Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ. 23: ಜಿಡೆಕಲ್ಲು ಕಾಲೇಜಿನಲ್ಲಿ...

ಡಿ. 23: ಜಿಡೆಕಲ್ಲು ಕಾಲೇಜಿನಲ್ಲಿ ‘ಬೃಹತ್ ಉದ್ಯೋಗಮೇಳ’

ವಾರ್ತಾಭಾರತಿವಾರ್ತಾಭಾರತಿ20 Dec 2017 7:36 PM IST
share

ಪುತ್ತೂರು, ಡಿ. 20: ತಾಲೂಕಿನಲ್ಲಿ ಮೊದಲ ಬಾರಿಗೆ ಪುತ್ತೂರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರಿನ ಬಿ.ಜೆ. ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಡಿ. 23ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯೊಗ ಮೇಳದಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದು ಕಾಲೇಜಿನ ಪ್ರಾಂಶುಪಾಲೆ ನಳಿನಾಕ್ಷಿ ಎ.ಎಸ್ ತಿಳಿಸಿದ್ದಾರೆ.

ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸುಮಾರು 30 ಕಂಪೆನಿಗಳು ಮೇಳದಲ್ಲಿ ಭಾಗವಹಿಸಲಿದ್ದು, ಬೆಂಗಳೂರಿನ 24 ಕಂಪೆನಿಗಳು ಹಾಗೂ ಮಂಗಳೂರು , ಪುತ್ತೂರಿನ 6 ಕಂಪೆನಿಗಳು ಭಾಗವಹಿಸಲಿವೆ. ಸುಮಾರು 500ರಿಂದ 600 ಹುದ್ದೆಗಳಿಗೆ ಈ ಉದ್ಯೋಗಮೇಳದಲ್ಲಿ ನೇರ ಆಯ್ಕೆ ನಡೆಯಲಿದೆ. ಸುಮಾರು 800 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಉದ್ಯೋಗ ಮೇಳದ ಪ್ರಯುಕ್ತ ಡಿ.21 ರಂದು ಬೆಳಗ್ಗೆ 9 ಗಂಟೆಯಿಂದ ಮದ್ಯಾಜ್ನ 1 ಗಂಟೆಯ ವರೆಗೆ ಜಿಡೆಕಲ್ಲು ಕಾಲೇಜಿನಲ್ಲಿ ಉಚಿತ ಸಂದರ್ಶನ ಪೂರ್ವ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಸಂದರ್ಶನವನ್ನು ಎದುರಿಸುವ ಬಗ್ಗೆ ರಾಷ್ಟ್ರೀಯ ತರಬೇತುದಾರರು ಮಾಹಿತಿ ನೀಡಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗಮೇಳ ದಲ್ಲಿ ಯಾವುದೇ ನೋಂದಾವಣೆ ಶುಲ್ಕ ಇರುವುದಿಲ್ಲ. ಉದ್ಯೋಗ ಆಕಾಂಕ್ಷಿಗಳ ಅನುಕೂಲಕ್ಕಾಗಿ ಪುತ್ತೂರು ಖಾಸಗಿ ಬಸ್ ನಿಲ್ದಾಣದಿಂದ ಉದ್ಯೋಗ ಮೇಳ ನಡೆಯುವ ಜಿಡೆಕಲ್ಲು ಕಾಲೇಜಿಗೆ ಉಚಿತ ಬಸ್ ಸೌಲಭ್ಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಕಾರ್ಯಕ್ರಮವನ್ನು ಶಾಸಕಿ ಶಕುಂತಳಾ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಬಿ.ಜೆ. ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಗಣೇಶ್ ಜಿ.ಭಟ್, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪ್ರೊ.ಉದಯಶಂಕರ ಎಚ್, ಕಾಲೇಜು ಶಿಕ್ಷಣ ಇಲಾಖೆಯ ಪ್ಲೇಸ್‌ಮೆಂಟ್ ಸೆಲ್ ನ ನೋಡೆಲ್ ಅಧಿಕಾರಿ ಎ.ನಾರಾಯಣ ಪ್ರಸಾದ್ ಭಾಗವಹಿಸಲಿದ್ದಾರೆ.

ಉದ್ಯೋಗಮೇಳದ ಸ್ಥಳದಲ್ಲಿಯೇ ಆಕಾಂಕ್ಷಿಗಳು ತಮ್ಮ ಹೆಸರು ನೋಂದಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಳಿಗಾಗಿ 9742454909 ಹಾಗೂ 9481768715 ಈ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಟ್ರಸ್ಟ್‌ನ ಮಾನವ ಸಂಪನ್ಮೂಲ ಅಧಿಕಾರಿ ಜಯಶ್ರೀ, ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್‌ನ ಸಂಚಾಲಕ ಪಧ್ಮನಾಭ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾಕೋಶದ ಸಂಚಾಲಕ ಹರೀಶ್ ನಾಯಕ್ ಎಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X