Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ - ಲಂಕಾ 3ನೇ ಏಕದಿನ ಹೈಲೈಟ್ಸ್

ಭಾರತ - ಲಂಕಾ 3ನೇ ಏಕದಿನ ಹೈಲೈಟ್ಸ್

ವಾರ್ತಾಭಾರತಿವಾರ್ತಾಭಾರತಿ18 Dec 2017 11:57 PM IST
share
ಭಾರತ - ಲಂಕಾ 3ನೇ ಏಕದಿನ ಹೈಲೈಟ್ಸ್

ವಿಶಾಖಪಟ್ಟಣ, ಡಿ.18: ಕಳೆದ 35 ವರ್ಷಗಳ ಅವಧಿಯಲ್ಲಿ ಭಾರತ ಮತ್ತು ಶ್ರೀಲಂಕಾ ತಂಡಗಳು ಆಡಿರುವ 10 ದ್ವಿಪಕ್ಷೀಯ ಏಕದಿನ ಸರಣಿಗಳಲ್ಲಿ ಭಾರತ 9ರಲ್ಲಿ ಜಯ ಗಳಿಸಿದೆ. 1 ಸರಣಿ ಡ್ರಾದಲ್ಲಿ ಕೊನೆಗೊಂಡಿದೆ.

ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದ ಹೈಲೈಟ್ಸ್

►ಕಳೆದ ವರ್ಷ ಆಸ್ಟ್ರೇಲಿಯ ವಿರುದ್ಧ ಭಾರತ 1-4 ಅಂತರದಲ್ಲಿ ಸೋಲು ಅನುಭವಿಸಿದ ಬಳಿಕ ಸತತ 8 ದ್ವಿಪಕ್ಷೀಯ ಸರಣಿಗಳಲ್ಲಿ ಜಯ ಗಳಿಸಿದೆ.

►ವೆಸ್ಟ್ ಇಂಡೀಸ್ 1980 ಮತ್ತು 1988ರ ಅವಧಿಯಲ್ಲಿ 14 ದ್ವಿಪಕ್ಷೀಯ ಸರಣಿಗಳಲ್ಲಿ ಜಯ ಗಳಿಸಿತ್ತು.

►ಶ್ರೀಲಂಕಾ ವಿರುದ್ಧ ಭಾರತ ತವರಿನಲ್ಲಿ 51 ಏಕದಿನ ಪಂದ್ಯಗಳನ್ನು ಆಡಿದೆ. ಈ ಪೈಕಿ 36ರಲ್ಲಿ ಜಯ ಗಳಿಸಿದೆ. 12ರಲ್ಲಿ ಸೋಲು ಅನುಭವಿಸಿದೆ. ಉಳಿದ ಮೂರು ಪಂದ್ಯಗಳು ಫಲಿತಾಂಶವಿಲ್ಲದೆ ರದ್ದಾಗಿದೆ.

►2017ರಲ್ಲಿ ಭಾರತ ಆಡಿರುವ 29 ಏಕದಿನ ಪಂದ್ಯಗಳಲ್ಲಿ 21ರಲ್ಲಿ ಜಯ ಗಳಿಸಿದೆ. 7ರಲ್ಲಿ ಸೋಲು ಮತ್ತು 1 ಪಂದ್ಯ ರದ್ದಾಗಿದೆ.

►ಶ್ರೀಲಂಕಾ 2017ರಲ್ಲಿ ಆಡಿರುವ 29 ಪಂದ್ಯಗಳ ಪೈಕಿ 23ರಲ್ಲಿ ಸೋಲು ಅನುಭವಿಸಿದೆ. 5ರಲ್ಲಿ ಜಯ ಗಳಿಸಿದೆ. 1 ಪಂದ್ಯ ರದ್ದಾಗಿದೆ.

►ಶಿಖರ್ ಧವನ್ 85 ಎಸೆತಗಳಲ್ಲಿ ಅಜೇಯ 100 ರನ್ ಗಳಿಸಿದ್ದಾರೆ. ಇದು ಅವರ 12ನೇ ಏಕದಿನ ಶತಕ.

►ಧವನ್ 95 ಇನಿಂಗ್ಸ್‌ಗಳಲ್ಲಿ 4 ಸಾವಿರ ರನ್ ಪೂರ್ಣಗೊಳಿಸಿದ್ದಾರೆ. ದಕ್ಷಿಣ ಆಫ್ರಿಕದ ಹಾಶಿಮ್ ಅಮ್ಲ 81, ವೆಸ್ಟ್‌ಇಂಡೀಸ್‌ನ ರಿಚರ್ಡ್ಸ್ 88 , ಇಂಗ್ಲೆಂಡ್‌ನ ಜೋ ರೂಟ್ 91, ಭಾರತದ ವಿರಾಟ್ ಕೊಹ್ಲಿ 93 ಮತ್ತು ಆಸ್ಟ್ರೇಲಿಯದ ಡೇವಿಡ್ ವಾರ್ನರ್ 93 ಇನಿಂಗ್ಸ್‌ಗಳಲ್ಲಿ 4 ಸಾವಿರ ರನ್ ಪೂರೈಸಿದ್ದರು.

►ಧವನ್ 95 ಇನಿಂಗ್ಸ್‌ಗಳಲ್ಲಿ 12 ಶತಕ ಪೂರ್ಣಗೊಳಿಸಿದ್ದರು. ಕ್ವಿಂಟನ್ ಡಿ ಕಾಕ್ 74 ಇನಿಂಗ್ಸ್ ಅಮ್ಲ 81 , ಕೊಹ್ಲಿ 83 ಮತ್ತು ಡೇವಿಡ್ ವಾರ್ನರ್ 90 ಇನಿಂಗ್ಸ್‌ಗಳಲ್ಲಿ 12 ಶತಕ ದಾಖಲಿಸಿದ್ದರು.

►ಧವನ್ ಮೂರನೇ ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

►ಕುಲ್‌ದೀಪ್ ಯಾದವ್ 42ಕ್ಕೆ 3 ವಿಕೆಟ್ ಪಡೆಯುವ ಮೂಲಕ ಎರಡನೇ ಬಾರಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಜೂ.30, 2017ರಲ್ಲಿ ನಾರ್ಥ್‌ಸೌಂಡ್‌ನಲ್ಲಿ ವಿಂಡೀಸ್ ವಿರುದ್ಧ ಕುಲ್‌ದೀಪ್ 41ಕ್ಕೆ 3 ವಿಕೆಟ್ ಪಡೆದಿದ್ದರು.

►ಕುಲ್‌ದೀಪ್ ಯಾದವ್ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಮೊದಲ ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

►ಉಪುಲ್ ತರಂಗ (95) ಭಾರತದ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 6ನೇ ಬಾರಿ ಮತ್ತು ಒಟ್ಟು 36ನೇ ಅರ್ಧಶತಕ ಜಮೆ ಮಾಡಿದ್ದಾರೆ.

►ತರಂಗ 25 ಏಕದಿನ ಪಂದ್ಯಗಳಲ್ಲಿ 1,000 ರನ್(1,011) ಪೂರ್ಣಗೊಳಿಸಿದ್ದಾರೆ. ಇದರಲ್ಲಿ 2 ಶತಕ ಮತ್ತು 6 ಅರ್ಧಶತಕಗಳು ಸೇರಿವೆ. ಈ ವರ್ಷ ಸಾವಿರ ರನ್ ಪೂರ್ಣಗೊಳಿಸಿದ ಶ್ರೀಲಂಕಾದ ಮೊದಲ ಹಾಗೂ ವಿಶ್ವದ 3ನೇ ಬ್ಯಾಟ್ಸ್‌ಮನ್ ತರಂಗ. ಭಾರತದ ವಿರಾಟ್ ಕೊಹ್ಲಿ 1,460 ರನ್ ಮತ್ತು ರೋಹಿತ್ ಶರ್ಮಾ 1,293 ರನ್ ಪೂರ್ಣಗೊಳಿಸಿದ್ದಾರೆ.

►ಮೂರನೇ ಏಕದಿನ ಪಂದ್ಯವನ್ನಾಡಿದ ಸದೀರ ಸಮರವಿಕ್ರಮ (42) ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಶಾರ್ಜಾದಲ್ಲಿ ಪಾಕಿಸ್ತಾನ ವಿರುದ್ಧ ಆಡಿದ್ದ ಎರಡೂ ಪಂದ್ಯಗಳಲ್ಲಿ ಖಾತೆ ತೆರೆಯದೆ ಸೊನ್ನೆ ಸುತ್ತಿದ್ದರು.

►ಶ್ರೇಯಸ್ ಅಯ್ಯರ್(65) ಎರಡನೇ ಏಕದಿನ ಅರ್ಧಶತಕ ದಾಖಲಿಸಿದ್ದಾರೆ. ಮೊಹಾಲಿಯಲ್ಲಿ ಅವರು 88 ರನ್ ಗಳಿಸಿದ್ದಾರೆ.

►ಗುಣತಿಲಕ ಮತ್ತು ತರಂಗ ಎರಡನೇ ವಿಕೆಟ್‌ಗೆ 121 ರನ್‌ಗಳ ಜೊತೆಯಾಟ ನೀಡಿದ್ದರು. ಇದು ಭಾರತದ ವಿರುದ್ಧ ಶ್ರೀಲಂಕಾದ 5ನೇ ಶತಕದ ಜೊತೆಯಾಟವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X