Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಲಿಗಳ ಮೇಲೆ ಕ್ರಿಸ್ಮಸ್ ಸಂದೇಶ ಸಾರಿದ...

ಗಾಲಿಗಳ ಮೇಲೆ ಕ್ರಿಸ್ಮಸ್ ಸಂದೇಶ ಸಾರಿದ ಶಂಕರಪುರ ಚರ್ಚಿನ ಕಲಾವಿದರು

ವಾರ್ತಾಭಾರತಿವಾರ್ತಾಭಾರತಿ22 Dec 2017 11:15 PM IST
share
ಗಾಲಿಗಳ ಮೇಲೆ ಕ್ರಿಸ್ಮಸ್ ಸಂದೇಶ ಸಾರಿದ ಶಂಕರಪುರ ಚರ್ಚಿನ ಕಲಾವಿದರು

ಶಿರ್ವ, ಡಿ.23: ಶಂಕರಪುರ ಸಂತ ಯೋವಾನ್ನರ ದೇವಾಲಯದ ಕಲಾ ವಿದರು ಬೃಹತ್ ಗಾತ್ರದ ಎರಡು ಟ್ರಕ್ಕುಗಳಲ್ಲಿ ಯೇಸುವಿನ ಪ್ರೀತಿ ಮತ್ತು ಶಾಂತಿಯ ಸಂದೇಶವನ್ನು ನಟಿಸುವ ಮೂಲಕ ಶಂಕರಪುರ ಮತ್ತು ಶಿರ್ವ ಪರಿಸರದ ಜನತೆಗೆ ಸಾರಿದರು.

ಶಂಕರಪುರ ಚರ್ಚಿನ ಸಹಾಯಕ ಧರ್ಮಗುರು ವಂ.ರೋಯ್ಸನ್ ಫೆರ್ನಾಂಡಿಸ್ ನೇತೃತ್ವದಲ್ಲಿ ರಚಿಸಿ ನಿರ್ದೇಶಿಸಿದ ‘ಕ್ರಿಸ್ತ ಕಾರುಣ್ಯ’ ಎಂಬ ಕಿರು ಪ್ರಹಸನವನ್ನು ಸುಮಾರು 60ಕ್ಕೂ ಅಧಿಕ ನಟ ನಟಿಯರು ಬೃಹತ್ ಟ್ರಕ್ಕುಗಳಲ್ಲಿ ನಿರ್ಮಿಸಿದ ವಿಶೇಷ ವೇದಿಕೆಯಲ್ಲಿ ಪ್ರದರ್ಶಿಸಿದರು. ವಿಶೇಷ ವೇಷಭೂಷಣ, ಲೈಟಿಂಗ್ ವ್ಯವಸ್ಥೆಯಲ್ಲಿ ಏಕಕಾಲದಲ್ಲಿ ಯೇಸುವಿನ ಜನನದ ಸಂದೇಶದೊಂದಿಗೆ ಅದರ ಅರ್ಥವನ್ನು ನೆರೆದವರಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಸಲಾಯಿತು.

ಸುಮಾರು 25 ನಿಮಿಷಗಳ ರೂಪಕವನ್ನು ಮೊದಲು ಶಿರ್ವ ಪೇಟೆಯಲ್ಲಿ, ಬಳಿಕ ಶಂಕರಪುರ ಚರ್ಚಿನ ಎದುರುಗಡೆ ಪ್ರದರ್ಶಿಸಲಾಯಿತು. ಟ್ಯಾಬ್ಲೊದಲ್ಲಿ ಹಾಡು, ನೃತ್ಯ, ಸಾಂತಾಕ್ಲಾಸ್, ನಟನೆ ಪ್ರತಿಯೊಂದನ್ನು ಕೂಡ ಕಲಾವಿದರು ಪ್ರದರ್ಶಿಸಿದರು. ಕಾರ್ಯಕ್ರಮದ ನೇತೃತ್ವವನ್ನು ಚರ್ಚಿನ ಭಾರತೀಯ ಕೆಥೊ ಲಿಕ್ ಯುವ ಸಂಚಾಲನದ ಸದಸ್ಯರುಗಳು ವಹಿಸಿದ್ದರು.

‘ಕ್ರಿಸ್‌ಮಸ್ ಹಬ್ಬ ಎಂಬುದು ಕೇವಲ ಬಾಹ್ಯ ಆಚರಣೆಗೆ ಸೀಮಿತವಾಗಿದ್ದು, ಪ್ರಭು ಕ್ರಿಸ್ತರು ಜಗತ್ತಿಗೆ ಸಾರಿದ ಸುವಾರ್ತೆಯ ನೆನಪು ಈ ಲೋಕಕ್ಕೆ ಮರೆತು ಹೋಗಿದೆ. ನಿಜವಾದ ಕ್ರಿಸ್ಮಸ್ ತನ್ನ ಆಚರಣೆಯ ಮಹತ್ವವನ್ನು ಕಳೆದು ಕೊಳ್ಳು ತ್ತಿದೆ. ಓರ್ವ ಮುದಿ ಭಿಕ್ಷುಕ ಬಾಲಕನೋರ್ವನಿಗೆ ಕ್ರಿಸ್‌ಮಸ್ ಮಹತ್ವವನ್ನು ಹಾಗೂ ನಿಜವಾದ ಆಚರಣೆಯನ್ನು ತಿಳಿಹೇಳುವ ಪ್ರಯತ್ನ ರೂಪಕದಲ್ಲಿ ಮಾಡಲಾಗಿದೆ ಎಂದು ವಂ.ರೋಯ್ಸನ್ ಫೆರ್ನಾಂಡಿಸ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X