Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್‌ಬುಕ್‌ನ ಫ್ರೀ ಬೇಸಿಕ್ಸ್...

ಫೇಸ್‌ಬುಕ್‌ನ ಫ್ರೀ ಬೇಸಿಕ್ಸ್ ಪ್ರಸ್ತಾವಕ್ಕೆ ನಾನು ಅನುಮತಿ ನಿರಾಕರಿಸಿದ್ದೆ: ರವಿಶಂಕರ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ16 Dec 2017 11:14 PM IST
share
ಫೇಸ್‌ಬುಕ್‌ನ ಫ್ರೀ ಬೇಸಿಕ್ಸ್ ಪ್ರಸ್ತಾವಕ್ಕೆ ನಾನು ಅನುಮತಿ ನಿರಾಕರಿಸಿದ್ದೆ: ರವಿಶಂಕರ ಪ್ರಸಾದ್

ಹೊಸದಿಲ್ಲಿ,ಡಿ.16: ತಾನು ದೂರಸಂಪರ್ಕ ಸಚಿವಾಲಯದ ಹೊಣೆಯನ್ನು ಹೊತ್ತಿದ್ದಾಗ ಫೇಸ್‌ಬುಕ್‌ನ ಫ್ರೀ ಬೇಸಿಕ್ಸ್ ವೇದಿಕೆಗೆ ಅನುಮತಿಯನ್ನು ನಿರಾಕರಿಸಿದ್ದೆ ಎಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಅವರು ಶನಿವಾರ ಇಲ್ಲಿ ಹೇಳಿದರು.

ಡಿಜಿಟಲ್ ಇಂಡಿಯಾ ಶೃಂಗಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಅಂತರ್ಜಾಲ ಸೌಲಭ್ಯವನ್ನು ಪಡೆಯುವ ಹಕ್ಕನ್ನು ನಿರಾಕರಿಸಲು ಸಾಧ್ಯವಿಲ್ಲ. ಹೀಗಾಗಿ ಫೇಸ್‌ಬುಕ್ ತನ್ನ ಫ್ರೀ ಬೇಸಿಕ್ಸ್ ಪ್ರಸ್ತಾವದೊಂದಿಗೆ ಭಾರತಕ್ಕೆ ಬಂದಾಗ ತಾನು ಅದನ್ನು ಪರಿಶೀಲಿಸಿದ್ದೆ. ಫೇಸ್‌ಬುಕ್ ಗೇಟ್‌ನ ಮೂಲಕ ಅಂತರ್ಜಾಲವನ್ನು ಪ್ರವೇಶಿಸಿದಾಗ ಮಾತ್ರ ಅದು ಉಚಿತವಾಗಿರುತ್ತದೆ ಎನ್ನುವುದು ತನ್ನ ಗಮನಕ್ಕೆ ಬಂದಿತ್ತು. ಭಾರತವು ಒಂದು ದ್ವಾರದಲ್ಲಿ ನಂಬಿಕೆಯಿಟ್ಟಿಲ್ಲ, ಹೀಗಾಗಿ ತಾನು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದೆ ಎಂದು ಹೇಳಿದರು.

ನೆಟ್ ನ್ಯೂಟ್ರಾಲಿಟಿ ಅಥವಾ ಜಾಲ ತಟಸ್ಥತೆಯ ತನ್ನ ನಿಲುವನ್ನು ನಿರ್ಧರಿಸುವುದು ಅಮೆರಿಕಕ್ಕೆ ಬಿಟ್ಟ ವಿಷಯವಾಗಿದೆ, ಆದರೆ ನಮ್ಮ ನಿಲುವು ಆರಂಭದಿಂದಲೂ ಸ್ಪಷ್ಟವಾಗಿದೆ. ಯಾವುದೇ ತಾರತಮ್ಯವಿಲ್ಲದೆ ಅಂತಜಾಲ ಲಭ್ಯತೆಯ ಹಕ್ಕಿನೊಂದಿಗೆ ರಾಜಿ ಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅವರು ತಿಳಿಸಿದರು.

ಅಂತರ್ಜಾಲ ಸೌಲಭ್ಯವನ್ನು ಪಡೆಯುವಲ್ಲಿ ಭೇದಭಾವಪೂರ್ಣ ಬೆಲೆ ನಿಗದಿ ಕುರಿತಂತೆ ಟ್ರಾಯ್ 2016,ಫೆಬ್ರವರಿಯಲ್ಲಿ ಆದೇಶವೊಂದನ್ನು ಹೊರಡಿಸಿದ್ದು, ಇದು ಫ್ರೀ ಬೇಸಿಕ್ಸ್ ಮತ್ತು ಏರ್‌ಟೆಲ್ ಝೀರೊದಂತಹ ವೇದಿಕೆಗಳ ನಿಷೇಧಕ್ಕೆ ಕಾರಣ ವಾಗಿತ್ತು.

ಫೇಸ್‌ಬುಕ್ ತನ್ನ ಫ್ರೀ ಬೇಸಿಕ್ಸ್ ವೇದಿಕೆಯಲ್ಲಿ ಲಭ್ಯವಿದ್ದ ಕೆಲವು ಜಾಲತಾಣಗಳಿಗೆ ಉಚಿತ ಅಂತರ್ಜಾಲ ಸೌಲಭ್ಯದ ಕೊಡುಗೆಯನ್ನು ಮುಂದಿರಿಸಿತ್ತು. ಜಾಲ ತಟಸ್ಥತೆ ಕುರಿತು ಚರ್ಚೆಗಳ ನಂತರ ಆಗ ದೂರಸಂಪರ್ಕ ಸಚಿವರಾಗಿದ್ದ ಪ್ರಸಾದ್ ವಿಷಯವನ್ನು ಪರಿಶೀಲಿಸಲು ಮತ್ತು ಶಿಫಾರಸುಗಳನ್ನು ಸಲ್ಲಿಸಲು ದೂರಸಂಪರ್ಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿದ್ದರು.

ಫ್ರೀ ಬೇಸಿಕ್ಸ್‌ನಂತಹ ವೇದಿಕೆಗಳು ಅಂತರ್ಜಾಲಕ್ಕೆ ಗೇಟ್‌ಕೀಪರ್‌ನಂತೆ ಕೆಲಸ ಮಾಡಲಿವೆ ಮತ್ತು ಇದು ಅಂತರ್ಜಾಲದ ಮುಕ್ತ ಲಭ್ಯತೆಗೆ ತೊಡಕನ್ನು ಸೃಷ್ಟಿಸುತ್ತದೆ ಎಂದು ಸಮಿತಿಯು ತನ್ನ ವರದಿಯಲ್ಲಿ ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X