Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಟಿವಿ ದಿನಕರನ್‌ರ ಆರು ಬೆಂಬಲಿಗರ...

ಟಿಟಿವಿ ದಿನಕರನ್‌ರ ಆರು ಬೆಂಬಲಿಗರ ಉಚ್ಛಾಟನೆ

ವಾರ್ತಾಭಾರತಿವಾರ್ತಾಭಾರತಿ25 Dec 2017 9:15 PM IST
share
ಟಿಟಿವಿ ದಿನಕರನ್‌ರ ಆರು ಬೆಂಬಲಿಗರ ಉಚ್ಛಾಟನೆ

ಚೆನ್ನೈ, ಡಿ. 25: ಮೂಲೆಗುಂಪು ಮಾಡಲಾದ ಪಕ್ಷದ ನಾಯಕ ಟಿಟಿವಿ ದಿನಕರನ್ ಅವರಿಗೆ ಬೆಂಬಲ ನೀಡಿದ ಪಕ್ಷದ ಆರು ಮಂದಿ ಪದಾಧಿಕಾರಿಗಳನ್ನು ಎಐಎಡಿಎಂಕೆ ಸೋಮವಾರ ಉಚ್ಛಾಟಿಸಿದೆ.

ಎಐಎಡಿಎಂಕೆ ಆರ್.ಕೆ. ನಗರ ಉಪಚುನಾವಣೆಯಲ್ಲಿ ಸೋತು ಅವಮಾನ ಎದುರಿಸಿದ ಒಂದು ದಿನದ ಬಳಿಕ ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಒ. ಪನ್ನೀರ್‌ಸೆಲ್ವಂ ಆಯೋಜಿಸಿದ ಪಕ್ಷದ ನಿರ್ಣಾಯಕ ಸಭೆಯಲ್ಲಿ ಈ ನಿರ್ದಾರ ತೆಗೆದುಕೊಳ್ಳಲಾಗಿದೆ.

  ಟಿಟಿವಿ ದಿನಕರನ್ ಅವರನ್ನು ಬೆಂಬಲಿಸಿದ ಪಕ್ಷದ ಆರು ಜಿಲ್ಲೆಗಳ ಕಾರ್ಯದರ್ಶಿಗಳನ್ನು ಎಐಎಡಿಎಂಕೆ ಉಚ್ಛಾಟಿಸಿದೆ ಹಾಗೂ ಇವರನ್ನು ‘ವಂಚಕರು’ ಎಂದು ಬಣ್ಣಿಸಿದೆ. ಎಐಎಡಿಎಂಕೆ ಪಕ್ಷದ ಜಿಲ್ಲಾ ಕಾರ್ಯದರ್ಶಿಗಳಾಗಿದ್ದ ಎಸ್. ವೆಟ್ರಿವೇಲು, ತಂಗ ತಮಿಳ್ ಸೆಲ್ವನ್, ರಂಗಸ್ವಾಮಿ, ಮುತ್ತಯ್ಯ, ವಿ.ವಿ. ಕಲೈರಾಜನ್ ಹಾಗೂ ಶೋಲಿಂಘುರ್ ಪಾರ್ಥಿಬನ್ ಅವರನ್ನು ಉಚ್ಛಾಟಿಸಲಾಗಿದೆ. ತಮಿಳುನಾಡು ವಿಧಾನ ಸಭೆ ಸ್ಪೀಕರ್‌ರಿಂದ ಈ ಹಿಂದೆ ಅನರ್ಹಗೊಂಡ 18 ಎಐಎಡಿಎಂಕೆ ಶಾಸಕರಲ್ಲಿ ಕೆಲವರು ಇದರಲ್ಲಿ ಸೇರಿದ್ದಾರೆ.

ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ವಿಧಾನ ಸಭಾ ಸ್ಥಾನವಾದ ಆರ್.ಕೆ. ನಗರದಲ್ಲಿ ದಿನಕರನ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತನ್ನ ಪ್ರತಿಸ್ಪರ್ಧಿ ಹಾಗೂ ಎಐಎಡಿಎಂಕೆಯ ಹಿರಿಯ ನಾಯಕ ಇ. ಮಧುಸೂದನ್ ಅವರನ್ನು 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಹಲವು ಪ್ರಕರಣಗಳು ತಿರುಗುಬಾಣವಾಗಿರುವುದು, ಎರಡೆಲೆ ಚಿಹ್ನೆಯನ್ನು ಕಳೆದುಕೊಂಡಿರುವುದು ಸೇರಿದಂತೆ ಅನೇಕ ಅಡ್ಡಿ ಆತಂಕಗಳ ನಡುವೆಯೂ ಆರ್.ಕೆ. ನಗರ ಉಪಚುನಾವಣೆಯಲ್ಲಿ ದಿನಕರನ್ ಜಯ ಗಳಿಸಿದ್ದರು. ಇದರಿಂದ ಎಐಎಡಿಎಂಕೆ ಹಾಗೂ ಡಿಎಂಕೆ ತೀವ್ರ ಮುಖಭಂಗ ಎದುರಿಸುವಂತಾಗಿದೆ.

  ಇಂದು ನಡೆದ ಸಭೆಯ ಬಳಿಕ ಆರ್.ಕೆ. ನಗರ ಫಲಿತಾಂಶ ಪಕ್ಷದ ಸೋಲಲ್ಲ ಎಂದು ಇ. ಪಳನಿಸ್ವಾಮಿ ಹಾಗೂ ಒ. ಪನ್ನೀರ್‌ಸೆಲ್ವಂ ವ್ಯಾಖ್ಯಾನಿಸಿದ್ದಾರೆ ಹಾಗೂ ದಿನಕರನ್ ಅವರು ಹಣದ ಮೂಲಕ ಜಯವನ್ನು ಖರೀದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X