Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಸ್ಮನ್ ಸಮುದ್ರದಲ್ಲಿ ದೈತ್ಯ ಹೊಗೆ...

ತಸ್ಮನ್ ಸಮುದ್ರದಲ್ಲಿ ದೈತ್ಯ ಹೊಗೆ ಉಂಗುರಗಳು ಪತ್ತೆ!

ವಾರ್ತಾಭಾರತಿವಾರ್ತಾಭಾರತಿ27 Dec 2017 9:18 PM IST
share
ತಸ್ಮನ್ ಸಮುದ್ರದಲ್ಲಿ ದೈತ್ಯ ಹೊಗೆ ಉಂಗುರಗಳು ಪತ್ತೆ!

ಲಂಡನ್, ಡಿ.27: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಉಪಗ್ರಹವು ಕಳುಹಿಸಿರುವ ಚಿತ್ರಗಳಲ್ಲಿ ತಸ್ಮನ್ ಸಮುದ್ರದಲ್ಲಿ ದೈತ್ಯ ಹೊಗೆ ಉಂಗುರಗಳನ್ನು ವಿಜ್ಞಾನಿಗಳು ಗುರುತಿಸಿದ್ದು, ಈ ಹೊಗೆ ಉಂಗುರಗಳು ಸಮುದ್ರದ ಸಣ್ಣ ಜೀವಿಗಳನ್ನು ಅತ್ಯಂತ ವೇಗವಾಗಿ ಬಹಳ ದೂರದವರೆಗೆ ಕೊಂಡೊಯ್ಯುವ ಶಕ್ತಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಉಪಗ್ರಹದಿಂದ ಸೆರೆಹಿಡಿಯಲಾಗಿರುವ ಸಮುದ್ರ ಮಟ್ಟದ ಅಳತೆ ಮತ್ತು ಅದೇ ಸಮಯದಲ್ಲಿ ಸೆರೆಹಿಡಿಯಲಾಗಿರುವ ಸಮುದ್ರದ ಮೇಲ್ಮೈ ಉಷ್ಣತೆಯ ಚಿತ್ರಗಳನ್ನು ಜೊತೆಯಾಗಿ ವಿಶ್ಲೇಷಿಸಿದಾಗ ಈ ಹೊಗೆ ಉಂಗುರಗಳಿರುವುದು ಪತ್ತೆಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಸಾಗರದ ತುಂಬಾ ಸುಳಿಗಳು ನೂರು-ಸಾವಿರ ಕಿಲೋ ಮೀಟರ್‌ವರೆಗೆ ವ್ಯಾಪಿಸಿರುತ್ತವೆ. ಹೊಗೆ ಉಂಗುರಗಳೆಂದರೆ ಈ ರೀತಿಯ ಎರಡು ಸುಳಿಗಳು ಜೊತೆಯಾಗಿ ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸುತ್ತುತ್ತಿರುತ್ತವೆ ಮತ್ತು ಸಾಮಾನ್ಯ ಸುಳಿಗಳಿಗಿಂತ ನೂರು ಪಟ್ಟು ಹೆಚ್ಚಿನ ವೇಗದಲ್ಲಿ ಸಂಚರಿಸುತ್ತವೆ. ಇಂಥಾ ಹೊಗೆ ಉಂಗುರಗಳು ಆಸ್ಟ್ರೇಲಿಯಾದ ನೈಋತ್ಯ ಭಾಗದಲ್ಲಿರುವ ತಸ್ಮನ್ ಸಮುದ್ರ ಮತ್ತು ದಕ್ಷಿಣ ಆಫ್ರಿಕಾದ ಪಶ್ಚಿಮಕ್ಕಿರುವ ದಕ್ಷಿಣ ಅಟ್ಲಾಂಟಿಕ್ ಸಾಗರದಲ್ಲಿ ಕಂಡುಬಂದಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಸಾಗರದಲ್ಲಿ ಸೃಷ್ಟಿಯಾಗುವ ಸುಳಿಗಳು ಬಹುತೇಕ ಪಶ್ಚಿಮದ ಕಡೆಗೆ ಸಾಗುತ್ತವೆ. ಆದರೆ ಎರಡು ಸುಳಿಗಳು ಜೊತೆಯಾಗುವ ಮೂಲಕ ಅವುಗಳು ಪೂರ್ವ ದಿಕ್ಕಿಗೂ ಸಾಗಬಹುದು ಮತ್ತು ಸಾಮಾನ್ಯ ಸುಳಿಗಳಿಗಿಂತ ಹತ್ತುಪಟ್ಟು ಹೆಚ್ಚು ವೇಗವಾಗಿ ಸಾಗಬಹುದು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇಂಥ ಹೊಗೆ ಉಂಗುರಗಳು ಸೃಷ್ಟಿಯಾಗಲು ಶಾಂತ ಸಮುದ್ರದ ಅಗತ್ಯವಿರುತ್ತದೆ. ಇದು ಕೂಡಾ ಒಂದು ಅಸಹಜ ಪ್ರಕ್ರಿಯೆಯಾಗಿದೆ. ಸಾಗರದ ಇತರ ಭಾಗಗಳನ್ನೂ ವಿಜ್ಞಾನಿಗಳು ಪರಿಶೀಲಿಸಿದ್ದಾರೆ. ಆದರೆ ಇಂಥ ಹೊಗೆ ಉಂಗುರಗಳನ್ನು ಆಸ್ಟ್ರೇಲಿಯಾದ ಸುತ್ತಮುತ್ತಲ ಸಮುದ್ರದಲ್ಲಿ ಮತ್ತು ದಕ್ಷಿಣ ಅಟ್ಲಾಂಟಿಕ್‌ನಲ್ಲಿ ಮಾತ್ರ ಕಂಡಿದ್ದೇವೆ ಎಂದು ವಿಜ್ಞಾನಿಗಳು ಅಭಿಪ್ರಾಯಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X