Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್‌ನಲ್ಲಿ 40 ರೊಹಿಂಗ್ಯಾ...

ಮ್ಯಾನ್ಮಾರ್‌ನಲ್ಲಿ 40 ರೊಹಿಂಗ್ಯಾ ಗ್ರಾಮಗಳಿಗೆ ಬೆಂಕಿ: ವರದಿ

ವಾರ್ತಾಭಾರತಿವಾರ್ತಾಭಾರತಿ18 Dec 2017 10:52 PM IST
share
ಮ್ಯಾನ್ಮಾರ್‌ನಲ್ಲಿ 40 ರೊಹಿಂಗ್ಯಾ ಗ್ರಾಮಗಳಿಗೆ ಬೆಂಕಿ: ವರದಿ

ರಖೈನ್ (ಮ್ಯಾನ್ಮಾರ್), ಡಿ.18: ಮ್ಯಾನ್ಮಾರ್‌ನಲ್ಲಿ ರೊಹಿಂಗ್ಯಾ ಮುಸ್ಲಿಮರು ವಾಸವಿದ್ದ 40 ಗ್ರಾಮಗಳಿಗೆ ಸೇನಾ ಕಾರ್ಯಾಚರಣೆ ನಡೆಸಿ ಬೆಂಕಿ ಹಚ್ಚಲಾಗಿದ್ದು, ಇದರಿಂದ 6,55,000 ರೊಹಿಂಗ್ಯಾ ಮುಸ್ಲಿಮರು ಪಕ್ಕದ ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ವೀಕ್ಷಣ ಸಂಸ್ಥೆ (ಎಚ್‌ಆರ್‌ಡಬ್ಯೂ) ಸೋಮವಾರ ವರದಿ ಮಾಡಿದೆ.

ಕಳೆದ ಆಗಸ್ಟ್ 25ರಂದು ಆರಂಭವಾದ ಸೇನಾ ಕಾರ್ಯಾಚರಣೆಯಲ್ಲಿ ಇಲ್ಲಿಯವರೆಗೆ ರೊಹಿಂಗ್ಯಾಗಳು ವಾಸವಿರುವ 354 ಹಳ್ಳಿಗಳನ್ನು ಸಂಪೂರ್ಣ ಅಥವಾ ಭಾಗಶಃ ಸುಟ್ಟು ಹಾಕಲಾಗಿದೆ ಎಂದು ಅಕ್ಟೋಬರ್ ಮತ್ತು ನವೆಂಬರ್ ಮಧ್ಯೆ ತೆಗೆದಂತಹ ಉಪಗ್ರಹ ಚಿತ್ರಗಳ ಆಧಾರದಲ್ಲಿ ಎಚ್‌ಆರ್‌ಡಬ್ಯೂ ತಿಳಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಗಡಿದಾಟಿದ ಸಾವಿರಾರು ರೊಹಿಂಗ್ಯಾ ನಿರಾಶ್ರಿತರ ವಾಪಸಾತಿಯನ್ನು ಆರಂಭಿಸಲು ನವೆಂಬರ್ 23ರಂದು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಸರಕಾರಗಳು ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಅದೇ ವಾರದಲ್ಲಿ ಕೆಲವು ಗ್ರಾಮಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಎಚ್‌ಆರ್‌ಡಬ್ಲ್ಯೂ ತಿಳಿಸಿದೆ.

ರೊಹಿಂಗ್ಯಾಗಳ ಗ್ರಾಮಗಳನ್ನು ಧ್ವಂಸಗೊಳಿಸುತ್ತಿರುವ ಪ್ರಕ್ರಿಯೆಯು ನಿರಾಶ್ರಿತರ ಸುರಕ್ಷಿತ ವಾಪಸಾತಿಯ ಬದ್ಧತೆಗಾಗಿ ಮಾಡಿರುವ ಒಪ್ಪಂದಕ್ಕೆ ಕೇವಲ ಸಾರ್ವಜನಿಕರ ಮುಂದೆ ತೋರ್ಪಡಿಕೆಗಾಗಿ ಸಹಿ ಹಾಕಲಾಗಿದೆ ಎಂದು ಎಚ್‌ಆರ್‌ಡಬ್ಲ್ಯೂ ಏಷ್ಯಾ ನಿರ್ದೇಶಕ ಬ್ರಾಡ್ ಆಡಮ್ಸ್ ತಿಳಿಸಿದ್ದಾರೆ.

ಅಷ್ಟೇನೂ ಶಸ್ತ್ರಾಸ್ತ್ರ ಹೊಂದದ ರೊಹಿಂಗ್ಯಾ ಬಂಡುಕೋರ ಗುಂಪುಗಳು ಮ್ಯಾನ್ಮಾರ್ ಸೇನಾಪಡೆಯ ಮೇಲೆ ದಾಳಿ ನಡೆಸಿ ಹನ್ನೊಂದು ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದ ನಂತರ ನಡೆದ ಸೇನಾ ಕಾರ್ಯಾಚರಣೆಯ ವೇಳೆ ಮ್ಯಾನ್ಮಾರ್ ಸೇನೆಯು ಹತ್ಯೆ, ಅತ್ಯಾಚಾರ ಮತ್ತು ಇತರ ದೌರ್ಜನ್ಯಗಳನ್ನು ನಡೆಸಿದೆ ಎಂದು ಎಚ್‌ಆರ್‌ಡಬ್ಯೂ ಆರೋಪಿಸಿದೆ.

ಲಾಭರಹಿತ ಸಂಸ್ಥೆ ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ವರದಿ ಮಾಡಿರುವಂತೆ ಕಳೆದ ಆಗಸ್ಟ್‌ನಿಂದ ಹಿಂಸಾಚಾರದಲ್ಲಿ 6,700 ರೊಹಿಂಗ್ಯಾಗಳು ಸಾವನ್ನಪ್ಪಿದ್ದಾರೆ. ಮ್ಯಾನ್ಮಾರ್ ರೊಹಿಂಗ್ಯಾಗಳನ್ನು ಪ್ರಜೆಗಳೆಂದು ಒಪ್ಪುವುದಿಲ್ಲ. ಅವರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂದು ಪರಿಗಣಿಸುವ ಮ್ಯಾನ್ಮಾರ್ ರೊಹಿಂಗ್ಯಾಗಳ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X