Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರ್ಕಝ್ ಸಂದೇಶ ಯಾತ್ರೆಗೆ ಕುಂದಾಪುರದಲ್ಲಿ...

ಮರ್ಕಝ್ ಸಂದೇಶ ಯಾತ್ರೆಗೆ ಕುಂದಾಪುರದಲ್ಲಿ ಸಂಭ್ರಮದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ25 Dec 2017 9:33 PM IST
share
ಮರ್ಕಝ್ ಸಂದೇಶ ಯಾತ್ರೆಗೆ ಕುಂದಾಪುರದಲ್ಲಿ ಸಂಭ್ರಮದ ಚಾಲನೆ

ಕುಂದಾಪುರ, ಡಿ. 24: ವಿಶ್ವ ವಿಖ್ಯಾತ ವಿದ್ಯಾ ಕೇಂದ್ರ ಕಲ್ಲಿಕೋಟೆ ಮರ್ಕಝ್ ಸಖಾಫತಿಸ್ಸುನ್ನಿಯ್ಯಃ 40ನೆ ವಾರ್ಷಿಕ- ರೂಬಿ ಜುಬಿಲಿ- ಪ್ರಚಾರಾರ್ಥ ಕುಂದಾಪುರ ದಿಂದ ಕೊಡಗಿನ ಕೊಟ್ಟಮುಡಿಯ ತನಕ ಹಮ್ಮಿಕೊಂಡ ಮೂರು ದಿನಗಳ ಶೈಕ್ಷಣಿಕ ಜಾಗೃತಿ ಜಾಥಾಕ್ಕೆ ಕುಂದಾಪುರ ಸೈಯದ್ ಯೂಸುಫ್ ಅಲ್ ಖಾದಿರಿ ಅವರ ಮಖಾಂ ಝಿಯಾರತ್‌ನೊಂದಿಗೆ ಚಾಲನೆ ದೊರೆಯಿತು,

ಬಳಿಕ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮರ್ಕಝ್ ಸ್ವಾಗತ ಸಮಿತಿ ಕರ್ನಾಟಕ ರಾಜ್ಯಾಧ್ಯಕ್ಷ ತೌಫೀಖ್ ಅಬ್ದುಲ್ಲಾ ಹಾಜಿಯವರ ಅಧ್ಯಕ್ಷ ತೆಯಲ್ಲಿ ಎಸ್‌ವೈಎಸ್ ಉಡುಪಿ ಜಿಲ್ಲಾಧ್ಯಕ್ಷ ಸಯ್ಯಿದ್ ಜಅಫರ್ ಅಸ್ಸಖಾಫ್ ತಂಙಳ್ ಉದ್ಘಾಟಿಸಿದರು.

ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಮ್ಮೆಸ್ಸೆಂ ಝೈನಿ ಕಾಮಿಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಾಥಾ ನಾಯಕ ಮರ್ಕಝ್ ಡೈರೆಕ್ಟರ್ ಡಾ.ಅಬ್ದುಲ್ ಹಕೀಂ ಅಝ್ಹರಿ ಅವರಿಗೆ ಮರ್ಕಝ್ ನ ಪತಾಕೆ ನೀಡುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು. ಅನಂತರ ಉಡುಪಿ, ಕನ್ನಂಗಾರ್ ಹಾಗೂ ಗುರುಪುರ ಕೈಕಂಬಗಳ ಸ್ವಾಗತ ಸಮಾರಂಭಗಳ ಬಳಿಕ ಕೃಷ್ಣಾಪುರ ಶಾಲಾ ಮೈದಾನದಲ್ಲಿ ಸಮಾರೋಪಗೊಂಡಿತು.

ವಿವಿಧ ಕೇಂದ್ರದಲ್ಲಿ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬುಸುಫ್ಯಾನ್ ಮದನಿ , ಜಂಇಯ್ಯತುಲ್ ಉಲಮಾ ರಾಜ್ಯ ಕಾರ್ಯದರ್ಶಿ ತೋಕೆ ಕಾಮಿಲ್ ಸಖಾಫಿ , ಜಾಥಾ ಸಮಿತಿಯ ಅಧ್ಯಕ್ಷ ಡಿ.ಕೆ.ಉಮರ್ ಸಖಾಫಿ, ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಎಸ್.ಪಿ.ಹಂಝ ಸಖಾಫಿ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ಸಖಾಫಿ ಅಶ್ ಅರಿಯ್ಯಃ ಮಲ್ಲೂರ್ ಅಸಾಸ್ ಸಂಸ್ಥೆಯ ಅಧ್ಯಕ್ಷ ಅಶ್ರಫ್ ಸಅದಿ, ಕೋಡಿ ಮುದರ್ರಿಸ್ ಎಚ್.ಐ. ಯೂಸುಫ್ ಸಖಾಫಿ, ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ.ಎಂ. ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಹಾಫಿಲ್ ಸುಫ್ಯಾನ್ ಸಖಾಫಿ ಇಕ್ರಾಮುಲ್ಲಾ ಸಖಾಫಿ ನಾವುಂದ ಮುಂತಾದವರು ಮಾತನಾಡಿದರು. ಖತರ್ ಕೆಸಿಎಫ್ ನಾಯಕರಾದ ಇಖ್ಬಾಲ್ ನಾವುಂದ ,ಅಬ್ದುಲ್ ಸತ್ತಾರ್ ನಾವುಂದ ಉಪಸ್ಥಿತರಿದ್ದರು.

ಕೃಷ್ಣಾಪುರದಲ್ಲಿ ನಡೆದ ಮೊದಲ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ಹಾಜಿ ಮುಮ್ತಾಝ್ ಅಲಿ ಅಧ್ಯಕ್ಷ ತೆ ವಹಿಸಿದ್ದರು. ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ, ಶಾಫಿ ಸಅದಿ ಬೆಂಗಳೂರು ಮುಂತಾದವರು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X