Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜಮುಖಿ ಜೀವನದಿಂದ ಮನುಕುಲ ಉಳಿಯಲು...

ಸಮಾಜಮುಖಿ ಜೀವನದಿಂದ ಮನುಕುಲ ಉಳಿಯಲು ಸಾಧ್ಯ: ನಾರಾಯಣಮೂರ್ತಿ

ವಾರ್ತಾಭಾರತಿವಾರ್ತಾಭಾರತಿ25 Dec 2017 9:41 PM IST
share
ಸಮಾಜಮುಖಿ ಜೀವನದಿಂದ ಮನುಕುಲ ಉಳಿಯಲು ಸಾಧ್ಯ: ನಾರಾಯಣಮೂರ್ತಿ

  ಬೆಂಗಳೂರು, ಡಿ.25: ಮನುಕುಲ ಉಳಿಯಲು ಜನತೆ ಸಮಾಜಮುಖಿಯಾಗಿ ಬದುಕಬೇಕು. ಸಮಾಜದ ಹಿತಾಸಕ್ತಿಗಾಗಿ ಸಮತೋಲನವನ್ನು ಸಾಧಿಸುವ ನಿಟ್ಟಿನಲ್ಲಿ ವೌಲ್ಯಯುತ ಜೀವನ ವ್ಯವಸ್ಥೆ ಅಗತ್ಯವಿದೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅಭಿಪ್ರಾಯ ಪಟ್ಟಿದ್ದಾರೆ.

 ಸೋಮವಾರ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಸಮಾಜಮುಖಿ ಮಾಸಪತ್ರಿಕೆ ಲೋಕಾರ್ಪಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲರ ಒಳಿತನ್ನು ಸಾಧಿಸಲು ಬದ್ಧರಾಗಿರಬೇಕು. ಕೇವಲ ಕುಟುಂಬ ಏಳಿಗೆಗೆ ಮಾತ್ರ ಶ್ರಮಿಸದೆ ಸಮುದಾಯಕ್ಕೆ ನಿಷ್ಠರಾಗಿ ವರ್ತಿಸಿದರೆ ವೌಲ್ಯಯುತ ಜೀವನ ನಡೆಸಲು ಸಾಧ್ಯ ಎಂದರು.

 ಸಮಾಜದಲ್ಲಿ ಒಳ್ಳೆಯ ವಿಚಾರಗಳನ್ನು ಬಿತ್ತಲು ಸ್ವಾತಂತ್ರ್ಯ, ಅನ್ವೇಷಣಾಶೀಲತೆ ಹಾಗೂ ಸಮಸ್ಯೆ ಬಗೆಹರಿಸುವ ಮನೋಬಲ ಬೇಕು. ಇದಕ್ಕಾಗಿ ಪಕ್ಷ ರಾಜಕಾರಣ ವನ್ನು ಬದಿಗಿಡಬೇಕು. ಎಡ-ಬಲ ಸೈದ್ಧಾಂತಿಕ ಗಡಿಯನ್ನು ದಾಟಿ ಬರಬೇಕಿದೆ. ನಮಗೆ ಸತ್ವಯುತ ವಿಚಾರಗಳ ಅಗತ್ಯವಿದೆ ಎಂದರು.

ಜಗತ್ತಿನಲ್ಲಿ ಒಳ್ಳೆಯ ವಿಚಾರ ಮಾತ್ರ ವ್ಯಕ್ತಿ, ದೇಶವನ್ನು ಮೀರಿ ಸ್ವೀಕಾರಾರ್ಹವಾಗುತ್ತದೆ ಎಂದು ಜಾನ್ ಎ್.ಕೆನಡಿ ಹೇಳಿದ್ದರು. ಇದು ಸದಾ ಕಾಲಕ್ಕೂ ಅನ್ವಯವಾಗುತ್ತದೆ. ಒಳ್ಳೆಯ ವಿಚಾರ ಯಾವುದೇ ಪಕ್ಷ, ವೇದಿಕೆಯಿಂದ ಬಂದರೂ ಅದರಿಂದ ಒಳಿತಾಗುವಂತಿರಬೇಕಷ್ಟೆ. ಇದು ನಮ್ಮ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುವಂತಿರಬೇಕು ಎಂದು ನುಡಿದರು.

ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಮಾತನಾಡಿ, ಜಗತ್ತಿನೆಲ್ಲೆಡೆ ಭಾರತವನ್ನು ಬೆಂಗಳೂರಿನ ಮೂಲಕ ನೋಡುವಂಥ ಸ್ಥಿತಿ ಇದೆ. ಇದಕ್ಕೆ ನಾರಾಯಣಮೂರ್ತಿ ಅವರಂತಹ ಟೆಕ್ಕಿಗಳ ಸಮೂಹ ಕಾರಣ. ಆದರೀಗ ಬೆಂಗಳೂರಿನ ರಸ್ತೆಗಳ ಬದಿ ಪಾದಚಾರಿಗಳು ನಡೆದಾಡಲು ುಟ್‌ಪಾತ್‌ಗಳೇ ಇಲ್ಲ. ಜನರೆಲ್ಲಾ ರಸ್ತೆ ಮೇಲೆ ಓಡಾಡುತ್ತಿದ್ದಾರೆ. ಇದನ್ನು ಆಳುವ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು. ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಮಾತನಾಡಿ, ಕನ್ನಡ ಭಾಷೆ ತಂತ್ರಜ್ಞಾನದ ಜತೆ ಬೆಳೆಯುತ್ತಿದೆ. ಈ ಕಾಲಘಟ್ಟದಲ್ಲಿ ಕನ್ನಡವು ಅನ್ನದ ಭಾಷೆಯಾಗಿ ಬೆಳವಣಿಗೆ ಹೊಂದಬೇಕೇ ಹೊರತು ಹೊಟ್ಟೆ ತುಂಬಿಸದ ಹಪ್ಪಳ ಅಥವಾ ಉಪ್ಪಿನಕಾಯಿಗೆ ಸೀಮಿತ ಆಗಬಾರದು. ವಿದ್ಯುನ್ಮಾನ ಮಾಧ್ಯಮಗಳಿಗೆ ಇತಿಹಾಸ ಇಲ್ಲದ ಕಾರಣ ವೀಕ್ಷಕರಿಗೆ ಉತ್ತಮ ಮಟ್ಟದ ಚರ್ಚೆಯ ವಿಷಯಗಳನ್ನು ಬಿತ್ತರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅವುಗಳಿಗೆ ದೇಶ ಕಟ್ಟುವ ಕೆಲಸ ಬರುವುದಿಲ್ಲ ಎಂದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಚಂದ್ರಕಾಂತ ವಡ್ಡು, ಲೇಖಕ ಪೃಥ್ವಿದತ್ತ ಚಂದ್ರಶೋಭಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X