Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ವಿಧಾನಸಭಾ ಕ್ಷೇತ್ರದ...

ಮಡಿಕೇರಿ: ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಎಂ.ಎಂ.ಸುಹೆಲ್ ನೇಮಕ

ವಾರ್ತಾಭಾರತಿವಾರ್ತಾಭಾರತಿ25 Dec 2017 5:04 PM IST
share
ಮಡಿಕೇರಿ: ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಯಾಗಿ ಎಂ.ಎಂ.ಸುಹೆಲ್ ನೇಮಕ

ಸುಂಟಿಕೊಪ್ಪ,ಡಿ.25: ವಿಶ್ವದಾದ್ಯಂತ ಆಚರಿಸುತ್ತಿರುವ ಕ್ರಿಸ್‍ಮಸ್ ಹಬ್ಬವು ಸುಂಟಿಕೊಪ್ಪದ ಸಂತ ಅಂತೋಣಿ ದೇವಾಲಯ ಹಾಗೂ ಸಿಎಸ್‍ಐ ದೇವಾಲಯಗಳಿಂದ ಡಿಸೆಂಬರ್ ತಿಂಗಳಿನ ಮೊದಲ ವಾರದಿಂದಲೇ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದಾರೆ.

  ಹಬ್ಬದ ಸಿದ್ದತೆಗಾಗಿ ರೋಮನ್ ಕ್ಯಾಥೊಲಿಕ್ ಹಾಗೂ ಸಿಎಸ್‍ಐ ದೇವಾಲಯ ವತಿಯಿಂದ ಕ್ರೈಸ್ತರ ಧರ್ಮಗುರುಗಳು  ಹಿಂದಿನ ಕಾಲದಲ್ಲಿ ಬೈಬಲ್ ಗ್ರಂಥದಲ್ಲಿ ಬರೆದಿರುವಂತೆ ಕ್ರೈಸ್ತರ ಮನೆ ಮನೆಗೆ ತೆರಳಿ ಕ್ರಿಸ್ತನ ಶುಭ ಸಂದೇಶವನ್ನು ಸಾರುವ (ಕ್ಯಾರೋಲ್ಸ್) ಕಾರ್ಯಕ್ರಮವನ್ನು ದೇವಾಯದ ಗಾಯನ ವೃಂದವರಿಂದ ಸಂತಕ್ಲಾಸ್ ವೇಷಧಾರಿಯೊಂದಿಗೆ ಮನೆಗಳಿಗೆ ಸಂದೇಶವನ್ನು ಸಾರಿ ಶುಭಕೋರುವ ಕಾರ್ಯಕ್ರಮವನ್ನು ನಡೆಸಲಾಯಿತು.

 ಗೋದಾಲಿ ನಿರ್ಮಾಣ, ದೇವಾಲಯಗಳ ಅಲಂಕಾರ ನಕ್ಷತ್ರಗಳ ಅಲಂಕಾರಗಳು ಕ್ರಿಸ್‍ಮಸ್ ಸಂಕೇತವಾಗಿದ್ದು, ಇದನ್ನು ಧರ್ಮಗರುಳು ಕ್ರೈಸ್ತರ ಮನೆಗಳಿಗೆ ಸಂತಕ್ಲಾಸ್ ವೇಷಧಾರಿಗಳು ಯೇಸುವಿನ ಜನನದ ಸಂದೇಶವನ್ನು ಸಾರಿ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಸಮುದಾಯದ  ಬಾಂಧವರ ಮನೆಯಿಂದ ನೀಡುವ ಅತಿಥ್ಯವನ್ನು ಸ್ವೀಕರಿಸುತ್ತಾರೆ ಅಲ್ಲಿಂದ ಆರಂಭಗೊಳ್ಳುವ ಪೂಜೆ ನಿರಂತವಾಗಿ ದೇವಾಲಯದಲ್ಲೂ ತಾ. 24 ರಂದು ಮಧ್ಯರಾತ್ರಿ ಧರ್ಮಗುರುಗಳಾದ ಫಾಧರ್ ಎಡ್ವರ್ಡ್ ವಿಲಿಯಂ ಸಾಲ್ಡಾನಾ ಅವರು ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದಲ್ಲಿ ಆಡಂಬರ ದಿವ್ಯ ಬಲಿಪೂಜೆ ಹಾಗೂ ಪ್ರಾರ್ಥನಾ ಪೂಜೆಯನ್ನು ನೇರವೇರಿಸಿದರು.

 ವಿವಿಧ ಕಡೆಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂದವರು ದೇವಾಲಯಕ್ಕೆ ಆಗಮಿಸಿದ್ದರು. ಆನಂತರ ಧರ್ಮಗುರುಗಳು ಸಮದಾಯ ಬಾಂಧವರಿಗೆ ಪ್ರಬೋದನೆ ನೀಡಿದರು. ನಂತರ ಕ್ರೈಸ್ತ ಬಾಂದವರು ಮೊದಲಿಗೆ ಕ್ರಿಸ್ತ ಜಯಂತಿಯ ಶುಭಾಶಯ ವಿನಿಮಯ ಮಾಡುವ ಮೂಲಕ ಸಿಹಿ ಹಂಚಿಕೊಂಡು ಹಬ್ಬದ ಮುನ್ನುಡಿ ಇಟ್ಟರು.

 ಕಳೆದ ಬಾರಿ ಸಂತ ಅಂತೋಣಿ ದೇವಾಲಯದಲ್ಲಿ ವಿವಿಧ ಸಮುದಾಯದವರು ನಕ್ಷತ್ರ ಅಲಂಕಾರ ಸ್ಪರ್ಧೆ ಏರ್ಪಡಿಸಿದ್ದರು. ಈ ಬಾರಿ ಯೇಸು ಬಾಲರು ಜನಿಸಿದ ಸ್ಥಳವಾದ ಗೋದಾಲಿ(ದನದ ಕೊಟ್ಟಿಗೆ) ನಿರ್ಮಾಣ ಸ್ಪರ್ದೇಗೆ ಅವಕಾಶ ಕಲ್ಪಿಸಿದ್ದು 13 ಸಮುದಾಯ ಬಾಂಧವರು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದು ದೇವಾಲಯ ಮುಂಭಾಗದಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X