Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆರು ಸಿಕ್ಸರ್ ಸಿಡಿಸಿದ ದಾಂಡಿಗರ ಪಟ್ಟಿಗೆ...

ಆರು ಸಿಕ್ಸರ್ ಸಿಡಿಸಿದ ದಾಂಡಿಗರ ಪಟ್ಟಿಗೆ ಶುಐಬ್ ಮಲಿಕ್ ಸೇರ್ಪಡೆ

ವಾರ್ತಾಭಾರತಿವಾರ್ತಾಭಾರತಿ25 Dec 2017 11:56 PM IST
share

 ಕರಾಚಿ, ಡಿ.25: ಪಾಕಿಸ್ತಾನ ಆಲ್‌ರೌಂಡರ್ ಶುಐಬ್ ಮಲಿಕ್ ಒಂದೇ ಓವರ್‌ನಲ್ಲಿ ಆರು ಸಿಕ್ಸ್ಸರ್ ಸಿಡಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಫೈಸಲಾಬಾದ್‌ನಲ್ಲಿ ಶಾಹಿದ್ ಅಫ್ರಿದಿ ಫೌಂಡೇಶನ್ ಆಯೋಜಿಸಿದ್ದ ಟಿ-10 ಸಹಾಯಾರ್ಥ ಪಂದ್ಯದಲ್ಲಿ ಮಲಿಕ್ ಈ ಸಾಧನೆ ಮಾಡಿದ್ದಾರೆ. ಬಲಗೈ ಬ್ಯಾಟ್ಸ್‌ಮನ್ ಮಲಿಕ್ ಅವರು ಶಾಹಿದ್ ಅಫ್ರಿದಿ ಫೌಂಡೇಶನ್ ರೆಡ್ ಟೀಮ್ ತಂಡದ ಪರ ಆಡಿದ್ದು, ಶಾಹಿದ್ ಅಫ್ರಿದಿ ಫೌಂಡೇಶನ್ ಗ್ರೀನ್ ಟೀಮ್ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ಮಲಿಕ್ ಇನಿಂಗ್ಸ್‌ನ 7ನೇ ಓವರ್‌ನಲ್ಲಿ ಬಲಗೈ ಸ್ಪಿನ್ನರ್ ಬಾಬರ್ ಆಝಂ ಎಸೆತದಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದರು. ಮಲಿಕ್ ಸಾಹಸದ ನೆರವಿನಿಂದ ರೆಡ್ ಟೀಮ್ ನಿಗದಿತ 10 ಓವರ್‌ಗಳಲ್ಲಿ 201 ರನ್ ಗಳಿಸಿತು. ಆದರೆ ಪಂದ್ಯದಲ್ಲಿ ಜಯ ಸಾಧಿಸಲು ವಿಫಲವಾಯಿತು.

ಬಾಬರ್ ಆಝಂ 26 ಎಸೆತಗಳಲ್ಲಿ ಶತಕ ಪೂರೈಸಿ ತಕ್ಕ ಸೇಡು ತೀರಿಸಿಕೊಂಡರು. ಗ್ರೀನ್ ತಂಡಕ್ಕೆ 9 ವಿಕೆಟ್‌ಗಳ ಗೆಲುವು ತಂದರು.

 ಇತ್ತೀಚೆಗೆ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಅಂತರ್-ಜಿಲ್ಲಾ ಟ್ವೆಂಟಿ-20 ಟೂರ್ನಮೆಂಟ್‌ನಲ್ಲಿ ಜಾಮ್‌ನಗರ ಹಾಗೂ ಅಮ್ರೆಲಿ ತಂಡಗಳ ನಡುವಿನ ಪಂದ್ಯದಲ್ಲಿ ಒಂದೇ ಓವರ್‌ಗೆ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು.

ಜಾಮ್‌ನಗರ ಜಿಲ್ಲೆಯನ್ನು ಪ್ರತಿನಿಧಿಸಿದ ಜಡೇಜ ಕೇವಲ 69 ಎಸೆತಗಳಲ್ಲಿ 154 ರನ್ ಗಳಿಸಿ ತನ್ನ ತಂಡದ ಮೊತ್ತವನ್ನು 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 239 ರನ್‌ಗೆ ತಲುಪಿಸಿದರು.

 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕದ ಹರ್ಷಲ್ ಗಿಬ್ಸ್ ಹಾಗೂ ಭಾರತದ ಯುವರಾಜ್ ಸಿಂಗ್ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದರು. 2007ರಲ್ಲಿ ವೆಸ್ಟ್ ಇಂಡೀಸ್‌ನಲ್ಲಿ ನಡೆದಿದ್ದ ಐಸಿಸಿ ವಿಶ್ವಕಪ್‌ನಲ್ಲಿ ಹಾಲೆಂಡ್‌ನ ಡ್ಯಾನ್ ವಾನ್ ಬೌಲಿಂಗ್‌ನಲ್ಲಿ ಗಿಬ್ಸ್ ದಾಖಲೆ ನಿರ್ಮಿಸಿದ್ದರು. ಯುವರಾಜ್ ಸಿಂಗ್ 2007ರಲ್ಲಿ ದಕ್ಷಿಣ ಆಫ್ರಿಕದಲ್ಲಿ ನಡೆದಿದ್ದ ಚೊಚ್ಚಲ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್‌ನ ಸ್ಟುವರ್ಟ್ ಬ್ರಾಡ್ ಬೌಲಿಂಗ್‌ನಲ್ಲಿ ಸತತ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು. ಸರ್ ಗ್ಯಾರಿ ಸೋಬರ್ಸ್ 1968ರಲ್ಲಿ ನಾಟಿಂಗ್‌ಹ್ಯಾಮ್‌ಶೈರ್ ಹಾಗೂ ಗ್ಲಾಮೊರ್ಗನ್ ತಂಡಗಳ ನಡುವೆ ನಡೆದಿದ್ದ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. 16 ವರ್ಷಗಳ ಬಳಿಕ 1985ರಲ್ಲಿ ಮುಂಬೈನಲ್ಲಿ ನಡೆದ ರಣಜಿ ಟ್ರೋಫಿಯಲ್ಲಿ ರವಿ ಶಾಸ್ತ್ರಿ ಬಾಂಬೆ ಹಾಗೂ ಬರೋಡಾ ನಡುವೆ ನಡೆದಿದ್ದ ಪಂದ್ಯದ ವೇಳೆ ಸತತ ಆರು ಸಿಕ್ಸರ್‌ಗಳನ್ನು ಸಿಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X