Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 349 ಎಫ್‌ಡಿಸಿ ಔಷಧಿಗಳ ಮರುಪರಿಶೀಲನೆಗೆ...

349 ಎಫ್‌ಡಿಸಿ ಔಷಧಿಗಳ ಮರುಪರಿಶೀಲನೆಗೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Dec 2017 10:37 PM IST
share
349 ಎಫ್‌ಡಿಸಿ ಔಷಧಿಗಳ ಮರುಪರಿಶೀಲನೆಗೆ ಸುಪ್ರೀಂ ಸೂಚನೆ

ಹೊಸದಿಲ್ಲಿ, ಡಿ.16: 349 ನಿಗದಿತ ಪ್ರಮಾಣ ಸಯೋಜನೆಯ (ಫಿಕ್ಸ್ಡ್ ಡೋಸ್ ಕಾಂಬಿನೇಶನ್) (ಎಫ್‌ಡಿಸಿ) ಮೇಲಿದ್ದ ನಿಷೇಧವನ್ನು ತಳ್ಳ್ಳಿಹಾಕಿದ ದಿಲ್ಲಿ ಉಚ್ಛನ್ಯಾಯಾಲಯದ ದೇಶದ ವಿರುದ್ಧ ತೀರ್ಪು ನೀಡಿರುವ ಸರ್ವೋಚ್ಛ ನ್ಯಾಯಾಲಯವು ಈ ಔಷಧಿಗಳನ್ನು ಮರುಪರೀಕ್ಷಿಸುವಂತೆ ಔಷಧಿ ಸಲಹಾ ಮಂಡಳಿಗೆ ಸೂಚಿಸಿದ್ದು ಇದರಿಂದ ಔಷಧಿ ಉತ್ಪಾದನಾ ಸಂಸ್ಥೆಗಳಿಗೆ ಹಿನ್ನಡೆಯುಂಟಾಗಿದೆ.

ಪ್ರಸಿದ್ಧ ಬ್ರಾಂಡ್‌ಗಳಾದ ಕೋರೆಕ್ಸ್ ಕಫ್ ಸಿರಪ್ ಮತ್ತು ವಿಕ್ಸ್ ಆ್ಯಕ್ಷನ್ 500 ಎಕ್ಸ್ಟ್ರಾ ಮತ್ತು ಮಧುಮೇಹ ನಿಗ್ರಹ ಔಷಧಿಗಳು ಸೇರಿದಂತೆ ಹಲವು ಎಫ್‌ಡಿಸಿ ಔಷಧಿಗಳು ಮಾನವನಿಗೆ ಮಾರಕವಾಗಿದೆ ಮತ್ತು ಅವುಗಳ ಸುರಕ್ಷಿತ ಪರ್ಯಾಯ ಮಾರುಕಟ್ಟೆಯಲ್ಲಿ ಲಭ್ಯವಿದೆ ಎಂಬ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ಔಷಧಿಗಳನ್ನು ನಿಷೇಧಿಸಿತ್ತು.

ಶುಕ್ರವಾರದಂದು ಕೇಂದ್ರದ ಮನವಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಆರ್‌ಎಫ್ ನರಿಮನ್ ಮತ್ತು ಎಸ್‌ಕೆ ಕೌಲ್ ನೇತೃತ್ವದ ನ್ಯಾಯಪೀಠವು ಔಷಧಿ ಮತ್ತು ಸೌಂದರ್ಯವರ್ಧಕ ಕಾಯ್ದೆಯಲ್ಲಿ ಅಗತ್ಯವಿರುವ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂಬ ಹಿನ್ನೆಲೆಯಲ್ಲಿ ಉಚ್ಛ ನ್ಯಾಯಾಲಯದ ಆದೇಶವನ್ನು ಬದಿಗಿರಿಸಿತ್ತು ಮತ್ತು ಈ ಔಷಧಿಗಳ ಮರುಪರೀಕ್ಷೆ ನಡೆಸುವಂತೆ ಔಷಧಿ ತಾಂತ್ರಿಕ ಸಲಹಾ ಸಮಿತಿಗೆ (ಡಿಟಿಎಬಿ) ಸೂಚಿಸಿತ್ತು.

ಕೇಂದ್ರವು ಕೊಕಟೆ ಸಮಿತಿಯ ಸಲಹೆಯಂತೆ ಈ ಔಷಧಿಗಳನ್ನು ಮಾರ್ಚ್10, 2016ರಲ್ಲಿ ಈ ಎಫ್‌ಡಿಸಿ ಔಷಧಿಗಳನ್ನು ನಿಷೇಧಿಸಿತ್ತು. ಡಿಟಿಎಬಿ ಅಥವಾ ಅದರ ಉಪಸಮಿತಿಯು ಔಷಧಿ ಉತ್ಪಾದಕರು ಮತ್ತು ಸರಕಾರೇತರ ಸಂಸ್ಥೆ ಆಲ್ ಇಂಡಿಯಾ ಡ್ರಗ್ಸ್ ಆ್ಯಕ್ಷನ್ ನೆಟ್ವರ್ಕ್ ಸಲ್ಲಿಸುವ ಅಹವಾಲನ್ನು ಕೂಡಾ ಆಲಿಸುವುದು ಎಂದು ಸರ್ವೋಚ್ಛ ನ್ಯಾಯಾಲಯ ತಿಳಿಸಿದೆ.

ಎಫ್‌ಡಿಸಿಗಳಲ್ಲಿ ಕಂಪೆನಿಗಳು ಹೇಳಿಕೊಳ್ಳುವಂತಹ ಚಿಕಿತ್ಸಾತ್ಮಕ ವೌಲ್ಯಗಳು ಇಲ್ಲ ಮತ್ತು ಇಂತಹ ಎಫ್‌ಡಿಸಿಗಳು ಚಿಕಿತ್ಸಾತ್ಮಕವಾಗಿ ಸಮರ್ಥನೆ ನೀಡಬಹುದಾದಷ್ಟು ಪ್ರಮಾಣದಲ್ಲಿ ಮೂಲ ಪದಾರ್ಥಗಳನ್ನು ಹೊಂದಿದೆಯೇ ಎಂಬುದು ಕೂಡಾ ಸ್ಪಷ್ಟವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಹಾಗಾಗಿ ಸಮಾಜದ ಹಿತದೃಷ್ಟಿಯಿಂದ ಇಂತಹ ಔಷಧಿಗಳ ಉತ್ಪಾದನೆ, ಮಾರಾಟ ಮತ್ತು ಹಂಚಿಕೆಯನ್ನು ನಿಷೇಧಿಸುವ ಅಗತ್ಯವಿದೆಯೇ ಎಂಬುದನ್ನು ಡಿಟಿಎಬಿ ನಿರ್ಧರಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X