Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ನಿರ್ಣಯ ಮಂಡನೆ ಬಗ್ಗೆ ವಿಶ್ವಸಂಸ್ಥೆಯ...

ನಿರ್ಣಯ ಮಂಡನೆ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪರಿಶೀಲನೆ

ಜೆರುಸಲೇಂ ಸ್ಥಾನಮಾನ ಬದಲಾವಣೆಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ17 Dec 2017 10:52 PM IST
share
ನಿರ್ಣಯ ಮಂಡನೆ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪರಿಶೀಲನೆ

ವಿಶ್ವಸಂಸ್ಥೆ,ಡಿ.17: ಜೆರುಸಲೇಂನ ಸ್ಥಾನಮಾನದಲ್ಲಿ ಮಾಡಲಾಗುವ ಯಾವುದೇ ಬದಲಾವಣೆಯು ಕಾನೂನಿನ ಸಿಂಧುತ್ವವನ್ನು ಹೊಂದಿರುವುದಿಲ್ಲ ಹಾಗೂ ಒಂದು ವೇಳೆ ಅಂತಹ ಯಾವುದೇ ಬದಲಾವಣೆ ಮಾಡಿದಲ್ಲಿ ಅದನ್ನು ಹಿಂಪಡೆಯಬೇಕು ಎಂಬುದನ್ನು ಆಗ್ರಹಿಸುವ ಕರಡು ನಿರ್ಣಯವನ್ನು ಮಂಡಿಸುವ ಬಗ್ಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪರಿಶೀಲಿಸುತ್ತಿದೆ. ಜೆರುಸಲೇಂನ್ನು ಇಸ್ರೇಲ್‌ನ ರಾಜಧಾನಿಯೆಂದು ಮಾನ್ಯತೆ ನೀಡುವ ಅಮೆರಿಕದ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಅದು ಈ ಕ್ರಮಕ್ಕೆ ಮುಂದಾಗಿದೆ.

ಜೆರುಸಲೇಂನ್ನು ಇಸ್ರೇಲ್‌ನ ರಾಜಧಾನಿಯಾಗಿ ತಾನು ಪರಿಗಣಿಸುವುದಾಗಿ ಹಾಗೂ ಅಮೆರಿಕದ ರಾಯಭಾರಿ ಕಚೇರಿಯನ್ನು ಟೆಲ್‌ಅವೀವ್‌ನಿಂದ ಜೆರುಸಲೇಂಗೆ ಸ್ಥಳಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ಘೋಷಿಸಿದ್ದರು. ಅವರ ಈ ಹೇಳಿಕೆಗೆ ವಿಶ್ವದಾದ್ಯಂತ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು.

ಭದ್ರತಾ ಮಂಡಳಿ ಸಿದ್ಧಪಡಿಸಿರುವ ಕರಡು ನಿರ್ಣಯದ ಪ್ರತಿಯೊಂದು ಅಂತಾರಾಷ್ಟ್ರೀಯ ಸುದ್ದಿಸಂಸ್ಥೆಗೆ ಲಭಿಸಿದ್ದು, ಅದರಲ್ಲಿ ಜೆರುಸಲೇಂ ವಿವಾದವನ್ನು ಮಾತುಕತೆಗಳ ಮೂಲಕ ಬಗೆಹರಿಸಬೇಕೆಂದು ಪ್ರತಿಪಾದಿಸಲಾಗಿದೆ ಹಾಗೂ ಜೆರುಸಲೇಂನ ಸ್ಥಾನಮಾನಕ್ಕೆ ಸಂಬಂಧಿಸಿ, ಇತ್ತೀಚೆಗೆ ಕೈಗೊಳ್ಳಲಾಗಿರುವ ನಿರ್ಧಾರಗಳ ಬಗ್ಗೆ ತೀವ್ರವಾದ ವಿಷಾದವನ್ನು ವ್ಯಕ್ತಪಡಿಸಲಾಗಿದೆ ಎಂದು ತಿಳಿದುಬಂದಿದೆ.

  ಪವಿತ್ರ ಜೆರುಸಲೇಂ ನಗರದ ಸ್ವರೂಪ, ಸ್ಥಾನಮಾನ ಹಾಗೂ ಜನಸಂಖ್ಯಾ ಸಂರಚನೆಯನ್ನು ಬದಲಾಯಿಸುವ ಉದ್ದೇಶವಿರುವ ಯಾವುದೇ ನಿರ್ಧಾರ ಹಾಗೂ ಕ್ರಮಗಳು ಅಸಿಂಧು ಹಾಗೂ ಕಾನೂನುಬಾಹಿರವಾಗಿವೆ ಹಾಗೂ ಆ ನಿರ್ಧಾರವನ್ನು ರದ್ದುಪಡಿಸಬೇಕಾಗಿದೆ ಎಂದು ಕರಡು ನಿರ್ಣಯ ಹೇಳಿದೆ.

ಆದಾಗ್ಯೂ, ಈ ನಿರ್ಣಯದ ವಿರುದ್ಧ ಅಮೆರಿಕವು ಭದ್ರತಾ ಮಂಡಳಿಯು ವಿಟೋ ಪ್ರಯೋಗಿಸುವ ನಿರೀಕ್ಷೆಯಿದೆ. ಭದ್ರತಾ ಮಂಡಳಿಯ 14 ಮಂದಿ ಸದಸ್ಯ ರಾಷ್ಟ್ರಗಳ ಪೈಕಿ ಹೆಚ್ಚಿನವು ನಿರ್ಣಯವನ್ನು ಬೆಂಬಲಿಸುವ ನಿರೀಕ್ಷೆಯಿದೆ.

 ಈ ಮಧ್ಯೆ ಅಮೆರಿಕ ಅಧ್ಯಕ್ಷ ಮೈಕ್ ಪೆನ್ ಬುಧವಾರ ಜೆರುಸಲೇಂಗೆ ಭೇಟಿ ನೀಡಲಿದ್ದು, ಪ್ರಸಕ್ತ ಫೆಲೆಸ್ತೀನ್- ಇಸ್ರೇಲ್ ಬಿಕ್ಕಟ್ಟಿನ ಉಲ್ಬಣಕ್ಕೆ ಕಾರಣವಾಗುವ ಸಾಧ್ಯತೆಯಿದೆಯೆಂದು ಅಂತಾರಾಷ್ಟ್ರೀಯ ವೀಕ್ಷಕರು ಅಭಿಪ್ರಾಯಿಸಿದ್ದಾರೆ.

  ಭದ್ರತಾ ಮಂಡಳಿಯ ಕರಡು ನಿರ್ಣಯವನ್ನು ವಿಶ್ವಸಂಸ್ಥೆಯಲ್ಲಿನ ಇಸ್ರೇಲ್ ರಾಯಭಾರಿ ಡ್ಯಾನಿ ಡ್ಯಾನೊನ್ ಬಲವಾಗಿ ಖಂಡಿಸಿದ್ದಾರೆ. ಇತಿಹಾಸವನ್ನು ಮರುಶೋಧಿಸುವ ಇಸ್ರೇಲ್‌ನ ಪ್ರಯತ್ನ ಇದಾಗಿದೆಯೆಂದು ಅವರು ಹೇಳಿದ್ದಾರೆ.

ಕರಡು ನಿರ್ಣಯದ ಮುಖ್ಯಾಂಶಗಳು

►ಪವಿತ್ರ ಜೆರುಸಲೇಂ ನಗರದ ಸ್ವರೂಪ, ಸ್ಥಾನಮಾನ ಹಾಗೂ ಜನಸಂಖ್ಯಾ ಸಂರಚನೆಯನ್ನು ಬದಲಾಯಿಸುವ ಉದ್ದೇಶವಿರುವ ಯಾವುದೇ ನಿರ್ಧಾರ ಹಾಗೂ ಕ್ರಮಗಳು ಅಸಿಂಧುವ ಹಾಗೂ ಕಾನೂನುಬಾಹಿರವಾಗಿವೆ ಹಾಗೂ ಆ ನಿರ್ಧಾರವನ್ನು ರದ್ದುಪಡಿಸಬೇಕಾಗಿದೆ *ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಜೆರುಸಲೇಂನಲ್ಲಿ ರಾಯಭಾರಿ ಕಚೇರಿಗಳನ್ನು ತೆರೆಯಬಾರದು.

►ಜೆರುಸಲೇಂನ ಸ್ಥಾನಮಾನದ ಕುರಿತಂತೆ ವಿಶ್ವಸಂಸ್ಥೆ ಕೈಗೊಂಡಿರುವ ನಿರ್ಣಯಕ್ಕೆ ವ್ಯತಿರಿಕ್ತವಾಗಿ ಕೈಗೊಳ್ಳಲಾಗುವ ಯಾವುದೇ ಕ್ರಮಗಳಿಗೆ ಸದಸ್ಯ ರಾಷ್ಟ್ರಗಳು ಮಾನ್ಯತೆ ನೀಡಬಾರದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X