Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಉನ್ನತಿ ಸಾಧಿಸಲು ಅಂಬೇಡ್ಕರ್...

ದೇಶದಲ್ಲಿ ಉನ್ನತಿ ಸಾಧಿಸಲು ಅಂಬೇಡ್ಕರ್ ಜೀವನವೇ ಸಾಕ್ಷಿ : ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ

ವಾರ್ತಾಭಾರತಿವಾರ್ತಾಭಾರತಿ21 Dec 2017 11:33 PM IST
share
ದೇಶದಲ್ಲಿ ಉನ್ನತಿ ಸಾಧಿಸಲು ಅಂಬೇಡ್ಕರ್ ಜೀವನವೇ ಸಾಕ್ಷಿ : ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅಭಿಮತ

ಸಿದ್ದಾಪುರ (ಕೊಡಗು), ಡಿ.21: ದೇಶದಲ್ಲಿ ಉನ್ನತಿ ಸಾಧಿಸಬೇಕಾದರೆ ಶಿಕ್ಷಣ ಅತ್ಯವಶ್ಯಕ. ಇದಕ್ಕೆ ಅಂಬೇಡ್ಕರ್ ಅವರ ಜೀವನವೇ ಸಾಕ್ಷಿ ಎಂದು ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಡಾ. ನಿರ್ಮಲಾ ನಂದನಾಥ ಸ್ವಾಮೀಜಿ ಅಭಿಪ್ರಾಯಿಸಿದ್ದಾರೆ.

ಆದಿ ಚುಂಚನಗಿರಿ ಟ್ರಸ್ಟ್ ಮತ್ತು ಸಿದ್ದಾಪುರ ಪ್ರೌಢಶಾಲೆ ಆಡಳಿತ ಮಂಡಳಿ ಸಹಯೋಗದಲ್ಲಿ ಹಮ್ಮಿಕೊಂಡ ಜಗದ್ಗುರು ನಿರ್ಮಲಾನಂದ ಸ್ವಾಮೀಜಿ ಅವರ ಪುರಪ್ರವೇಶ ಮತ್ತು ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ದಲಿತರು ಎಂಬ ಕಾರಣಕ್ಕಾಗಿ ಬಾಲ್ಯದಲ್ಲಿ ಅನೇಕ ನೋವು ಅನುಭವಿಸಿದ ವ್ಯಕ್ತಿಯಾಗಿದ್ದು, ಅವರು ಜೀವನದಲ್ಲಿ ಕೊರಗುತಾ ಕೂರಲಿಲ್ಲ. ಬದಲಾಗಿ ಶಿಕ್ಷಣದ ಮೂಲಕ ಜ್ಞಾನ ಸಂಪಾದಿಸಿ ತಮ್ಮನ್ನು ತುಳಿದವರಿಗೆ ಉತ್ತರ ನೀಡಿದ್ದಾರೆ. ಅವರ ಸಾಧನೆಯನ್ನು ಮೆಚ್ಚಿ ಇಂಗ್ಲೆಂಡ್ ದೇಶದಲ್ಲಿ ಅವರ ಮೂರ್ತಿ ಸ್ಥಾಪಿಸಿರುವುದು ಭಾರತೀಯರ ಹೆಮ್ಮೆ ಎಂದರು.

ಆಧುನಿಕ ವಿದ್ಯೆಯ ಜೊತೆಗೆ ಆದ್ಯಾತ್ಮಿಕ ವಿದ್ಯೆ ಕೂಡಾ ಅಗತ್ಯವಾಗಿದ್ದು, ಸಿದ್ದಾಪುರ ಪ್ರೌಢ ಶಾಲೆಯನ್ನು ನಾವು ದತ್ತು ಪಡೆದಿದ್ದು ಎರಡೂ ವಿದ್ಯೆಯನ್ನು ಕಲಿಸುವ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಬೋಧ ಸ್ವರೂಪಾನಂದ ಸ್ವಾಮೀಜಿ ,ಅರಮೇರಿ ಕಳಂಚೇರಿ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು.

ಈ ಸಂದರ್ಭ ಸಿದ್ದಾಪುರ ಜಮಾಅತ್ ಅಧ್ಯಕ್ಷ ಉಸ್ಮಾನ್ ಹಾಜಿ, ಆದಿ ಚುಂಚನಗಿರಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮಿ, ಕಾವೇರಿ ಆಶ್ರಮದ ವಿವೇಕಾನಂದ ಸ್ವಾಮಿ, ಆದಿ ಚುಂಚನಗಿರಿ ಮಠದ ವಿವಿಧ ಶಾಖಾ ಮಠದ ಸ್ವಾಮಿಗಳು, ಸಿದ್ದಾಪುರ ಪ್ರೌಢಶಾಲೆ ಆಡಳಿತ ಮಂಡಳಿ ಕಾರ್ಯದರ್ಶಿ ಪಿ.ಸಿ ಕುಶಾಲಪ್ಪ, ಶಿಕ್ಷಕರು, ಪೋಷಕರು, ಪೂರ್ವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X