ನೇಣು ಬಿಗಿದು ಆತ್ಮಹತ್ಯೆ

ಹನೂರು, ಡಿ.21: ಮಾನಸಿಕ ಅಸ್ವಸ್ಥನೊಬ್ಬ ಕೌದಳ್ಳಿ ಮಹದೇಶ್ವರ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಹನೂರು ಸಮೀಪದ ಕಂಡಯ್ಯನಪಾಳ್ಯ ನಿವಾಸಿ ಮಂಜು(30) ಆತ್ಮಹತ್ಯೆಗೈದ ವ್ಯಕ್ತಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮಾಪುರ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





