Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಂತವೈದ್ಯಕೀಯ ಕಾಯ್ದೆ ತಿದ್ದುಪಡಿಗೆ...

ದಂತವೈದ್ಯಕೀಯ ಕಾಯ್ದೆ ತಿದ್ದುಪಡಿಗೆ ಲೋಕಸಭೆಯಲ್ಲಿ ಮಸೂದೆ ಮಂಡನೆ

ವಾರ್ತಾಭಾರತಿವಾರ್ತಾಭಾರತಿ18 Dec 2017 8:18 PM IST
share
ದಂತವೈದ್ಯಕೀಯ ಕಾಯ್ದೆ ತಿದ್ದುಪಡಿಗೆ ಲೋಕಸಭೆಯಲ್ಲಿ ಮಸೂದೆ ಮಂಡನೆ

ಹೊಸದಿಲ್ಲಿ, ಡಿ. 18: ದಂತ ವೈದ್ಯಕೀಯ ಮಂಡಳಿಯ ಅಗತ್ಯದ ಅರ್ಹತೆ ಹೊಂದಿಲ್ಲದವರನ್ನು ನೇಮಿಸುವ ಪರಿಪಾಠ ಕೈಬಿಡಲು ಮಸೂದೆಯೊಂದನ್ನು ಕೇಂದ್ರ ಸರಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಿತು.ದಂತವೈದ್ಯ ಕಾಯ್ದೆ 1948ಕ್ಕೆ ತಿದ್ದುಪಡಿ ತರಲು ಆರೋಗ್ಯ ಸಚಿವ ಜೆ.ಪಿ. ನಡ್ಡಾ ದಂತವೈದ್ಯರ (ತಿದ್ದುಪಡಿ) ಮಸೂದೆ 2017ನ್ನು ಮಂಡಿಸಿದರು.

 ಈ ಕಾಯ್ದೆ ಅಡಿ ದಂತವೈದ್ಯರನ್ನು ಎರಡು ಭಾಗಗಳಲ್ಲಿ ನೋಂದಾಯಿಸಲಾಗುವುದು. ಎ ಹಾಗೂ ಬಿ. ವಿಭಾಗ ಎಯಲ್ಲಿ ಅಂಗೀಕೃತ ದಂತ ವೈದ್ಯಕೀಯ ಮಂಡಳಿಯ ಅರ್ಹತೆ ಹೊಂದಿರುವ ದಂತ ವೈದ್ಯರು ಒಳಗೊಳ್ಳಲಿದ್ದಾರೆ.

'ಬಿ' ವಿಭಾಗದಲ್ಲಿ 1948 ಮಾರ್ಚ್ 29ರ ಕಾಯ್ದೆ ಪ್ರಾರಂಭವಾದ ಕನಿಷ್ಠ 5 ವರ್ಷಗಳಿಂದ ಜೀವಾನಾಧಾರವಾಗಿ ದಂತವೈದ್ಯಕೀಯದಲ್ಲಿ ತೊಡಗಿರುವ ದಂತ ವೈದ್ಯಕೀಯ ಮಂಡಳಿಯ ಅರ್ಹತೆ ಇಲ್ಲದ ದಂತವೈದ್ಯರು ಒಳಗೊಳ್ಳಲಿದ್ದಾರೆ. ಈ ವಿಭಾಗದಲ್ಲಿ ಬಾಂಗ್ಲಾದೇಶದ ನಿರ್ವಸಿತರು (ಬಾಂಗ್ಲಾದೇಶ ರೂಪುಗೊಂಡ 1971ರಿಂದ) ಅಥವಾ 1957 ಎಪ್ರಿಲ್ 14ರ ಬಳಿಕ ಹಾಗೂ 1971 ಮಾರ್ಚ್ 25ರ ಮೊದಲು ಬರ್ಮಾ ಅಥವಾ ಸಿಲೋನ್‌ನಿಂದ ಹಿಂದಿರುಗಿದವರು ಒಳಗೊಳ್ಳಲಿದ್ದಾರೆ. ಸರಕಾರದ ಪ್ರಕಾರ 1972ರ ಬಳಿಕ ಬಿ ವಿಭಾಗದ ಅಡಿಯಲ್ಲಿ ಯಾವುದೇ ವ್ಯಕ್ತಿ ನೋಂದಣಿ ಮಾಡಿಲ್ಲ. ಈ ಮಸೂದೆ ಮೂಲಕ ಸರಕಾರ ದಂತ ವೈದ್ಯಕೀಯ ಮಂಡಳಿಯಲ್ಲಿ ಬಿ ವಿಭಾಗದಲ್ಲಿ ನೋಂದಣಿ ಮಾಡಲು ಅವಕಾಶವಿರುವವರನ್ನು ಬಿಟ್ಟು ಬಿಡಲು, ರಾಜ್ಯ ದಂತ ವೈದ್ಯಕೀಯ ಮಂಡಳಿ ಹಾಗೂ ಜಂಟಿ ರಾಜ್ಯ ದಂತ ವೈದ್ಯಕೀಯ ಮಂಡಳಿಯಿಂದ ದಂತವೈದ್ಯರನ್ನು ಆಯ್ಕೆ ಮಾಡುವ ಪ್ರಸ್ತಾಪವನ್ನು ಮಸೂದೆ ಹೊಂದಿದೆ.

ಪ್ರಸ್ತುತ ಕೇಂದ್ರ ಸರಕಾರ ಭಾರತ ದಂತ ಮಂಡಳಿಯ ‘ಬಿ’ ವಿಭಾಗದಿಂದ ಕನಿಷ್ಠ ಇಬ್ಬರು ಸದಸ್ಯರನ್ನು ನಾಮನಿರ್ದೇಶಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X