Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಚನಕಾರರ ಮರು ಓದು

ವಚನಕಾರರ ಮರು ಓದು

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ24 Dec 2017 6:33 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಚನಕಾರರ ಮರು ಓದು

ಸದ್ಯದ ಕರ್ನಾಟಕದ ಸಂದರ್ಭದಲ್ಲಿ ‘ಲಿಂಗಾಯತ ಸ್ವತಂತ್ರ ಧರ್ಮ’ ಹೋರಾಟ ಬೇರೆ ಬೇರೆ ನೆಲೆಗಳಲ್ಲಿ ಚರ್ಚೆಗೆ ಒಳಗಾಗುತ್ತಿದೆ. ರಾಜಕೀಯವಾಗಿ, ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಸಂಚಲನ ಸೃಷ್ಟಿಸಿರುವ ಈ ಆಂದೋಲನಕ್ಕೆ ಬೇರೆ ಬೇರೆ ಸಿದ್ಧಾಂತದ ಜನರೂ ಕೈ ಜೋಡಿಸುತ್ತಿದ್ದಾರೆ. 12ನೆ ಶತಮಾನದಲ್ಲಿ ಬಸವಣ್ಣ ಒಂದು ಹೊಸ ಧರ್ಮವನ್ನು ಯಾಕೆ ಸ್ಥಾಪನೆ ಮಾಡಬೇಕಾಯಿತು, ಆ ಧರ್ಮದ ಮೂಲ ಉದ್ದೇಶಗಳೇನು, ಆ ಧರ್ಮದ ನೇತೃತ್ವ ವಹಿಸಿದವರು ಯಾರು, ಆ ಧರ್ಮವನ್ನು ವಿರೋಧಿಸಿದವರು ಮತ್ತು ಬಸವಣ್ಣರ ಬಳಗವನ್ನು ಬಲಿಪಶು ಮಾಡಿದವರು ಯಾರು ಮೊದಲಾದ ಚರ್ಚೆಗಳೆಲ್ಲ ಈ ಆಂದೋಲನದ ಜೊತೆಗೆ ಮುನ್ನೆಲೆಗೆ ಬರುತ್ತಿದೆ. ದೇಶದಲ್ಲಿ ಮತ್ತೆ ತಲೆಯೆತ್ತಿ ನಿಂತಿರುವ ಮನುವಾದ, ಈ ಆಂದೋಲನದಿಂದ ವಿಚಲಿತಗೊಂಡಂತಿದೆ ಮತ್ತು ಈ ಆಂದೋಲನವನ್ನು ಮಟ್ಟ ಹಾಕುವ ಪ್ರಯತ್ನವನ್ನು ಬೇರೆ ಬೇರೆ ರೀತಿಯಲ್ಲಿ ಮಾಡುತ್ತಿದೆ. ಇದೇ ಸಂದರ್ಭದಲ್ಲಿ ಬಸವಣ್ಣರಿಂದ ಹಿಡಿದು ಬೇರೆ ಬೇರೆ ಅನುಭಾವಿ ವಚನಕಾರರ ವಚನಗಳ ಮರು ಓದು ನಡೆಯುತ್ತಿದೆ. ಹಾಗೆಯೇ ಬದಿಗೆ ಸರಿಯಲ್ಪಟ್ಟ ವಚನಕಾರರ ವಚನಗಳನ್ನು ಪರಿಚಯಿಸುವ ಪ್ರಯತ್ನವೂ ನಡೆಯುತ್ತಿದೆ. ಇಂತಹ ಒಂದು ಪ್ರಯತ್ನದಲ್ಲಿ ಹೊರಬಂದಿರುವ ಪ್ರಮುಖ ಕೃತಿ ಪ್ರೊ. ಎಚ್. ಲಿಂಗಪ್ಪ ಅವರ ‘ಅನುಭಾವಿ ವಚನಕಾರರು-ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಮಾದಾರಧೂಳಯ್ಯ’.
ಈ ಕೃತಿಯಲ್ಲಿ ಶರಣರಾದ ಮಾದಾರ ಚೆನ್ನಯ್ಯ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಮಾದಾರ ಧೂಳಯ್ಯರ ಹೋರಾಟದ ವ್ಯಕ್ತಿತ್ವವನ್ನು, ಅವರ ವಚನಗಳ ಹಿನ್ನೆಲೆಯಲ್ಲಿ ಇಲ್ಲಿ ಕಟ್ಟಿಕೊಟ್ಟಿದ್ದಾರೆ. ಇವರು 12ನೆ ಶತಮಾನದ ಶರಣ ಚಳವಳಿಯ ಮುಖ್ಯ ಚೇತನಗಳು ಎಂಬುದನ್ನು ಹಲವು ಜನ ಸಂಶೋಧಕರು ಈಗಾಗಲೇ ತಿಳಿಯಪಡಿಸಿದ್ದಾರೆ. ಆದರೆ ಅವೇ ಆಕರ ಮೂಲಗಳಿಂದ ಭಿನ್ನವಾಗಿ ಅನುಭವದ ನೆಲೆಯ ಬದುಕನ್ನು ಸಾಕ್ಷಿ ಪ್ರಜ್ಞೆಯಾಗಿಸಿಕೊಂಡ ಲಿಂಗಪ್ಪನವರು ಶರಣರ ವಚನಗಳ ಮೂಲಕ ಅವರ ಬದುಕಿನ ದರ್ಶನ ಮಾಡಿಸಿರುವುದು ಬಹು ಮಹತ್ವದ ವಿಚಾರವಾಗಿದೆ. ಇಲ್ಲಿ ವಚನಕಾರರ ಬದುಕಿನ ಜೊತೆಗೆ ಅಪರೂಪದ ವಚನಗಳನ್ನು ವಿಶ್ಲೇಷಣೆಗಳ ಜೊೆಗೆ ಲಿಂಗಪ್ಪ ಅವರು ಮಂಡಿಸಿದ್ದಾರೆ.
ರಶ್ಮಿ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 200. ಮುಖ ಬೆಲೆ 160 ರೂಪಾಯಿ. ಆಸಕ್ತರು 99459 98099 ೂರವಾಣಿಯನ್ನು ಸಂಪರ್ಕಿಸಬಹುದು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X