Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕರುಣ್ ನಾಯರ್ ಶತಕ: ಕರ್ನಾಟಕ ಮೇಲುಗೈ

ಕರುಣ್ ನಾಯರ್ ಶತಕ: ಕರ್ನಾಟಕ ಮೇಲುಗೈ

ರಣಜಿ ಸೆಮಿಫೈನಲ್‌

ವಾರ್ತಾಭಾರತಿವಾರ್ತಾಭಾರತಿ18 Dec 2017 11:35 PM IST
share
ಕರುಣ್ ನಾಯರ್ ಶತಕ: ಕರ್ನಾಟಕ ಮೇಲುಗೈ

ಕೋಲ್ಕತಾ, ಡಿ.18: ಉಪ ನಾಯಕ ಕರುಣ್ ನಾಯರ್ ಭರ್ಜರಿ ಶತಕದ(ಔಟಾಗದೆ 148,261 ಎಸೆತ, 20 ಬೌಂಡರಿ, 1 ಸಿಕ್ಸರ್)ಸಹಾಯದಿಂದ ಮಾಜಿ ಚಾಂಪಿಯನ್ ಕರ್ನಾಟಕ ತಂಡ ವಿದರ್ಭ ವಿರುದ್ಧದ ರಣಜಿ ಟ್ರೋಫಿ ಎರಡನೇ ಸೆಮಿಫೈನಲ್‌ನಲ್ಲಿ ಉತ್ತಮ ಸ್ಥಿತಿಯಲ್ಲಿದೆ.

ಕರ್ನಾಟಕ ಸೋಮವಾರ ಎರಡನೇ ದಿನದಾಟದಂತ್ಯಕ್ಕೆ 8 ವಿಕೆಟ್‌ಗಳ ನಷ್ಟಕ್ಕೆ 294 ರನ್ ಗಳಿಸಿದ್ದು, ಒಟ್ಟು 109 ರನ್ ಮುನ್ನಡೆಯಲ್ಲಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಆಗಿರುವ ನಾಯರ್ ಅವರು ನಾಯಕ ವಿನಯ್‌ಕುಮಾರ್(ಅಜೇಯ 20)ಅವರೊಂದಿಗೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಈ ಇಬ್ಬರು 9ನೇ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 69 ರನ್ ಸೇರಿಸಿ ತಂಡದ ಮುನ್ನಡೆಯನ್ನು 100ರ ಗಡಿ ದಾಟಿಸಿದರು.

ಕ್ರೀಸ್‌ಗೆ ಅಂಟಿಕೊಂಡು ಆಡುತ್ತಿರುವ ನಾಯರ್ 8 ಬಾರಿಯ ಚಾಂಪಿಯನ್ ಕರ್ನಾಟಕ 5 ವರ್ಷಗಳಲ್ಲಿ ಮೂರನೇ ಬಾರಿ ಫೈನಲ್‌ಗೆ ತಲುಪಿಸಲು ಶ್ರಮಿಸುತ್ತಿದ್ದಾರೆ. ನಾಯರ್ 181 ಎಸೆತಗಳಲ್ಲಿ ಈ ವರ್ಷ ಮೂರನೇ ಹಾಗೂ ಒಟ್ಟಾರೆ 13ನೇ ಶತಕ ದಾಖಲಿಸಿದ್ದಾರೆ.

ವಿದರ್ಭ ಪರ ರಜನೀಶ್ ಗುರ್ಬಾನಿ ಸತತ ಮೂರನೇ ಬಾರಿ ಐದು ವಿಕೆಟ್(5-90)ಗೊಂಚಲು ಕಬಳಿಸಿದ್ದಾರೆ. ದಕ್ಷಿಣ ಆಫ್ರಿಕ ಪ್ರವಾಸಕ್ಕೆ ಸಜ್ಜಾಗುತ್ತಿರುವ ಭಾರತದ ಪ್ರಮುಖ ಬೌಲರ್ ಉಮೇಶ್ ಯಾದವ್(2-71) ಎರಡು ವಿಕೆಟ್ ಪಡೆದಿದ್ದಾರೆ.

 3 ವಿಕೆಟ್‌ಗಳ ನಷ್ಟಕ್ಕೆ 36 ರನ್‌ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ಕರ್ನಾಟಕಕ್ಕೆ ನಾಯರ್ ಹಾಗೂ ಸಿ.ಎಂ. ಗೌತಮ್ (73,125 ಎಸೆತ, 8 ಬೌಂಡರಿ) ಆಸರೆಯಾದರು. ಈ ಜೋಡಿ 4ನೇ ವಿಕೆಟ್‌ಗೆ 139 ರನ್ ಜೊತೆಯಾಟ ನಡೆಸಿತು. ಯಾದವ್ ವಿಕೆಟ್‌ಕೀಪರ್ ಗೌತಮ್ ವಿಕೆಟ್ ಕಬಳಿಸುವ ಮೂಲಕ ಶತಕದ ಜೊತೆಯಾಟವನ್ನು ಮುರಿದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಕರ್ನಾಟಕ ಕುಸಿತದ ಹಾದಿ ಹಿಡಿಯಿತು. ಸ್ಟುವರ್ಟ್ ಬಿನ್ನಿ(4), ಶ್ರೇಯಸ್ ಗೋಪಾಲ್(7) ಹಾಗೂ ಕೆ.ಗೌತಮ್(1) ಅಲ್ಪ ಮೊತ್ತಕ್ಕೆ ಔಟಾದರು.

ಸಂಕ್ಷಿಪ್ತ ಸ್ಕೋರ್

►ವಿದರ್ಭ ಮೊದಲ ಇನಿಂಗ್ಸ್:185 ರನ್‌ಗೆ ಆಲೌಟ್

►ಕರ್ನಾಟಕ ಪ್ರಥಮ ಇನಿಂಗ್ಸ್: 294/8

(ಕರುಣ್ ನಾಯರ್ ಅಜೇಯ 148, ರಜನೀಶ್ 2-9)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X