ಅವಧಿ ಮುಗಿದಿದ್ದಲ್ಲಿ ಕೂಡಲೇ ನವೀಕರಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಇದಕ್ಕೆ ತಪ್ಪಿದ್ದಲ್ಲಿ ಸೆಕ್ಷನ್ 42(1)ರನ್ವಯ ಒಂದು ವರ್ಷದವರೆಗೆ ಹಾಗೂ ವಿಸ್ತರಿಸಬಹುದಾದ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂ.ಗೆ ಕಡಿಮೆ ಇಲ್ಲದಂತೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು. ನೋಂದಾಯಿಸಲು ತಡ ಮಾಡಿದಲ್ಲಿ ಪ್ರತಿ 30 ದಿನಕ್ಕೆ ಪ್ರತ್ಯೇಕ ಅಪರಾದ ಎಂದು ಪರಿಗಣಿಸಲಾ ಗುವುದು. ಹಾಗೂ ಸಂಸ್ಥೆಯು ಯಾವುದೇ ಕಾಯ್ದೆಯಡಿ ನೋಂದಣಿಗೊಂಡಿ ದ್ದರೂ, ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು.

ಒಂದು ವೇಳೆ ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X