Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಈ ವರ್ಷ 37 ಪಂದ್ಯಗಳಲ್ಲಿ ಜಯ ಗಳಿಸಿದ...

ಈ ವರ್ಷ 37 ಪಂದ್ಯಗಳಲ್ಲಿ ಜಯ ಗಳಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ25 Dec 2017 11:36 PM IST
share
ಈ ವರ್ಷ 37 ಪಂದ್ಯಗಳಲ್ಲಿ ಜಯ ಗಳಿಸಿದ ಭಾರತ

ಮುಂಬೈ , ಡಿ.25: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ರವಿವಾರ ನಡೆದ ಟ್ವೆಂಟಿ-20 ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 5 ವಿಕೆಟ್‌ಗಳ ಜಯ ಗಳಿಸಿದೆ. ಇದರೊಂದಿಗೆ ಸರಣಿಯಲ್ಲಿ 3-0 ಗೆಲುವು ದಾಖಲಿಸಿ ಲಂಕಾ ವಿರುದ್ಧ ಮತ್ತೊಂದು ಸರಣಿಯನ್ನು ಭಾರತ ವೈಟ್‌ವಾಶ್ ಮಾಡಿದೆ. ಭಾರತ 2017ರಲ್ಲಿ ಟೆಸ್ಟ್, ಏಕದಿನ ಮತ್ತು ಟ್ವೆಂಟಿ-20 ಸರಣಿಯಲ್ಲಿ 37 ಪಂದ್ಯಗಳಲ್ಲಿ ಜಯ ಗಳಿಸಿದೆ. ಒಂದೇ ವರ್ಷ ಗರಿಷ್ಠ ಪಂದ್ಯಗಳನ್ನು ಜಯಿಸಿದ ತಂಡಗಳಲ್ಲಿ ಭಾರತ ಎರಡನೇ ತಂಡ ಎಂಬ ದಾಖಲೆ ಬರೆದಿದೆ. ಆಸ್ಟ್ರೇಲಿಯ 2003ರಲ್ಲಿ 38 ಪಂದ್ಯಗಳನ್ನು ಜಯಿಸಿತ್ತು.

ಭಾರತ 2017ರಲ್ಲಿ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಗರಿಷ್ಠ ಪಂದ್ಯಗಳನ್ನು ಜಯಿಸಿದೆ. ಟೆಸ್ಟ್‌ನಲ್ಲಿ 2016ರಲ್ಲಿ ಭಾರತ 9 ಪಂದ್ಯಗಳಲ್ಲಿ ಜಯ ಗಳಿಸಿತ್ತು. ಒಂದು ಪಂದ್ಯದಲ್ಲೂ ಸೋತಿರಲಿಲ್ಲ. 1998ರಲ್ಲಿ 24 ಮತ್ತು 2013ರಲ್ಲಿ 22 ಪಂದ್ಯಗಳಲ್ಲಿ ಜಯ ಗಳಿಸಿತ್ತು.2016ರಲ್ಲಿ ಭಾರತ ಟ್ವೆಂಟಿ-20ಯಲ್ಲಿ 15 ಪಂದ್ಯಗಳಲ್ಲಿ ಜಯ ಗಳಿಸಿತ್ತು. 5 ಪಂದ್ಯಗಳಲ್ಲಿ ಸೋಲು ಅನುಭವಿಸಿತ್ತು.

ಮೂರನೇ ಟ್ವೆಂಟಿ-20 ಪಂದ್ಯದ ಹೈಲೈಟ್ಸ್

►ಶ್ರೀಲಂಕಾ ವಿರುದ್ಧ ಟ್ವೆಂಟಿ-20 ಸರಣಿಯಲ್ಲಿ ಭಾರತ 3-0 ಅಂತರದಲ್ಲಿ ಮೊದಲ ಬಾರಿ ಜಯ ಗಳಿಸಿದೆ.

►ಭಾರತ ಈ ವರೆಗೆ ಲಂಕಾ ವಿರುದ್ಧ 14 ಟ್ವೆಂಟಿ-20ಪಂದ್ಯಗಳಲ್ಲಿ ಆಡಿದೆ. 10ರಲ್ಲಿ ಜಯ ಗಳಿಸಿದೆ. ಸೋಲು 4 .

►ಫೆ.12, 2016ರಿಂದ ಡಿ.24, 2017ರ ತನಕ ಲಂಕಾ ವಿರುದ್ಧ ಭಾರತ ಸತತ 7 ಪಂದ್ಯಗಳಲ್ಲಿ ಜಯ ಗಳಿಸಿದೆ.

►ಶ್ರೀಲಂಕಾ 2017ರಲ್ಲಿ ಆಡಿರುವ 57 ಪಂದ್ಯಗಳಲ್ಲಿ 40ರಲ್ಲಿ ಸೋತಿದೆ.

►ರೋಹಿತ್ ಶರ್ಮಾ 2017ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನ 33 ಇನಿಂಗ್ಸ್‌ಗಳಲ್ಲಿ 65 ಸಿಕ್ಸರ್ ಸಿಡಿಸಿದ್ದಾರೆ. ಎಬಿಡಿ ವಿಲಿಯರ್ಸ್‌ 2015ರಲ್ಲಿ 34 ಇನಿಂಗ್ಸ್‌ಗಳಲ್ಲಿ 63 ಸಿಕ್ಸರ್ ಬಾರಿಸಿದ್ದರು.

►ಶ್ರೀಲಂಕಾ ವಿರುದ್ಧದ ಟ್ವೆಂಟಿ-20 ಸರಣಿಯಲ್ಲಿ ರೋಹಿತ್ ಶರ್ಮಾ 13 ಸಿಕ್ಸರ್ ಬಾರಿಸಿದ್ದರು.

►ಜೈದೇವ್ ಉನದ್ಕಟ್ 15ಕ್ಕೆ 2 ವಿಕೆಟ್ ಪಡೆಯುವುದರೊಂದಿಗೆ ಜೀವನಶ್ರೇಷ್ಠ ಪ್ರದರ್ಶನ ನೀಡಿದ್ದಾರೆ.

►ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ಮೂರನೇ ಜಯ ಗಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X