Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾವೇರಿಯಲ್ಲಿ ಗಂಗಾ ನದಿಗಿಂತ 600ಶೇ....

ಕಾವೇರಿಯಲ್ಲಿ ಗಂಗಾ ನದಿಗಿಂತ 600ಶೇ. ಅಧಿಕ ರಾಸಾಯನಿಕ ವಿಷ!

ಅಣ್ಣಾ ವಿವಿ ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ23 Dec 2017 10:51 PM IST
share
ಕಾವೇರಿಯಲ್ಲಿ ಗಂಗಾ ನದಿಗಿಂತ 600ಶೇ. ಅಧಿಕ ರಾಸಾಯನಿಕ ವಿಷ!

ಚೆನ್ನೈ,ಡಿ.23: ದೇಶದ ಪ್ರಮುಖ ನದಿಗಳಲ್ಲೊಂದಾಗಿರುವ ಕಾವೇರಿಯಿಂದ ಅತ್ಯಂತ ಕನಿಷ್ಠ ಪ್ರಮಾಣದ ನೀರು ಸಮುದ್ರವನ್ನು ಸೇರುತ್ತದೆಯಾದರೂ, ಈ ನದಿಯು ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ವಿಷಗಳನ್ನು ಒಳಗೊಂಡಿದೆ ಎಂದು ಸರಕಾರದ ಆರ್ಥಿಕ ನೆರವಿನ ಅಣ್ಣಾ ವಿಶ್ವವಿದ್ಯಾನಿಲಯದ ಅಧ್ಯಯನವು ಬೆಳಕಿಗೆ ತಂದಿದೆ.

 ಕಾವೇರಿ ನದಿಯಿಂದ ವಾರ್ಷಿಕ ಸುಮಾರು 8.4 ಘನ.ಕಿ.ಮೀ.ಗಳಷ್ಟು ನೀರು ಸಮುದ್ರವನ್ನು ಸೇರುತ್ತದೆ. ನದಿಯ ಪ್ರತಿ ಲೀ.ನೀರು 753 ಮಿ.ಗ್ರಾಂ ಕರಗಿದ ರಾಸಾಯನಿಕ ತ್ಯಾಜ್ಯಗಳನ್ನು ಒಳಗೊಂಡಿದ್ದು, ಗಂಗಾನದಿಗೆ ಹೋಲಿಸಿದರೆ ಇದು ಐದು ಪಟ್ಟಿನಷ್ಟು ಹೆಚ್ಚಿದೆ ಎಂದು ಇತ್ತೀಚಿಗೆ ಬಿಡುಗಡೆಗೊಂಡಿರುವ ಅಧ್ಯಯನದ ಅಂತಿಮ ವರದಿಯು ತಿಳಿಸಿದೆ.

ಕಾವೇರಿಯಲ್ಲಿ ಅಧಿಕ ಪ್ರಮಾಣದಲ್ಲಿರುವ ರಾಸಾಯನಿಕಗಳಿಂದಾಗಿ ಮೇಕೆದಾಟು, ಶ್ರೀರಾಮಸಮುದ್ರಂ, ಕಂಡಿಯೂರು, ಅಪ್ಪಕುಡತನ್, ಪನ್ನವಡಿ ಮತ್ತು ರುದ್ರಪಟ್ಣ ಸೇರಿದಂತೆ ತಮಿಳುನಾಡು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಅಂತರ್ಜಲವು ಕಲುಷಿತಗೊಂಡಿದ್ದು, ನೀರಾವರಿಗೆ ಮತ್ತು ಕುಡಿಯಲು ಅನರ್ಹವಾಗಿದೆ. ನದಿಯ ದಾರಿಯುದ್ದಕ್ಕೂ ಇರುವ ಹಲವಾರು ಜವಳಿ, ಡಯಿಂಗ್, ಸಿಮೆಂಟ್ ಮತ್ತು ರಾಸಾಯನಿಕಗಳ ಕೈಗಾರಿಕೆಗಳು ಟನ್‌ಗಟ್ಟಲೆ ಹಾನಿಕಾರಕ ತ್ಯಾಜ್ಯಗಳನ್ನು ಅದರಲ್ಲಿ ಬಿಡುತ್ತಿವೆ.

ಅಧ್ಯಯನಕ್ಕೊಳಪಡಿಸಿದ ಇತರ ನದಿಗಳಿಗೆ ಹೋಲಿಸಿದರೆ ಕಾವೇರಿಯಲ್ಲಿ, ವಿಶೇಷವಾಗಿ ಕೈಗಾರಿಕಾ ಪ್ರದೇಶಗಳು, ತೀರಪ್ರದೇಶಗಳು ಮತ್ತು ಸಂಗಮಸ್ಥಳಗಳ ಸಮೀಪ ಸೋಡಿಯಂ ಮತ್ತು ಕ್ಲೋರೀನ್‌ನಂತಹ ಕಣಗಳು ಹೆಚ್ಚಿವೆ ಎಂದು ಅಧ್ಯಯನದ ನೇತೃತ್ವ ವಹಿಸಿದ್ದ ಪ್ರೊ.ಎಲ್.ಇಳಂಗೊ ತಿಳಿಸಿದರು.

ಸೋಡಿಯಂ ಹೆಚ್ಚಿನ ಮಟ್ಟದಲ್ಲಿದ್ದರೆ ಅದು ಮಾನವರಲ್ಲಿ ರಕ್ತದೊತ್ತಡಕ್ಕೆ ಕಾರಣ ವಾಗುತ್ತದೆ ಮತ್ತು ಸಂತಾನಶಕ್ತಿಯ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ. ಕನಾಟಕದ ಕೊಡಗು ಜಿಲ್ಲೆಯ ತಲಕಾವೇರಿಯಿಂದ ಬಂಗಾಳ ಉಪಸಾಗರವನ್ನು ಸೇರುವ ತಮಿಳುನಾಡಿನ ಪೂಂಪುಹಾರ್‌ವರೆಗಿನ 800 ಕಿ.ಮೀ.ವರೆಗಿನ ಪಯಣದಲ್ಲಿ ಕೈಗಾರಿಕೆ ಗಳು ಮತ್ತು ಒಳಚರಂಡಿಗಳ ತ್ಯಾಜ್ಯಗಳು, ಕೃಷಿ ಚಟುವಟಿಕೆಗಳ ತ್ಯಾಜ್ಯಗಳು ಕಾವೇರಿ ನದಿಯನ್ನು ಸೇರುತ್ತಿರುವುದು ಸೋಡಿಯಂ ಮಟ್ಟವು ಹೆಚ್ಚಲು ಕಾರಣವಾಗಿದೆ ಎಂದು ಸಂಶೋಧಕರು ವರದಿಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X