Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಮಾಲಿನ್ಯ: ಮಂಜುಹೊಗೆ ನಿಯಂತ್ರಣ...

ದಿಲ್ಲಿ ಮಾಲಿನ್ಯ: ಮಂಜುಹೊಗೆ ನಿಯಂತ್ರಣ ಗನ್‌ಗಳ ಪರೀಕ್ಷಾರ್ಥ ಪ್ರಯೋಗ

ವಾರ್ತಾಭಾರತಿವಾರ್ತಾಭಾರತಿ20 Dec 2017 7:01 PM IST
share
ದಿಲ್ಲಿ ಮಾಲಿನ್ಯ: ಮಂಜುಹೊಗೆ ನಿಯಂತ್ರಣ ಗನ್‌ಗಳ ಪರೀಕ್ಷಾರ್ಥ ಪ್ರಯೋಗ

ಹೊಸದಿಲ್ಲಿ, ಡಿ.20: ದೇಶದ ರಾಜಧಾನಿಯಲ್ಲಿ ವಾಯುಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ ಮಂಜುಹೊಗೆಯ ತೊಂದರೆಯನ್ನು ಕಡಿಮೆ ಮಾಡುವ ಸಲುವಾಗಿ ಮಂಗಳವಾರ ಬೆಳಗ್ಗೆ ಇಲ್ಲಿನ ಆನಂದ್ ವಿಹಾರ್ ಬಸ್ ಟರ್ಮಿನಲ್‌ನಲ್ಲಿ ಮಂಜುಹೊಗೆ ನಿಯಂತ್ರಣ ಗನ್‌ಗಳ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು.

ಈ ನೂತನ ಯಂತ್ರ ಮಾಲಿನ್ಯ ಮಟ್ಟವನ್ನು ಕಡಿಮೆ ಮಾಡಬಲ್ಲುದೇ ಎಂಬುದನ್ನು ತಿಳಿಯುವ ಸಲುವಾಗಿ ದಿಲ್ಲಿಯ ಅತ್ಯಂತ ಮಾಲಿನ್ಯಪೀಡಿತ ಪ್ರದೇಶಗಳಲ್ಲಿ ಒಂದಾಗಿರುವ ಆನಂದ್ ವಿಹಾರ್ ಅನ್ನು ಆಯ್ಕೆ ಮಾಡಲಾಗಿತ್ತು. ಈ ಪ್ರದೇಶದಲ್ಲಿ ದಿನವಿಡೀ ಮಂಜುಹೊಗೆ ನಿಯಂತ್ರಣ ಗನ್ ಪ್ರಯೋಗ ಮಾಡಲಾಗಿದ್ದು ಇದರಿಂದ ಮಾಲಿನ್ಯದಲ್ಲಿ ಇಳಿಕೆಯಾದರೆ ಶೀಘ್ರದಲ್ಲೇ ಈ ಗನ್‌ಗಳನ್ನು ಇತರ ಪ್ರದೇಶಗಳಲ್ಲೂ ಬಳಸಲಾಗುವುದು ಎಂದು ದಿಲ್ಲಿಯ ಪರಿಸರ ಸಚಿವ ಇಮ್ರಾನ್ ಹುಸೈನ್ ತಿಳಿಸಿದ್ದಾರೆ. ಈ ಯಂತ್ರವನ್ನು ಮೊದಲ ಬಾರಿ ಚೀನಾದಲ್ಲಿ 2015ರಲ್ಲಿ ಬಳಸಲಾಗಿತ್ತು. ಅಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳ ವೇಳೆ ಏಳುವ ಧೂಳನ್ನು ನಿಯಂತ್ರಿಸುವುದಕ್ಕಾಗಿ ಈ ಯಂತ್ರವನ್ನು ಬಳಸಲಾಗುತ್ತಿತ್ತು ಎಂದು ಸಚಿವರು ತಿಳಿಸಿದ್ದಾರೆ.

ಈ ಯಂತ್ರವನ್ನು ನಿರ್ಮಿಸಿರುವ ಕ್ಲೌಡ್ ಟೆಕ್ ಸಂಸ್ಥೆಯ ಪ್ರತಿನಿಧಿ ತಿಳಿಸುವಂತೆ, ಈ ಯಂತ್ರವು ಮಳೆಯಂಥ ಸ್ಥಿತಿಯನ್ನು ನಿರ್ಮಾಣ ಮಾಡುತ್ತದೆ. ನೀರಿನ ಸಣ್ಣ ಹನಿಗಳನ್ನು ಆಕಾಶದತ್ತ ಹಾರಿಸುವ ಈ ಯಂತ್ರ ನೀರಿನ ಹನಿ ವಾತಾವರಣದಲ್ಲಿರುವ ಧೂಳಿನೊಂದಿಗೆ ಸೇರಿ ಭೂಮಿಯ ಮೇಲೆ ಬೀಳುವಂತೆ ಮಾಡುತ್ತದೆ. ಈ ಯಂತ್ರದ ಗಾತ್ರ ಮತ್ತು ನೀರಿನ ಟ್ಯಾಂಕ್‌ಗೆ ಅನುಗುಣವಾಗಿ ಇದರಿಂದ 30 ಮೀಟರ್‌ನಿಂದ 100 ಮೀಟರ್ ದೂರದವರೆಗೆ ನೀರನ್ನು ಗಾಳಿಯಲ್ಲಿ ಹಾರಿಸಬಹುದು. ಹಾಗಾಗಿ ಈ ಯಂತ್ರಕ್ಕೆ ಅತ್ಯಧಿಕ ನೀರಿನ ಅಗತ್ಯವಿದ್ದು ಮೂವತ್ತು ಮೀಟರ್ ದೂರಕ್ಕೆ ಚಿಮ್ಮಲು ಒಂದು ನಿಮಿಷಕ್ಕೆ ಮೂವತ್ತು ಲೀಟರ್ ನೀರಿನ ಅಗತ್ಯವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X