Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರದ ಸೌಲಭ್ಯವನ್ನು ಬಡ ಜನರ ಬಳಿಗೆ...

ಸರಕಾರದ ಸೌಲಭ್ಯವನ್ನು ಬಡ ಜನರ ಬಳಿಗೆ ಪ್ರಾಮಾಣಿಕವಾಗಿ ತಲುಪಿಸುವುದೇ ಜನಪ್ರತಿನಿಧಿಯ ಕೆಲಸ: ಬಿ.ಎ.ಮೊಯ್ದಿನ್‌

ಸಾರ್ವಜನಿಕ ಕ್ರಿಸ್ಮಸ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 Dec 2017 11:18 PM IST
share

ಮಂಗಳೂರು, ಡಿ.21: ಬಡಜನರ, ದುರ್ಬಲರ, ಅಶಕ್ತರ, ರೋಗಿಗಳ ಸೇವೆ ಯನ್ನು ಪ್ರಮಾಣಿಕವಾಗಿ, ನಿಷ್ಠೆಯಿಂದ ಮಾಡುವುದು, ಸರಕಾರದ ಸೌಲಭ್ಯವನ್ನು ಬಡಜನರಿಗೆ ತಲುಪಿಸುವುದು ಜನಪ್ರತಿನಿಧಿಯ ಕೆಲಸ. ದಯೆ, ಪ್ರೀತಿ, ಕರುಣೆಯೊಂದಿಗೆ ಮಾನವರಾಗಿ ಬದುಕಬೇಕೆನ್ನುವುದೇ ಏಸು ಕ್ರಿಸ್ತರು ಈ ಜಗತ್ತಿಗೆ ನೀಡಿದ ಸಂದೇಶವೂ ಆಗಿದೆ ಎಂದು ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ.ಮೊಯ್ದಿನ್ ತಿಳಿಸಿದ್ದಾರೆ.

ನಗರದ ಕಂಕನಾಡಿ ಮೈದಾನದಲ್ಲಿ ಕರ್ನಾಟಕ ಸರಕಾರದ ವಿಧಾನ ಪಪರಿಷತ್‌ನ ಮುಖ್ಯ ಸಚೇತಕ ಐವನ್ ಡಿ ಸೋಜ ಅವರ ನೇತೃತ್ವದಲ್ಲಿ ಹಮ್ಮಿಕೊಂಡ 2ನೆ ವರ್ಷದ ಕ್ರಿಸ್ಮಸ್ ಆಚರಣೆಯ ಸಮಾರಂಭವನ್ನುದ್ದೇಶಿಸಿ ಅವರು ಇಂದು ಮಾತನಾಡುತ್ತಿದ್ದರು.

ಸಮಾಜದಲ್ಲಿ ನಾವೆಲ್ಲರೂ ಮಾನವೀಯ ಗುಣಗಳೊಂದಿಗೆ ಒಬ್ಬರನ್ನೊಬ್ಬರು ಅರಿತುಕೊಂಡು, ಕಷ್ಟದಲ್ಲಿರುವವರಿಗೆ ಪರಸ್ಪರ ಸಹಕಾರ ನೀಡುತ್ತಾ ಮಾನವರಾಗಿ ಬದುಕುವುದು ಹೊರತು ಬೇರೆ ಯಾವೂದು ಇಲ್ಲಿ ಮುಖ್ಯ ಅಲ್ಲ. ಈ ನಿಟ್ಟಿನಲ್ಲಿ ವಿಧಾನ ಪರಿಷತ್‌ನ ಮುಖ್ಯಸಚೇತಕನಾಗಿ ಅಯ್ಕೆಯಾದ ಐವನ್ ಡಿ ಸೋಜ ಮುಖ್ಯ ಮಂತ್ರಿ ಪರಿಹಾರ ನಿಧಿಯಿಂದ 6 ಕೋಟಿ ರೂ ಮೊತ್ತದ ಪರಿಹಾರವನ್ನು ಬಡವ, ರೋಗ ಪೀಡಿತರ ಮನೆ ಬಾಗಿಲಿಗೆ ತಂದು ಅವರಿಗೆ ತಲುಪಿಸಿರುವುದು ಶ್ಲಾಘನೀಯ ಎಂದರು.

ಮುಖ್ಯ ಸಚೇತಕ ಐವನ್ ಡಿ ಸೋಜ ಸ್ವಾಗತಿಸುತ್ತಾ, ಸರಕಾರದ ಮುಖ್ಯ ಸಚೇತಕನಾಗಿ ಎಲ್ಲಾ ಹಬ್ಬವನ್ನು ಆಚರಿಸುವ ಮೂಲಕ ಜನರನ್ನು ಒಂದುಗೂಡಿ ಸಬೇಕು ಎನ್ನುವ ಭಾವನೆಯಿಂದ ದೀಪಾವಳಿ, ಮೀಲಾದುನ್ನಬಿ, ಕ್ರಿಸ್ಮಸನ್ನು ಎಲ್ಲರೊಂದಿಗೆ ಆಚರಿಸಬೇಕು ಎಂದು ಆಪ್ತರೊಬ್ಬರು ಸಲಹೆ ನೀಡಿದ್ದನ್ನು ಅನುಸರಿಸಿದ್ದೇನೆ. ಅದರಿಂದ ಉತ್ತಮ ಪ್ರತಿಕ್ರೀಯತೆ ದೊರೆತಿದೆ. ಹಬ್ಬದ ಮೂಲಕ ಸೌರ್ಹಾದತೆ ವಿಸ್ತರಿಸಲಿ ಎನ್ನುವುದು ನನ್ನ ಆಶಯ ಎಂದು ಅವರು ಶುಭಹಾರೈಸಿದರು. ಸಮಾರಂಭದಲ್ಲಿ ಕ್ರೈಸ್ತ ಧರ್ಮ ಸಭಾದ ಪಾಲಕರಾದ ವಂ,ಪಾಲನ್ನಾ ಕ್ರಿಸ್ಮಸ್‌ನ ಸಂದೇಶವನ್ನು ನೀಡಿದರು. ಕರಾವಳಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಮೊಯ್ದಿನ್ ಬಾವಾ, ಮನಪಾ ಮೇಯರ್ ಕವಿತಾ ಸನಿಲ್, ಮನಪಾ ಸದಸ್ಯರಾದ ನವೀನ್ ಡಿಸೋಜ, ನಾಗವೇಣಿ, ಅಪ್ಪಿ, ಸಬೀತಾ ಮಿಸ್ಕತ್, ಅಶೋಕ್ ಕುಮಾರ್, ಅಖಿಲ್ ಆಳ್ವಾ, ಪ್ರಕಾಶ್ ಸಾಲ್ಯಾನ್, ಕಾಂಗ್ರೆಸ್ ಮುಖಂಡರಾದ ಕೋಡಿಜಾಲ್ ಇಬ್ರಾಹೀಂ, ಸುರೇಂದ್ರ ಕಂಬಳಿ, ಎನ್.ಎಸ್.ಕರೀಂ, ಯು.ಪಿ.ಇಬ್ರಾಹೀಂ, ಅಮೃತ ಕದ್ರಿ, ಶಾಹುಲ್ ಹಮೀದ್ ಕದಿಕೆ, ಲೋಕೇಶ್ ಹೆಗ್ಡೆ, ಹೇಮನಾಥ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಮುದಸೀರ್ ಕುದ್ರೋಳಿ, ಮುಹಮ್ಮದ್ ರಫೀಕ್ ಬೆಂಗ್ರೆ, ಗ್ರೆಟ್ಟಾ ರೆಬೆಲ್ಲೋ, ನಾಗೇಂದ್ರ, ಖಾದರ್ ಕುದ್ರೋಳಿ, ಮಾಜಿ ಮೇಯರ್ ಕೆ.ಅಶ್ರಫ್ ಇತರ ಗಣ್ಯರಾದ ಡಾ. ರಾಮಚಂದ್ರ, ಡಾ.ಕವಿತಾ ಡಿ ಸೋಜ, ಮಾರ್ಸೆಲ್ ಮೊಂತೆರೊ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನಂತ ಮೂರ್ತಿ ಅಸ್ರಣ್ಣ, ಭಾಸ್ಕರ ತೊಕ್ಕೊಟ್ಟು, ಜಯರಾಮ ಶೇಖ ಮೊದಲಾದವರು ಉಪಸ್ಥಿತರಿದ್ದರು.

ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X