Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರಿಸ್ಮಸ್ ಪ್ರೀತಿ, ದಯೆ, ಶಾಂತಿ,...

ಕ್ರಿಸ್ಮಸ್ ಪ್ರೀತಿ, ದಯೆ, ಶಾಂತಿ, ಸೋದರತ್ವ ಸಾರುವ ಹಬ್ಬ

ಉಡುಪಿ ಬಿಷಪ್ ಕ್ರಿಸ್‌ಮಸ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ20 Dec 2017 10:18 PM IST
share
ಕ್ರಿಸ್ಮಸ್ ಪ್ರೀತಿ, ದಯೆ, ಶಾಂತಿ, ಸೋದರತ್ವ ಸಾರುವ ಹಬ್ಬ

 ಉಡುಪಿ, ಡಿ.20: ದೇವಪುತ್ರ ಯೇಸುಕ್ರಿಸ್ತರು ಭೂಲೋಕದಲ್ಲಿ ಅವತರಿಸಿ ದೀನ ಮಾನವರಾದರು. ದೇವ ಹಾಗೂ ಮಾನವನ ನಡುವೆ ಸತ್ಸಂಬಂಧ ಬೆಳೆಸುವ, ಮಾನವರ ಮಧ್ಯೆ ಪ್ರೀತಿ ಸಂಬಂಧವನ್ನು ಅರಳಿಸಲು ಕಾರಣರಾ ದರು. ಇದೇ ಪ್ರೀತಿ, ದಯೆ, ಶಾಂತಿ, ಸೋದರತ್ವಗಳನ್ನು ಕ್ರಿಸ್ತ ಜಯಂತಿ ಅಥವಾ ಕ್ರಿಸ್ಮಸ್ ಹಬ್ಬವು ಸಾರುತ್ತದೆ ಎಂದು ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಲೋಬೊ ಹೇಳಿದ್ದಾರೆ.

ತಮ್ಮ ಕ್ರಿಸ್ಮಸ್ ಸಂದೇಶದಲ್ಲಿ ಅವರು, ಕ್ರಿಸ್ತರ ಜನನ ಈ ಭೂಲೋಕದ ಸಕಲ ಮನುಜರ ಆನಂದಕ್ಕೆ ಕಾರಣವಾಯಿತು. ಅವರ ಜನನವು ಅಮರ ಪ್ರೇಮದ ರಹಸ್ಯವಾಗಿದೆ. ತಂದೆ ದೇವರು ಮಾನವನ ಮೇಲಿನ ಪ್ರೀತಿಯನ್ನು ತೋರ್ಪ ಡಿಸಲು ತಮ್ಮ ಪುತ್ರರನ್ನೇ ಭೂಲೋಕಕ್ಕೆ ಕಳುಹಿಸಿದ ಮಾನವ ಚರಿತ್ರೆಯ ಅದ್ವಿತೀಯ ಘಟನೆ ಕ್ರಿಸ್ಮಸ್ ಎಂದರು.

ಅನಾದರಣೆ, ಜಾತೀಯತೆ ಮತ್ತು ಭಯೋತ್ಪಾದನೆ, ಹಿಂಸೆ, ರಕ್ತಪಾತ ಮತ್ತು ಅನಿಶ್ಚಿತತೆಯ ವಾತಾವರಣಕ್ಕೆ ಎಡೆಮಾಡಿಕೊಡುವ ದುರಂತಮಯ ಪರಿಸ್ಥಿತಿಯಲ್ಲೂ ಅಪನಂಬಿಕೆ, ಅನುಮಾನ ಮತ್ತು ನಿರಾಶೆಗೆ ಶರಣಾಗಬೇಡಿ ಎಂದು ಬೆತ್ಲೆಹೇಮಿನ ಬಡ ಗೋದಲಿಯು ಭೂಲೋಕಕ್ಕೆ ಇಂದು ಹೇಳುತ್ತಿದೆ. ಸಕಲ ಧರ್ಮಗಳ ವಿಶ್ವಾಸಿಗಳು ಸುಮನಸ್ಸಿನ ಸ್ತ್ರೀಪುರುಷರು ಒಂದಾಗಿ ಎಲ್ಲಾ ವಿಧದ ಅಸಹನೆ ಮತ್ತು ತಾರತಮ್ಯವನ್ನು ಬಹಿಷ್ಕರಿಸಿ ಶಾಂತಿಯನ್ನು ಸ್ಥಾಪಿಸುವ ಕರೆಯನ್ನು ಹೊಂದಿದ್ದಾರೆ. ಕ್ರಿಸ್ಮಸ್ ಆಚರಣೆಯು ಸಂತೋಷ, ಪ್ರೀತಿ ಮತ್ತು ಶಾಂತಿಗಾಗಿ ಶ್ರಮಿಸುವ ಎಲ್ಲರಿಗೂ ಉತ್ತೇಜನ ಕೊಡುವಂತಾಗಲಿ ಎಂದು ಅವರು ಹಾರೈಸಿದರು.

ಕ್ರಿಸ್ಮಸ್ ಹಬ್ಬವು ನಮ್ಮೆಲ್ಲರಿಗೂ ಪ್ರೀತಿ ಹಾಗೂ ಸುಖಶಾಂತಿಯ ಹಬ್ಬವಾಗಿದೆ. ನಮ್ಮಲ್ಲಿ ಪ್ರತಿಯೊಬ್ಬರೂ ಹಳೆತನವನ್ನು ಬಿಟ್ಟು ಕ್ರಿಸ್ತರಂತೆ ತ್ಯಾಗ ತನ್ಮಯರಾಗಿ, ಸೇವಾ ಮನೋಭಾವವನ್ನು ಮನನ ಮಾಡಿಕೊಂಡು, ನಿಸ್ವಾರ್ಥಿಗಳಾಗಿ ಪ್ರೀತಿ, ದಯೆ, ಕರುಣೆಯ ಭಾಷೆಯನ್ನು ನಾವು ಮೊದಲು ಕಲಿತು, ಇತರರಿಗೂ ಅದನ್ನು ಕಲಿಸಲು ಕಂಕಣಬದ್ಧರಾಗಬೇಕು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X