Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಡಾಕೂ' ಆಗಲಿರುವ ರಣದೀಪ್

'ಡಾಕೂ' ಆಗಲಿರುವ ರಣದೀಪ್

ವಾರ್ತಾಭಾರತಿವಾರ್ತಾಭಾರತಿ22 Dec 2017 6:04 PM IST
share
ಡಾಕೂ ಆಗಲಿರುವ ರಣದೀಪ್

‘ಮೆಔರ್ ಚಾರ್ಲ್ಸ್’ ಹಾಗೂ ‘ಸರಬ್‌ಜಿತ್’ ಚಿತ್ರದಲ್ಲಿ ರಿಯಲ್‌ಲೈಫ್ ಪಾತ್ರಗಳನ್ನು ನಿರ್ವಹಿಸಿದ್ದ ನಟ ರಣದೀಪ್ ಹೂಡಾ, ಮಧುರೀತಾ ಆನಂದ್ ನಿರ್ದೇಶನದ ಇನ್ನೊಂದು ಬಯೋಪಿಕ್ ಚಿತ್ರ ‘ಸುಲ್ತಾನಾ ಡಾಕೂ’ವಿಗಾಗಿ ಬಣ್ಣ ಹಚ್ಚಲು ಸಿದ್ಧರಾಗುತ್ತಿದ್ದಾರೆ.

2018ರ ಎಪ್ರಿಲ್‌ನಲ್ಲಿ ಸೆಟ್ಟೇರಲಿರುವ ಈ ಚಿತ್ರ ಸುಜಿತ್ ಸರಾಫ್‌ರ ‘ದಿ ಕನ್‌ಫೆಶನ್ಸ್ ಆಫ್ ಸುಲ್ತಾನಾ ಡಾಕೂ’ಆಂಗ್ಲ ಕಾದಂಬರಿಯನ್ನು ಆಧರಿಸಿದೆ. 1920ರ ದಶಕದಲ್ಲಿ ಈಗಿನ ಉತ್ತರಪ್ರದೇಶ ಹಾಗೂ ಉತ್ತರಾಖಂಡದ ಭಾಗಗಳ ಜನರನ್ನು ಬೆಚ್ಚಿಬೀಳಿಸಿದ್ದ ಡಕಾಯಿತನಾದ ಸುಲ್ತಾನಾ ಹಾಗೂ ಆತನ ಜೀವದ ಗೆಳೆಯನಂತಿದ್ದ ‘ಮಿಂಚಿನವೇಗದ’ ಕುದುರೆ ಚೇತಕ್‌ನ ಕುರಿತಾದ ಕಥಾವಸ್ತುವುಳ್ಳದ್ದಾಗಿದೆ. ಜಮೀನುದಾರರು, ಶ್ರೀಮಂತರಿಂದ ದೋಚುತ್ತಿದ್ದ ಸಂಪತ್ತಿನ ಒಂದು ಭಾಗವನ್ನು ಸುಲ್ತಾನಾ ಬಡವರಿಗೆ ಹಂಚುತ್ತಿದ್ದನೆಂಬ ದಂತಕತೆಗಳನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗಿದೆ.

ಉತ್ತರಪ್ರದೇಶದ ತೆರಾಯಿ ಪ್ರಾಂತದಲ್ಲಿ ಚಿತ್ರದ ಬಹುತೇಕ ಭಾಗ ಚಿತ್ರೀಕರಣಗೊಳ್ಳಲಿದೆ. ಕುದುರೆಸವಾರಿಯಲ್ಲಿ ನಿಷ್ಣಾತನಾಗಿರುವ ರಣದೀಪ್ ಹೂಡಾ, ಆ್ಯಕ್ಷನ್ ದೃಶ್ಯಗಳನ್ನು ಡಮ್ಮಿ ಬಳಸದೆಯೇ ನಿರ್ವಹಿಸಲಿದ್ದಾರಂತೆ. ‘ಸುಲ್ತಾನಾ ಡಾಕೂ’ವಿನ ಕೆಲವು ಮಹತ್ವದ ಆ್ಯಕ್ಷನ್ ಹಾಗೂ ಕುದುರೆ ರೇಸಿಂಗ್ ಸನ್ನಿವೇಶಗಳು ಕಝಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ. ರಣದೀಪ್ ಹೂಡಾ ಈ ಮೊದಲು ರಾಜಾ ರವಿವರ್ಮಾ, ಚಾರ್ಲ್ಸ್ ಶೋಭರಾಜ್, ಸರಬ್‌ಜಿತ್‌ನಂತಹ ರಿಯಲ್‌ಲೈಫ್ ಪಾತ್ರಗಳನ್ನು ಅದ್ಭುತವಾಗಿ ನಿರ್ವಹಿಸಿ ಸೈ ಅನಿಸಿಕೊಂಡಿದ್ದರು. ದೀಪಾ ಮೆಹ್ತಾ ನಿರ್ದೇಶನದ ಆಂಗ್ಲ-ಪಂಜಾಬಿ ಚಿತ್ರ ಬಿಬಾಬಾಯ್ಸಾನಲ್ಲೂ ಅವರು, ಕೆನಡದ ಕುಖ್ಯಾತ ಗ್ಯಾಂಗ್‌ಸ್ಟರ್ ಜೀತ್‌ಜೋಹರ್‌ನ ಪಾತ್ರ ನಿರ್ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X