Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾಹಿತ್ಯ ಪ್ರೀತಿ - ವಿಶ್ವಾಸದ ಸೇತುವೆ...

ಸಾಹಿತ್ಯ ಪ್ರೀತಿ - ವಿಶ್ವಾಸದ ಸೇತುವೆ ನಿರ್ಮಿಸಬೇಕು : ಡಾ.ಸ್ವಾಮಿರಾವ್ ಕುಲಕರ್ಣಿ

ವಾರ್ತಾಭಾರತಿವಾರ್ತಾಭಾರತಿ24 Dec 2017 10:17 PM IST
share

ಬೆಂಗಳೂರು, ಡಿ. 24: ಇಂದಿನ ಸಾಹಿತ್ಯ ದ್ವೇಷ, ಅಸೂಯೆ, ಮತ್ಸರದ ಗಡಿಗಳನ್ನು ಕೆಡವಿ ಪ್ರೀತಿ, ವಿಶ್ವಾಸದ ಸೇತುವೆಗಳನ್ನು ನಿರ್ಮಿಸುವ ಕಡೆಗೆ ಕರೆದೊಯ್ಯಬೇಕು ಎಂದು ಕನಕಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸ್ವಾಮಿರಾವ್ ಕುಲಕರ್ಣಿ ಕರೆ ನೀಡಿದ್ದಾರೆ.

ರವಿವಾರ ತ್ರಿವೇಣಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರದ ಕಸಾಪದಲ್ಲಿ ಹಮ್ಮಿಕೊಂಡಿದ್ದ ಎಸ್.ಮೋಹನ್‌ರಾಯ್ ಅವರ ‘ದುಡ್ಡೇ ದೆವ್ವವಾದಾಗ’ ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಸಮಾಜದಲ್ಲಿ ದ್ವೇಷ, ಅಸೂಯೆ, ಅನುಮಾನಗಳಿಂದ ತುಂಬಿ ಹೋಗಿದೆ. ಇಂತಹ ಸಂದರ್ಭದಲ್ಲಿ ಸಾಹಿತ್ಯದ ಮೂಲಕ ಮಾನವೀಯ ವೌಲ್ಯಗಳನ್ನು ತುಂಬಬೇಕು. ಇಂದಿನ ಸಾಹಿತಿಗಳು ಈ ನಿಟ್ಟಿನಲ್ಲಿ ಸಾಹಿತ್ಯ ರಚಿಸಬೇಕು ಎಂದರು.

ಪುಸ್ತಕಗಳು ಮನುಷ್ಯನಲ್ಲಿರುವ ಮೋಸ, ಅವಮಾನಿಸುವುದು, ತಪ್ಪು ಮಾಡುವುದು, ತಳ ಮಟ್ಟದಲ್ಲಿ ಯೋಚನೆ ಮಾಡುವುದನ್ನು ದೂರ ಮಾಡುತ್ತದೆ. ಒಬ್ಬ ಸಂಪೂರ್ಣ ಗೌರವಯುತವಾಗಿ ಜೀವನ ರೂಪಿಸುವ, ಮತ್ತೊಬ್ಬರನ್ನು ಒಳಗೊಳ್ಳುವ ಮನುಷ್ಯರನ್ನಾಗಿ ರೂಪಿಸುತ್ತವೆ. ಮನುಷ್ಯನ ಅಂತರಾಳದಲ್ಲಿ ತುಂಬಿ ಹೋಗಿರುವ ಮಾನಸಿಕ ನೋವು-ನಲಿವು, ಅವಮಾನಗಳನ್ನು ದೂರ ಮಾಡುತ್ತದೆ. ಮನುಷ್ಯನನ್ನು ಮನುಷ್ಯನನ್ನಾಗಿ ರೂಪಿಸುತ್ತದೆ ಎಂದು ಹೇಳಿದರು.

ದೇಶದಲ್ಲಿ ವಿಜ್ಞಾನ ಬೆಳೆದಾಗ ತತ್ವಜ್ಞಾನ ಬೆಳೆಯುತ್ತದೆ. ಆದರೆ, ಇಂದು ವಿಜ್ಞಾನ ಬೆಳೆಯುವುದರ ಬದಲಿಗೆ ಅಜ್ಞಾನವೇ ಹೆಚ್ಚಾಗುತ್ತಿದೆ. ಶರಣರ ವಚನಗಳು, ಪಂಪನ ನುಡಿ ಮುತ್ತುಗಳು ಸೇರಿದಂತೆ ಗತಗಾಲದ ಸಾಹಿತ್ಯವೇ ಇಲ್ಲದಿದ್ದರೆ, ಇಂದು ನಾವು ಮನುಷ್ಯರಾಗಿ ಉಳಿಯುತ್ತಿರಲಿಲ್ಲ. ಹೀಗಾಗಿ, ಸಾಹಿತ್ಯದ ಜೊತೆಗೆ, ವಿಜ್ಞಾನವನ್ನು ಬೆಳೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ತಿಳಿಸಿದರು.

ಪತ್ರಕರ್ತ ಉದಯ ಧರ್ಮಸ್ಥಳ ಮಾತನಾಡಿ, ಇಂದಿನ ಮಾಧ್ಯಮಗಳು ಸಾಹಿತ್ಯವನ್ನು ಬೆಂಬಲಿಸಬೇಕಾದ ತುರ್ತು ಅಗತ್ಯವಿದೆ. ಆದರೆ, ತಮ್ಮ ಟಿಆರ್‌ಪಿಗಾಗಿ ಜ್ಯೋತಿಷ್ಯ, ಕ್ರೈಂ ಹೀಗೆ ಜನರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಬೆಳಿಗ್ಗೆ ಯಿಂದ ಸಂಜೆವರೆಗೆ ಅನಗತ್ಯವಾಗಿ ಚರ್ಚೆ ಮಾಡುತ್ತಾರೆ. ಅದರ ಬದಲಿಗೆ ಸಾಹಿತ್ಯವನ್ನು ಬೆಳೆಸುವ ಕೆಲಸವಾಗಬೇಕು ಎಂದು ನುಡಿದರು.

ಇದೇ ಸಂದರ್ಭದಲ್ಲಿ ಪಡಶೆಟ್ಟಿ, ರತ್ನಾಮೂರ್ತಿ, ಸುಬ್ರಾಯ ಭಟ್ ಹಾಗೂ ಬನವಾಸಿ ಕೃಷ್ಣಮೂರ್ತಿ ಅವರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇತಿಹಾಸಕಾರ ಸುರೇಶ ಮೂನ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X